Author: editor.udayarashmi@gmail.com

ರೈತನ ಮಗನ ಪ್ರೋತ್ಸಾಹಿಸುವಂತೆ ನಟ ಬಾಲಾಜಿ ಮನವಿ ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಡೆವಿಲ್, ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ರೀತಿಯಲ್ಲೇ ಬಹುಕೋಟಿ ವೆಚ್ಚದಲ್ಲಿ ಮಾವುತ ಸಿನಿಮಾ ಮಾಡಲಾಗಿದ್ದು, ಇದೇ 30 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ವೀರ ಮರಣ ಹೊಂದಿದ್ದ ಅರ್ಜುನ ಸವಿ ನೆನಪಿಗಾಗಿ ಮಾಡಿರುವ ಈ ಸಿನಿಮಾವನ್ನು ಹೆಚ್ ಡಿ ಕೋಟೆ ತಾಲೂಕಿನ ಜನ ಸಿನಿಮಾ ಥಿಯೇಟರ್ ನಲ್ಲೇ ನೋಡಿ ಆಶೀರ್ವದಿಸಬೇಕೆಂದು ನಾಯಕ ನಟ ಲಕ್ಷ್ಮೀಪತಿ ಬಾಲಾಜಿ ಮನವಿ ಮಾಡಿದರು.ಪಟ್ಟಣದ ಶ್ರೀ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾವುತ ಸಿನಿಮಾ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು. ಮೈಸೂರು ದಸರಾದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತು, ಕಾಡಾನೆ ಕಾರ್ಯಾಚರಣೆ ವೇಳೆ ವೀರಮರಣ ಹೊಂದಿದ್ದ ಅರ್ಜುನ ಆನೆ ಜೊತೆ ಹೆಚ್ ಡಿ ಕೋಟೆ ತಾಲೂಕಿನ ಜನತೆಗೆ ಅವಿನಾಭಾವ ಸಂಬಂಧ ಇದೆ. ಈಗಲೂ ಅರ್ಜನ ಆನೆಯನ್ನು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು ಇರುವುದು ಖಚಿತ. ಅದರಲ್ಲಿ ೩೩ ಜನರನ್ನು ನಾವೇ ಪೋಲಿಸರಿಗೆ ಒಪ್ಪಿಸಿದ್ದೇವೆ ಹಿಂದೂ ಮುಖಂಡ ರಾಘವ ಅಣ್ಣಿಗೇರಿ ಆಕ್ರೋಶದ ಮಾತುಗಳನ್ನಾಡಿದರು.ಸಿಂದಗಿ ಪಟ್ಟಣದ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಆಝಾದ್ ಯುವ ವೇದಿಕೆಯ ವತಿಯಿಂದ ಹಮ್ಮಿಕೊಂಡ ಧರ್ಮಶಿಕ್ಷಣ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.ಹಿಂದೂಗಳು ಜಾಗೃತಗೊಳ್ಳದಿದ್ದರೆ ೨೦೪೭ರ ಹೊತ್ತಿಗೆ ಭಾರತ ಇಸ್ಲಾಮ್ ರಾಷ್ಟçವಾಗುತ್ತದೆ. ಜಗತ್ತಿನಲ್ಲಿ ೧೫೦೦ ಭಯೋತ್ಪಾದಕ ಇಸ್ಲಾಮ್ ಸಂಘಟನೆಗಳಿವೆ ಅವುಗಳ ಮೂಲ ಉದ್ದೇಶ ಸನಾತನ ರಾಷ್ಟçದ ಮೇಲೆ ಯುದ್ದ ಸಾರುವುದು ಇದಕ್ಕೆ ಪಾಕಿಸ್ತಾನ, ಚೈನಾ ಹಾಗೂ ಅಮೇರಿಕಾದಂತಹ ದೇಶಗಳ ಕುಮ್ಮಕಿದೆ. ಕಾರಣ ನಾವೆಲ್ಲಾ ಜಾತಿ-ಮತ-ಪಂಥ ಮರೆತು ಒಗ್ಗಟ್ಟಾಗಿ ರಾಷ್ಟಾçಭಿಮಾನದ ಜತೆಗೆ ಧರ್ಮವನ್ನು ರಕ್ಷಣೆ ಮಾಡಬೇಕಿದೆ ಎಂದರು.ನಮ್ಮ ರಾಷ್ಟ್ರ ಈಗಾಗಲೇ ಹಿಂದೂ ರಾಷ್ಟ್ರವಾಗಿದೆ. ನಮ್ಮ ಧರ್ಮದಲ್ಲಿ ನಾರಿಯರ ಪಾತ್ರ ದೊಡ್ಡದ್ದು ರಾಣಿ ಚನ್ನಮ್ಮ, ಜೀಜಾಬಾಯಿಯಂತೆ ದಿಟ್ಟ ಮಹಿಳೆಯರಾಗಿ ಲವ್ ಜಿಹಾದ್‌ನ್ನು ಮೆಟ್ಟಿ ನಿಲ್ಲಬೇಕು ವಿದೇಶಿ ಸಂಸ್ಕೃತಿಯನ್ನು ದಿಕ್ಕರಿಸಿ ಧರ್ಮ ಸಂಸ್ಕೃತಿಯನ್ನು ಪಾಲನೆ ಮಾಡಬೇಕು. ಚುನಾವಣೆ ಹೆಸರಲ್ಲಿ ನಕಲಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು ಇರುವುದು ಖಚಿತ. ಅದರಲ್ಲಿ ೩೩ ಜನರನ್ನು ನಾವೇ ಪೋಲಿಸರಿಗೆ ಒಪ್ಪಿಸಿದ್ದೇವೆ ಹಿಂದೂ ಮುಖಂಡ ರಾಘವ ಅಣ್ಣಿಗೇರಿ ಆಕ್ರೋಶದ ಮಾತುಗಳನ್ನಾಡಿದರು.ಸಿಂದಗಿ ಪಟ್ಟಣದ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಆಝಾದ್ ಯುವ ವೇದಿಕೆಯ ವತಿಯಿಂದ ಹಮ್ಮಿಕೊಂಡ ಧರ್ಮಶಿಕ್ಷಣ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.ಹಿಂದೂಗಳು ಜಾಗೃತಗೊಳ್ಳದಿದ್ದರೆ ೨೦೪೭ರ ಹೊತ್ತಿಗೆ ಭಾರತ ಇಸ್ಲಾಮ್ ರಾಷ್ಟçವಾಗುತ್ತದೆ. ಜಗತ್ತಿನಲ್ಲಿ ೧೫೦೦ ಭಯೋತ್ಪಾದಕ ಇಸ್ಲಾಮ್ ಸಂಘಟನೆಗಳಿವೆ ಅವುಗಳ ಮೂಲ ಉದ್ದೇಶ ಸನಾತನ ರಾಷ್ಟçದ ಮೇಲೆ ಯುದ್ದ ಸಾರುವುದು ಇದಕ್ಕೆ ಪಾಕಿಸ್ತಾನ, ಚೈನಾ ಹಾಗೂ ಅಮೇರಿಕಾದಂತಹ ದೇಶಗಳ ಕುಮ್ಮಕಿದೆ. ಕಾರಣ ನಾವೆಲ್ಲಾ ಜಾತಿ-ಮತ-ಪಂಥ ಮರೆತು ಒಗ್ಗಟ್ಟಾಗಿ ರಾಷ್ಟಾçಭಿಮಾನದ ಜತೆಗೆ ಧರ್ಮವನ್ನು ರಕ್ಷಣೆ ಮಾಡಬೇಕಿದೆ ಎಂದರು.ನಮ್ಮ ರಾಷ್ಟ್ರ ಈಗಾಗಲೇ ಹಿಂದೂ ರಾಷ್ಟ್ರವಾಗಿದೆ. ನಮ್ಮ ಧರ್ಮದಲ್ಲಿ ನಾರಿಯರ ಪಾತ್ರ ದೊಡ್ಡದ್ದು ರಾಣಿ ಚನ್ನಮ್ಮ, ಜೀಜಾಬಾಯಿಯಂತೆ ದಿಟ್ಟ ಮಹಿಳೆಯರಾಗಿ ಲವ್ ಜಿಹಾದ್‌ನ್ನು ಮೆಟ್ಟಿ ನಿಲ್ಲಬೇಕು ವಿದೇಶಿ ಸಂಸ್ಕೃತಿಯನ್ನು ದಿಕ್ಕರಿಸಿ ಧರ್ಮ ಸಂಸ್ಕೃತಿಯನ್ನು ಪಾಲನೆ ಮಾಡಬೇಕು. ಚುನಾವಣೆ ಹೆಸರಲ್ಲಿ ನಕಲಿ…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಆಲಮಟ್ಟಿ ಜಲಾಶಯದ ಭದ್ರತೆಗೆ ನಿಯೋಜಿಸಿದ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ (ಕೆಎಸ್ ಐಎಸ್ ಎಫ್) ಕಾರ್ಯವೈಖರಿ ಹಾಗೂ ಭದ್ರತೆಯ ಬಗ್ಗೆ ಧಾರವಾಡ ಮೂರನೇ ಪಡೆಯ ಕಮಾಂಡೆಂಟ್ ಗುರುನಾಥ ಮಂಗಳವಾರ ಪರಿಶೀಲನೆ ನಡೆಸಿದರು.ಆಲಮಟ್ಟಿ ಜಲಾಶಯ, ಪ್ರವೇಶ ದ್ವಾರ, ನಾನಾ ಕಡೆ ನಿಗದಿಗೊಳಿಸಿರುವ ಪೊಲೀಸ್ ಚೆಕ್ ಪೋಸ್ಟ್, ಚೆಕ್ ಪಾಯಿಂಟ್ ಗಳನ್ನು ಪರಿಶೀಲಿಸಿದರು.ಆಲಮಟ್ಟಿ ಪೆಟ್ರೋಲ್ ಪಂಪ್ ಬಳಿಯಿಂದ ಪ್ರವೇಶಿಸುವ ಪ್ರತಿ ವಾಹನಗಳ ಸಂಖ್ಯೆಯಲ್ಲಿ ಡೈರಿಯಲ್ಲಿ ನಮೂದಿಸಬೇಕು, ವಾಹನಗಳ ಡಿಕ್ಕಿ ತೆಗೆದು ಪರಿಶೀಲಿಸಬೇಕು, ಬಂದ ಸಾರ್ವಜನಿಕರೊಂದಿಗೆ ಸೌಮ್ಯದಿಂದ ವರ್ತಿಸಬೇಕು ಎಂದು ಸೂಚಿಸಿದರು.ನಂತರ ಕೆಬಿಜೆಎನ್ ಎಲ್ ಮುಖ್ಯ ಎಂಜಿನಿಯರ್ ಡಿ. ಬಸವರಾಜ ಅವರೊಂದಿಗೆ ಚರ್ಚಿಸಿದ ಗುರುನಾಥ, ಭದ್ರತೆ ಕಟ್ಟುನಿಟ್ಟುಗೊಳಿಸಲು ಕೈಗೊಳ್ಳಬಹುದಾದ ನಾನಾ ಕ್ರಮಗಳನ್ನು ಚರ್ಚಿಸಿದರು. ಸದ್ಯ ಆಲಮಟ್ಟಿ ಜಲಾಶಯದ ಹಿಂಭಾಗದಲ್ಲಿ ಬೋಟ್ ಇದೆ. ಜಲಾಶಯದ ಮುಂಭಾಗದಲ್ಲಿಯೂ ಒಂದು ಬೋಟ್ ವ್ಯವಸ್ಥೆ ಮಾಡಲು ತಿಳಿಸಿದರು.ಬೋಟ್ ನೀಡಿದರೆ ಜಲಾಶಯದ ನಿಷೇಧಿತ ಸ್ಥಳಗಳಲ್ಲಿ ಮೀನುಗಾರಿಕೆ ಸೇರಿದಂತೆ ನಾನಾ ಕ್ರಮಗಳನ್ನು ತಡೆಗಟ್ಟಲು ಸಹಾಯವಾಗಲಿದೆ ಎಂದರು. ಇನ್ನೊಂದು ಬೋಟ್…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಕೆಬಿಜೆಎನ್ ಎಲ್ ನಾನಾ ಉದ್ಯಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ಕಾರ್ಮಿಕರನ್ನು ತೆಗೆದು, ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಕರೆದ ಟೆಂಡರ್ ರದ್ದುಪಡಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ದಿನಗೂಲಿ ನೌಕರರ ಸಂಘದ ಸದಸ್ಯರು ಮಂಗಳವಾರ ಇಲ್ಲಿಯ ಮುಖ್ಯ ಎಂಜಿನಿಯರ್ ಕಚೇರಿ ಎದುರು ಧರಣಿ ನಡೆಸಿದರು.ಸಂಘದ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ವಿರೂಪಾಕ್ಷಿ ಮಾದರ, ಕಳೆದ ೨೦ ವರ್ಷಗಳಿಂದ ಇಲ್ಲಿ ಕೂಲಿಕಾರ್ಮಿಕರಾಗಿ ವಿವಿಧ ಉದ್ಯಾನಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ, ಅದಕ್ಕಾಗಿ ನೇರವಾಗಿ ನಿಗಮವೇ ಅರಣ್ಯ ಇಲಾಖೆಯ ಮೂಲಕ ವೇತನ ಪಾವತಿ ಮಾಡುತ್ತಿದೆ. ಆದರೆ ಈಗ ಹೊರಗುತ್ತಿಗೆ ಏಜೆನ್ಸಿಯ ಮೂಲಕ ವೇತನ ನಿಗದಿಗೊಳಿಸಲು ಟೆಂಡರ್ ಕರೆಯಲಾಗಿದೆ, ಅದನ್ನು ರದ್ದುಗೊಳಿಸಬೇಕು, ಕನಿಷ್ಟ ಸರ್ಕಾರಿ ಸೇವಾ ಭದ್ರತೆ ನೀಡಬೇಕು, ಬಾಕಿ ವೇತನ ಬಿಡುಗಡೆಗೊಳಿಸಬೇಕು, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಟೆಂಡರ್ ಇಲ್ಲದೆ ಕರ್ತವ್ಯ ನಿರ್ವಹಿಸಲು ಕೆಟಿಪಿಪಿ ಕಾಯ್ದೆಯ ನಿಯಮ ೪ ಜಿರನ್ವಯ ವಿನಾಯಿತಿ ನೀಡಬೇಕು ಎಂದು ಆಗ್ರಹಿಸಿದರು. ಇಡೀ ದಿನ ಧರಣಿ ನಡೆಯಿತು. ಧರಣಿ ಸ್ಥಳಕ್ಕೆ ಆಗಮಿಸಿ ಅಣೆಕಟ್ಟು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಗೋಳಸಾರದ ಅಭಿನವ ಪುಂಡಲಿಂಗ ಮಹಾ ಶಿವಯೋಗಿಗಳ ಜನ್ಮದಿನದ ಪ್ರಯುಕ್ತ ಇಂಡಿ ನಗರದ ಎಸ್.ಎಸ್. ಪ್ಯಾರಾ ಮೆಡಿಕಲ್ ಕಾಲೇಜು ಆವರಣದಲ್ಲಿ ತಾಲೂಕಾ ಆರೋಗ್ಯ ಇಲಾಖೆ ಹಾಗೂ ಸ್ಪಂದನಾ ಆಸ್ಪತ್ರೆ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ನೇತ್ರ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ಯಾರಾಮೆಡಿಕಲ್ ಕಾಲೇಜಿನ ಅಧ್ಯಕ್ಷ ಎಸ್.ಬಿ ಕೆಂಬೋಗಿ ತಿಳಿಸಿದರು.ಅವರು ಮಂಗಳವಾರ ನಗರದ ಖಾಸಗಿ ಹೋಟೆಲ್ ಆವರಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ಅಂದು ಬೆಳಿಗ್ಗೆ ೧೦:೦೦ ಗಂಟೆಗೆ ಉಚಿತ ಹಲ್ಲಿನ ಸೆಟ್ಟು ಜೋಡಣೆ ( ದಂತಪಂಕ್ತಿ) ಶಿಬಿರ ಆಯೋಜಿಸಿದ್ದು ೪೫ ವರ್ಷ ಮೇಲ್ಪಟ್ಟವರಿಗೆ ಬಿಪಿಎಲ್ ಕಾರ್ಡ್ ಹೊಂದಿದವ ರಿಗೆ ಹಲ್ಲಿನ ಸೆಟ್ ಜೋಡಿಸಲಾಗುವುದು ಎಂದು ತಿಳಿಸಿದರು.ಅಂದು ಉಚಿತವಾಗಿ ಬಿ.ಪಿ, ಶುಗರದ, ಈಸಿಜಿ ಸೇರಿದಂತೆ ಇನ್ನಿತರ ಆರೋಗ್ಯ ತಪಾಸಣೆ ನಡೆಯಲಿದ್ದು ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.ಸ್ಪಂದನಾ ಆಸ್ಪತ್ರೆಯ ಡಾ. ಲಕ್ಷ್ಮೀಕಾಂತ ಮೇತ್ರಿ ಮಾತನಾಡಿ, ಮನುಷ್ಯನಿಗೆ ಎಷ್ಟೇ ದುಡ್ಡು, ಆಸ್ತಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಿಂದಗಿ ಪಟ್ಟಣದ ಆರಾಧ್ಯ ದೈವ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವವು ಮಂಗಳವಾರ ವಿಜೃಂಭಣೆಯಿಂದ ಜರುಗಿತು.ಬೆಳಿಗ್ಗೆ ರಥೋತ್ಸವ ಹಾಗೂ ಪಲ್ಲಕ್ಕಿ ಉತ್ಸವಗಳು ಭಕ್ತ ಸಮೂಹದೊಂದಿಗೆ ದೇವಸ್ಥಾನದಿಂದ ನಂದಿಕೋಲ ಹಾಗೂ ಸಕಲವಾದ್ಯಗಳೊಂದಿಗೆ ಪ್ರಾರಂಭವಾಯಿತು. ಶ್ರೀ ಸಂಗಮೇಶ್ವರ ಮತ್ತು ಭ್ರಮರಾಂಭಿಕಾ ಉತ್ಸವ ಮೂರ್ತಿಗಳ ಪಲ್ಲಕ್ಕಿ ಉತ್ಸವದ ಮೇರವಣಿಗೆ ಮತ್ತು ರಥೋತ್ಸವ ನೀಲಗಂಗಾ ದೇವಸ್ಥಾನದ ಮಾರ್ಗವಾಗಿ ಹಳೆ ಬಜಾರದಲ್ಲಿನ ಶ್ರೀ ಬಸವೇಶ್ವರ ದೇವಸ್ಥಾನದವರೆಗೆ ನಡೆಯಿತು.ದೇವಸ್ಥಾನದಲ್ಲಿ ಮತ್ತು ಮಾರ್ಗ ಮಧ್ಯ ನೀಲಗಂಗಾ ದೇವಸ್ಥಾನ ಹಾಗೂ ಹಳೆ ಬಜಾರದ ಮಧ್ಯದಲ್ಲಿ ವಿಶ್ವನಾಥ ಬಡಿಗೇರ ಪುರವಂತರ ಸೇವೆ ಸಲ್ಲಿಸಿದರು. ಪುರವಂತರ ಸೇವೆಯೊಂದಿಗೆ ವಿವಿಧ ಕಾರ್ಯಕ್ರಮಗಳು ಜರುಗಿದವು. ಮಾರ್ಗದುದ್ದಕ್ಕೂ ಭಕ್ತಾಧಿಗಳು ಉತ್ಸವ ಪಲ್ಲಕ್ಕಿಯಲ್ಲಿರುವ ಶ್ರೀ ಸಂಗಮೇಶ್ವರ ಮತ್ತು ಭ್ರಮರಾಂಭಿಕಾ ಉತ್ಸವ ಮೂರ್ತಿಗಳಿಗೆ ಆರತಿ ಮತ್ತು ಪೂಜೆ ಸಲ್ಲಿಸುವ ಮೂಲಕ ದೇವರ ಕೃಪೆಗೆ ಪಾತ್ರರಾದರು.ಸ್ಥಳೀಯ ಸಾರಂಗಮಠ-ಗಚ್ಚಿನಮಠದ ಶ್ರೀ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು, ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಭೀಮಾಶಂಕರ ಮಠದ ದತ್ತಪ್ಪಯ್ಯ ಮಹಾಸ್ವಾಮಿಗಳು, ಯರಗಲ್ ಬಿ.ಕೆ. ಗ್ರಾಮದ ಶ್ರೀ ಸಿದ್ಧರಾಜ ಮಹಾಸ್ವಾಮಿಗಳು,…

Read More

ಬಿಜೆಪಿ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನೀತಿನ್ ನಬೀನ್ ನೇಮಕಗೊಂಡ ಹಿನ್ನೆಲೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿಜೆಪಿ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನೀತಿನ್ ನಬೀನ್ ನೇಮಕಗೊಂಡ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸಮಾವೇಶಗೊಂಡ ಬಿಜೆಪಿ ಮುಖಂಡರು, ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ ನೂತನ ಅಧ್ಯಕ್ಷರಿಗೆ ಶುಭ ಕೋರಿದರು.ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮಾತನಾಡಿ, ಬಿಜೆಪಿಯಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಮಣೆ ಇದೆ, ಯಾರು ಪಕ್ಷಕ್ಕಾಗಿ ದುಡಿಯುತ್ತಾರೋ ಅವರಿಗೆ ಹುದ್ದೆ ಒಲಿದು ಬರುತ್ತದೆ, ಯುವಕರಾಗಿರುವ ನೀತಿನ್ ನಬೀನ್ ಅವರಿಗೆ ದೊಡ್ಡ ಹುದ್ದೆಯನ್ನು ಪಕ್ಷ ನೀಡಿದೆ, ಅವರ ಸಾರಥ್ಯದಲ್ಲಿ ಪಕ್ಷ ಇನ್ನಷ್ಟೂ ಉತ್ಸಾಹ ಭರಿತವಾಗಿ ಮುನ್ನಡೆಯಲಿದೆ ಎಂದರು.ಬಿಜೆಪಿ ಬಗ್ಗೆ ಜನತೆ ಅಪಾರ ಒಲವು ಹೊಂದಿದ್ದಾರೆ, ಪ್ರಧಾನಿ ಮೋದಿಜಿ ಅವರ ಆಡಳಿತವನ್ನು ಅಪಾರವಾಗಿ ಮೆಚ್ಚಿಕೊಂಡಿದ್ದಾರೆ ಎಂಬುದಕ್ಕೆ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯೇ ಸಾಕ್ಷಿ, ಬಿಹಾರ ಚುನಾವಣೆಯಲ್ಲಿಯೂ ಜಯಬೇರಿ ಬಾರಿಸಿದ್ದ ಬಿಜೆಪಿ ಈಗ ಗೆಲುವಿನ ಅಲೆಯಲ್ಲಿ ಮುನ್ನಡೆಯುತ್ತಿದೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೃಷ್ಣ ನದಿ ತೀರದಲ್ಲಿ ಗಾನಯೋಗಿ ಸಂಘದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು. ಪವಿತ್ರವಾದ ಕೃಷ್ಣ ನದಿಯನ್ನು ಸ್ವಚ್ಛವಾಗಿ ಕಾಪಾಡಬೇಕು ಎಂಬ ಉದ್ದೇಶದಿಂದ ಈ ಕಾರ್ಯವನ್ನು ಕೈಗೊಳ್ಳಲಾಗಿತ್ತು.ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಪ್ರಕಾಶ್ ಆರ್.ಕೆ. ಅವರು, “ನದಿ ನಮ್ಮ ತಾಯಿ. ಕೇವಲ ಪೂಜೆ ಮಾಡುವುದಕ್ಕಿಂತಲೂ ನದಿಯನ್ನು ಕಾಪಾಡುವುದೇ ನಿಜವಾದ ಭಕ್ತಿ. ನಂಬಿಕೆ ಹೆಸರಲ್ಲಿ ನದಿಗಳಿಗೆ ಕಸ, ಬಟ್ಟೆ, ಪ್ಲಾಸ್ಟಿಕ್ ಹಾಗೂ ಪೂಜಾ ಸಾಮಗ್ರಿಗಳನ್ನು ಬಿಸಾಡುವುದು ಧರ್ಮವಲ್ಲ; ಅದು ಪ್ರಕೃತಿಗೆ ಮಾಡಿದ ಅಪರಾಧ” ಎಂದು ಹೇಳಿದರು.ಸ್ವಚ್ಛ ನದಿ ಎಂದರೆ ಆರೋಗ್ಯಕರ ಸಮಾಜ ಹಾಗೂ ಭವಿಷ್ಯ ಎಂದು ಅವರು ತಿಳಿಸಿದರು.ಇಂದು ಮಾಡಿರುವ ಸ್ವಚ್ಛತಾ ಕಾರ್ಯ ಸಣ್ಣ ಪ್ರಯತ್ನವಾಗಿರಬಹುದು, ಆದರೆ ನಾಳೆಯ ದೊಡ್ಡ ಬದಲಾವಣೆಗೆ ಇದು ಮಹತ್ವದ ಮೊದಲ ಹೆಜ್ಜೆಯಾಗಿದೆ. ಸಾರ್ವಜನಿಕರು ತಮ್ಮ ಹೊಣೆಗಾರಿಕೆಯನ್ನು ಅರಿತು ನದಿ, ಪರಿಸರ ಮತ್ತು ಪ್ರಕೃತಿಯನ್ನು ಕಾಪಾಡುವಲ್ಲಿ ಕೈಜೋಡಿಸಬೇಕು ಎಂದು ಸಂಘದ ಸದಸ್ಯರು ಮನವಿ ಮಾಡಿದರು.ಈ ಸಂದರ್ಭದಲ್ಲಿ ವಿಕಾಸ್, ರವಿ, ಸಚಿನ್, ರಾಜಕುಮಾರ್, ವೀರೇಶ್,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ : ಅದಾನಿ ಸಂಸ್ಥೆಯ ಭಾಗವಾಗಿರುವ ಮತ್ತು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಕಟ್ಟಡ ನಿರ್ಮಾಣ ಸಾಮಗ್ರಿ ಹಾಗೂ ಪರಿಹಾರ ಒದಗಿಸುವ ಕಂಪನಿಯಾದ ಎಸಿಸಿ, ಗುತ್ತಿಗೆದಾರರಿಗೆ ತಾಂತ್ರಿಕ ಪರಿಣತಿ, ವಿನೂತನ ಸೇವೆಗಳು ಮತ್ತು ನಿರಂತರ ಸೈಟ್ ಸಮಾಲೋಚನಾ ಮಾರ್ಗದರ್ಶನ ಒದಗಿಸುವ ಮೂಲಕ ಕರ್ನಾಟಕದಾದ್ಯಂತ ಇರುವ ಗುತ್ತಿಗೆದಾರರ ಜೊತೆಗಿನ ಸಂಬಂಧವನ್ನು ಬಲಪಡಿಸಿಕೊಳ್ಳುತ್ತಿದೆ. ವಿಜಯಪುರದಲ್ಲಿ, ನಿರ್ಮಾಣ ಕ್ಷೇತ್ರದಲ್ಲಿ 15 ವರ್ಷಗಳಿಗೂ ಹೆಚ್ಚಿನ ಅನುಭವ ಹೊಂದಿರುವ ಗುತ್ತಿಗೆದಾರ ಮಹೇಶ್ ಬಿರಾದಾರ್ ಅವರು, ಎಸಿಸಿಯೊಂದಿಗೆ ಕೈಜೋಡಿಸಿದ ನಂತರ ಲಭಿಸಿದ ಪ್ರಯೋಜನಗಳ ಕಾರಣದಿಂದ ತಮ್ಮ ಕೆಲಸದ ವಿಧಾನಗಳನ್ನು ಹೊಸ ರೂಪಕ್ಕೆ ತಂದಿದ್ದಾರೆ.ಹಲವು ವರ್ಷಗಳಿಂದ ಮಹೇಶ್ ಅವರು ಒಂದೇ ಸಿಮೆಂಟ್ ಬ್ರ್ಯಾಂಡ್ ಅನ್ನು ಅವಲಂಬಿಸಿದ್ದರು ಮತ್ತು ಅದು ಅವರ ಎಲ್ಲಾ ಅಗತ್ಯಗಳನ್ನು ಪೂರೈಸುತ್ತದೆ ಎಂಬ ವಿಶ್ವಾಸ ಹೊಂದಿದ್ದರು. ಈ ಸಮಯದಲ್ಲಿ, ಪ್ರಾಯೋಗಿಕವಾಗಿ ತೊಡಗಿಸಿಕೊಳ್ಳುವ ಮೂಲಕ ಎಸಿಸಿ ತನ್ನ ಮೌಲ್ಯವನ್ನು ಸಾಬೀತುಪಡಿಸಲು ಮುಂದಾಯಿತು. ಎಸಿಸಿ ತಂಡವು ಅವರಿಗೆ ಐಎಂಪಿ (ಇನ್ ಸ್ಟಾಂಟ್ ಮಿಕ್ಸ್ ಪ್ರೊಪೋರ್ಷನ್), ಎಸಿಟಿ (ಎಸಿಸಿ ಸರ್ಟಿಫೈಡ್ ಟೆಕ್ನಾಲಜಿ)…

Read More