Author: editor.udayarashmi@gmail.com

– ಬಸವರಾಜ ನಂದಿಹಾಳಬಸವನಬಾಗೇವಾಡಿ: ಸಾರ್ವತ್ರಿಕ ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ನಡೆಯಲಿರುವ ವಿಜಯಪುರ ಮೀಸಲು ಮತಕ್ಷೇತ್ರದ ಲೋಕಸಭಾ ಚುನಾವಣೆಯ ಮತದಾನ ಮೇ. ೭ ರಂದು ಬೆಳಗ್ಗೆ ೭ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ನಡೆಯಲು ಕ್ಷಣ ಗಣನೆ ಆರಂಭಗೊಂಡಿದೆ. ಮತಕ್ಷೇತ್ರದಲ್ಲಿರುವ 230 ಮತಗಟ್ಟೆಗಳು ಸಿದ್ದಗೊಳ್ಳುತ್ತಿವೆ. ಮತಗಟ್ಟೆಗೆ ರ್ಯಾಂಪ್, ಬೆಳಕಿನ ವ್ಯವಸ್ಥೆ, ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ೧೨೨ ಸ್ಥಳದಲ್ಲಿ ೨೩೦ ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮತಕ್ಷೇತ್ರದಲ್ಲಿ ೧,೧೦,೨೪೬ ಪುರುಷ ಮತದಾರರು, ೧,೦೭,೩೦೭ ಮಹಿಳಾ ಮತದಾರರು, ೧೫ ಇತರೆ ಮತದಾರರು ಸೇರಿ ಒಟ್ಟು ೨,೧೭,೫೬೮ ಮತದಾರರು ಇದ್ದಾರೆ.೨೩೦ ಮತಗಟ್ಟೆಗಳಲ್ಲಿ ಮತಕ್ಷೇತ್ರದ ಮನಗೂಳಿ ಪಟ್ಟಣದಲ್ಲಿರುವ ಸರ್ಕಾರಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ-೩೧, ಬಸವನಬಾಗೇವಾಡಿಯ ಸರ್ಕಾರಿ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ-೭೭, ಟಕ್ಕಳಕ್ಕಿ ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ-೯೧, ನಿಡಗುಂದಿ ಪಟ್ಟಣದ ಸರ್ಕಾರಿ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ-೨೧೬,…

Read More

ಬಸವನಬಾಗೇವಾಡಿ: ಸಾರ್ವತ್ರಿಕ ಲೋಕಸಭಾ ಚುನಾವಣೆಯಂಗವಾಗಿ ಮೇ. ೭ ರಂದು ನಡೆಯಲಿರುವ ಮತದಾನಕ್ಕೆ ಯಾವುದೇ ತೊಂದರೆಯಾಗದಂತೆ ಅಚ್ಚುಕಟ್ಟಾಗಿ ಶೇ.೧೦೦ ರಷ್ಟು ಮತದಾನದ ಗುರಿಯೊಂದಿಗೆ ಮತದಾನ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಈಗಾಗಲೇ ಮಾಡಿಕೊಳ್ಳಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ, ಆಲಮಟ್ಟಿ ವಿಶೇಷ ಭೂಸ್ವಾಧಿನಾಧಿಕಾರಿ ಗಂಗಪ್ಪ ಎಂ. ಹೇಳಿದರು.ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿರುವ ಸಹಾಯಕ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಭಾನುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವನಬಾಗೇವಾಡಿ ಮತಕ್ಷೇತ್ರವು ಬಸವನಬಾಗೇವಾಡಿ, ನಿಡಗುಂದಿ, ಕೊಲ್ಹಾರ ಮೂರು ತಾಲೂಕುಗಳನ್ನು ಒಳಗೊಂಡಿದೆ. ಈ ಮತಕ್ಷೇತ್ರದಲ್ಲಿ ೧೨೨ ಸ್ಥಳದಲ್ಲಿ ೨೩೦ ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮತಕ್ಷೇತ್ರದಲ್ಲಿ ೧,೧೦,೨೪೬ ಪುರುಷ ಮತದಾರರು, ೧,೦೭,೩೦೭ ಮಹಿಳಾ ಮತದಾರರು, ೧೫ ಇತರೆ ಮತದಾರರು ಸೇರಿ ಒಟ್ಟು ೨,೧೭,೫೬೮ ಮತದಾರರು ಇದ್ದಾರೆ. ಕ್ಷೇತ್ರದಲ್ಲಿ ೨೧ ಸೆಕ್ಟರ್ಗಳನ್ನಾಗಿ ವಿಂಗಡಿಸಲಾಗಿದೆ. ೨೩೦ ಮತಗಟ್ಟೆಗಳಲ್ಲಿ ೮ ವಿಶೇಷ ಮತಗಟ್ಟೆ ಎಂದು ಗುರುತಿಸಿಲಾಗಿದೆ. ೧೧೫ ಮತಗಟ್ಟೆಗಳಿಗೆ ವೆಬ್ ಕ್ಯಾಮರಾ ಅಳವಡಿಸಲಾಗಿದೆ. ೧೦ ಮತಗಟ್ಟೆಗಳಿಗೆ ವಿಡಿಯೋ ಗ್ರಾಫರ್, ೧೧ ಮತಗಟ್ಟೆಗಳಿಗೆ ಮೈಕ್ರೊಅಬ್ಸರವರ್ ನೇಮಕ ಮಾಡಲಾಗಿದೆ. ಅವಶ್ಯಕತೆ ಕಂಡು…

Read More

ಬಸವನಬಾಗೇವಾಡಿ: ಇಲ್ಲಿಯ ವಿಧಾನಸಭೆ ಚುನಾವಣೆಯಲ್ಲಿ ಎಸ್.ಕೆ.ಬೆಳ್ಳುಬ್ಬಿ, ಸೋಮನಗೌಡ ಪಾಟೀಲರು ಸೇರಿ 83 ಸಾವಿರ ಮತ ಪಡೆದಿದ್ದಾರೆ. ಬಿಜೆಪಿ, ಜೆಡಿಎಸ್ ಎರಡು ಪಕ್ಷದ ಮತಗಳು ಸೇರಿದರೆ ಇದೇ ಕ್ಷೇತ್ರದಲ್ಲಿ ಒಂದು ಲಕ್ಷ ಮತಗಳು ಲೀಡ್ ಪಡೆಯಬಹುದು. ಎರಡು ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ತಿಳಿಸಿ ಮತಯಾಚನೆ ಮಾಡುವ ಮೂಲಕ ಹೆಚ್ಚಿನ ಮತಗಳು ರಮೇಶ ಜಿಗಜಿಣಗಿ ಅವರಿಗೆ ಬರುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಸಚಿವೆ ಶೊಭಾ ಕರಂದ್ಲಾಜೆ ಹೇಳಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಪರ ರೋಡ್ ಶೋ ಮೂಲಕ ಮತಯಾಚಿಸಿದ ನಂತರ ಮಾತನಾಡಿದ ಅವರು,ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಬಸವಣ್ಣನವರ ವಚನಗಳ ಪುಸ್ತಕಗಳನ್ನು ವಿವಿಧ ಭಾಷೆಗಳಲ್ಲಿ ಭಾಷಾಂತರಿಸುವುದರೊಂದಿಗೆ ಅವರ ಕಾಯಕ ದಾಸೋಹ ಸಿದ್ದಾಂತವನ್ನು ದೇಶ ಸೇರಿದಂತೆ ವಿವಿಧ ದೇಶಗಳಿಗೆ ಹರಡುವಂತೆ ಮಾಡಿದ್ದಾರೆ ಎಂದರು.ಯುಪಿಎ ಸರ್ಕಾರದಲ್ಲಿ ಸೈನಿಕರ ಕೈಯಲ್ಲಿ ಗನ್ ಗಳಿದ್ದವು. ಆದರೆ ಚಲಾಯಿಸುವಂತಿರಲಿಲ್ಲ. ಮೋದಿ ಅವರು ಅಧಿಕಾರಕ್ಕೆ ಒಂದು ಗುಂಡಿಗೆ…

Read More

ಇಂಡಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿಜಯಪುರ ಜಿಲ್ಲಾ ಅಧ್ಯಕ್ಷರಾಗಿ ಎಸ್ ಬಿ ಕೆಂಬೋಗಿ ಅವರನ್ನು ಆಯ್ಕೆ ಮಾಡಿ ರಾಜ್ಯಾಧ್ಯಕ್ಷ ಚಂದ್ರಶೇಖರ ಕೋಡಿಹಳ್ಳಿ ಆದೇಶ ಪತ್ರ ನೀಡಿದ್ದಾರೆ.ಗುರುವಾರ, ಬೆಂಗಳೂರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಛೇರಿಯಲ್ಲಿ ವಿಜಯಪುರ ಜಿಲ್ಲಾ ನೂತನ ಅಧ್ಯಕ್ಷರನ್ನಾಗಿ ಎಸ್ ಬಿ ಕೆಂಬೋಗಿ ಅವರನ್ನು ಆಯ್ಕೆ ಮಾಡಿದರು. ಆ ನಂತರ ರಾಜ್ಯಾಧ್ಯಕ್ಷ ಚಂದ್ರಶೇಖರ ಕೋಡಿಹಳ್ಳಿ ಮಾತನಾಡಿದ ಅವರು, ಜಿಲ್ಲೆಯ ರೈತರ ಆಶೋತ್ತರಗಳಿಗೆ ಸ್ಪಂದಿಸುವ ಹಾಗೂ ಅವರ ಸಮಸ್ಯೆಗಳಿಗೆ ಧ್ವನಿಯಾಗಬೇಕು ನಿಲ್ಲಬೇಕು. ರಾಜ್ಯ ರೈತ ಸಂಘವು ಕೆಲವು ಸೈದ್ದಾಂತಿಕ ವಿಚಾರಗಳನ್ನು ಮೈಗೂಡಿಸಿಕೊಂಡಿದ್ದು, ಈ ವಿಚಾರಗಳಿಗೆ ಮತ್ತು ಸಂವಿಧಾನ ಬದ್ದ ನೀತಿ ನಿಯಮಗಳನ್ನು ಗಾಳಿಗೆ ತೋರದೆ ಶಿಸ್ತಿನಿಂದ ಕೆಲಸ ಮಾಡುವ ಅವಶ್ಯಕತೆ ಇದೆ. ಯಾವುದೇ ಮತ ಜಾತಿಗಳಿಗೆ ಮತ್ತು ಯಾವುದೇ ರಾಜಕೀಯ ಪಕ್ಷಗಳ ಸೋಂಕಿಲ್ಲದೇ‌ ಪ್ರಾಮಾಣಿಕವಾಗಿ ಸಂಘ ನೀಡಿರುವ ಜವಾಬ್ದಾರಿ ಹುದ್ದೆಯನ್ನು ನಿಷ್ಠೆಯಿಂದ ಮಾಡಬೇಕೆಂದು ಹೇಳಿದರು.ಈ ಸಂದರ್ಭದಲ್ಲಿ ಲಿಂಗಸೂಗುರ ತಾಲ್ಲೂಕು ರೈತ ಸಂಘದ…

Read More

ದೇವರಹಿಪ್ಪರಗಿ: ರಸ್ತೆ ಪಕ್ಕ ನಿಂತಿದ್ದ ಲಾರಿಯ ಹಿಂಬದಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಅಫಘಾತ ಸಂಭವಿಸಿರುವ ಘಟನೆ ಪಟ್ಟಣದಲ್ಲಿ ಜರುಗಿದೆ.ಪಟ್ಟಣದಲ್ಲಿ ಭಾನುವಾರ ಈ ಘಟನೆ ಸಂಭವಿಸಿದ್ದು, ಪಟ್ಟಣದ ಪಾಟೀಲ ಪೆಟ್ರೋಲ್ ಪಂಪ್ ಹತ್ತಿರ ನಿಂತಿದ್ದ ಲಾರಿಯ ಹಿಂಬದಿಗೆ ವಿಜಯಪುರದಿಂದ ಕಲಬುರ್ಗಿಗೆ ತೆರಳುತ್ತಿದ್ದ ಕೆಎ-೩೨ ಎಫ್ ೨೬೨೬ ಸಂಖ್ಯೆಯ ಬಸ್ ಅಪ್ಪಳಿಸಿದ ಪರಿಣಾಮ ಬಸ್‌ನಲ್ಲಿ ಇದ್ದ ಪ್ರಯಾಣಿಕರಲ್ಲಿ ನಾಲ್ವರು ಮಹಿಳೆಯರು ಗಾಯಗೊಂಡಿದ್ದಾರೆ.ಅಫಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತೆರಳಿದ ಪೊಲೀಸರು ಹೆಚ್ಚಿನ ಗಾಯಗಳಿಂದ ನರಳುತ್ತಿದ್ದ ಗಬಸಾವಳಗಿ ಗ್ರಾಮದ ಮಹಿಳೆಗೆ ತಕ್ಷಣವೇ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ಪರಿಣಾಮ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ, ಚಾಲಕನ ಅಜಾಗರೂಕ ಚಾಲನೆಯೇ ಅಫಘಾತಕ್ಕೆ ಮೂಲಕಾರಣ ಎಂದು ಪ್ರಯಾಣಿಕರು ಹಾಗೂ ಪ್ರತ್ಯಕ್ಷದರ್ಶಿಗಳು ದೂರುವುದು ಕಂಡು ಬಂತು.

Read More

ದೇವರಹಿಪ್ಪರಗಿ: ೧೦ ವರ್ಷಗಳ ಕಾಲ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಮೋದಿಯವರನ್ನು ಮತ್ತೇ ಪ್ರಧಾನಿಯನ್ನಾಗಿ ಮಾಡೋಣ. ಅದಕ್ಕಾಗಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರಿಗೆ ಮತ ನೀಡಿ ಎಂದು ಜಿಲ್ಲಾ ಕಾರ್ಯದರ್ಶಿ ರಮೇಶ ಮಸಬಿನಾಳ ಹೇಳಿದರು.ಪಟ್ಟಣದ ಹೊಸನಗರದಲ್ಲಿ ಶನಿವಾರ ಸಾಯಂಕಾಲ ಲೋಕಸಭಾ ಅಭ್ಯರ್ಥಿ ರಮೇಶ ಜಿಗಜಿಣಗಿ ಪರ ಪ್ರಚಾರದ ನೇತೃತ್ವ ವಹಿಸಿ ಮಾತನಾಡಿದರು. ಪ್ರಧಾನಿ ಮೋದಿಯವರ ಹತ್ತು ವರ್ಷದ ಆಡಳಿತದಲ್ಲಿ ಇಡೀ ಜಗತ್ತೇ ಭಾರತದತ್ತ ನೋಡುವಂತಾಯಿತು. ಮೇಕ್ ಇಂಡಿಯಾ ಹಾಗೂ ಕರೋನಾ ಲಸಿಕೆ ಮೂಲಕ ಭಾರತದ ತಂತ್ರಜ್ಞಾನ ಹಾಗೂ ವೈದ್ಯಕೀಯ ನೆರವನ್ನು ಜಗತ್ತಿನ ವಿವಿಧ ದೇಶಗಳಿಗೆ ನೀಡಲಾಯಿತು. ಇಂಥ ಸಾಧನೆಗೆ ಕಾರಣರಾದ ವ್ಯಕ್ತಿ ಮೂರನೆಯ ಬಾರಿಗೆ ಪ್ರಧಾನಿ ಹುದ್ದೆಯಲ್ಲಿ ಇರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ಇನ್ನೂ ರಮೇಶ ಜಿಗಜಿಣಗಿ ಅವರು ಸಹ ಒಂದು ಲಕ್ಷ ಕೋಟಿ ಅನುದಾನದ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಇವರ ಆಯ್ಕೆ ಮೂಲಕ ಪ್ರಧಾನಿಯವರ ಕೈ ಬಲಪಡಿಸೋಣ ಎಂದರು.ಸುರೇಶ ಒಂಟೆತ್ತಿನ, ಸಲಬಯ್ಯ ಸದಯ್ಯನಮಠ, ಪ್ರವೀಣ ನಾಯ್ಕೋಡಿ, ಕುಮಾರ…

Read More

ದೇವರಹಿಪ್ಪರಗಿ: ನೂತನವಾಗಿ ನಿರ್ಮಾಣಗೊಂಡ ಬಸ್ ನಿಲ್ದಾಣದಲ್ಲಿ ಸಾರಿಗೆ ನಿಯಂತ್ರಕರಿಲ್ಲದೇ ಕೊಠಡಿ ಬಿಕೋ ಎನ್ನುವಂತಿದ್ದು, ವಿವಿಧೆಡೆ ತೆರಳುವ ಬಸ್‌ಗಳ ಮಾಹಿತಿ ತಿಳಿಯಲು ಪ್ರಯಾಣಿಕರು ಪರದಾಡುವಂತಾಗಿದೆ.ಪಟ್ಟಣ ಹಾಗೂ ತಾಲ್ಲೂಕು ಕೇಂದ್ರ ಸ್ಥಳದ ಬಸ್ ನಿಲ್ದಾಣ ನೂತನವಾಗಿ ನಿರ್ಮಾಣಗೊಂಡು ಕಂಗೊಳಿಸುತ್ತಿದೆ. ಆದರೆ ಅಗತ್ಯವಾದ ಸಿಬ್ಬಂದಿಗಳಿಲ್ಲದೇ ಬಣಗುಡುತ್ತಿದೆ. ಮುಖ್ಯವಾಗಿ ಬಸ್ ನಿಲ್ದಾಣದಲ್ಲಿ ಕಳೆದ ಎರಡು ದಿನಗಳಿಂದ ಸಾರಿಗೆ ನಿಯಂತ್ರಕರು ಇಲ್ಲದೇ ಇದ್ದು, ಕೊಠಡಿಯನ್ನು ಮುಚ್ಚಲಾಗಿದೆ. ಇದರಿಂದ ಬಸ್‌ಗಳ ಮಾಹಿತಿ ತಿಳಿಯಲು ಪ್ರಯಾಣಿಕರು ಪರದಾಡಿ ಇತರರನ್ನು ಕೇಳುವಂತಾಗಿದೆ.ಸ್ಥಳೀಯ ಬಸ್ ನಿಲ್ದಾಣಕ್ಕೆ ಕನಿಷ್ಠ ಇಬ್ಬರು ಸಾರಿಗೆ ನಿಯಂತ್ರಕರ ಅಗತ್ಯತೆಯಿದೆ. ಆದರೆ ಇಲ್ಲಿ ಕೇವಲ ಒಬ್ಬರು ಮಾತ್ರ ಕಾರ್ಯನಿರ್ವಹಿಸುತ್ತಿದ್ದು ಅವರು ಸಹ ಕೆಲಸದ ಒತ್ತಡ ಹಾಗೂ ವೈಯಕ್ತಿಕ ಕಾರಣಗಳಿಗಾಗಿ ರಜೆ ಪಡೆದಿದ್ದು ಪ್ರಯಾಣಿಕರಿಗೆ ಮಾಹಿತಿದಾರರು ಇಲ್ಲದಂತಾಗಿದೆ. ಬಸ್ ನಿಲ್ದಾಣದ ಕ್ಷೇತ್ರ ಹಾಗೂ ಕಾರ್ಯಕ್ಕೆ ಅನುಗುಣವಾಗಿ ಪ್ರಸ್ತುತ ಇಬ್ಬರು ಸಾರಿಗೆ ನಿಯಂತ್ರಕರು ಹಾಗೂ ಒಬ್ಬರು ಭದ್ರತಾ ಸಿಬ್ಬಂದಿಯ ಅಗತ್ಯತೆಯಿದ್ದು ಕೂಡಲೇ ಇವರನ್ನು ನೇಮಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕು.ತಾಲ್ಲೂಕು ಕೇಂದ್ರದ ಬಸ್ ನಿಲ್ದಾಣಕ್ಕೆ ಸಿಬ್ಬಂದಿ…

Read More

ದೇವರಹಿಪ್ಪರಗಿ: ಅಭಿವೃದ್ಧಿಯ ಹೆಸರಲ್ಲಿ ರಸ್ತೆ ಕಾಮಗಾರಿಗಾಗಿ ಎಡ ಬಲಗಳಲ್ಲಿಯ ಮರಗಳ ಮಾರಣಹೋಮ ನಡೆಯುತ್ತಿದ್ದರೂ ಕಂಡು ಕಾಣದಂತಿರುವ ಅರಣ್ಯ ಇಲಾಖೆಯ ಕುರಿತು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಪಟ್ಟಣದ ಇಂಡಿ ರಸ್ತೆಯಲ್ಲಿ ದ್ವಿಪಥ ರಸ್ತೆಗಾಗಿ ಕಾಮಗಾರಿ ಆರಂಭಿಸಲಾಗಿದ್ದು, ರಸ್ತೆ ಬದಿಯ ಚರಂಡಿ ನಿರ್ಮಾಣಕ್ಕಾಗಿ ಅಂಬೇಡ್ಕರ್ ವೃತ್ತದಿಂದ ಕೆಇಬಿವರೆಗಿನ ಎಡಬಲಗಳಲ್ಲಿನ ಹತ್ತು ವರ್ಷಗಳ ಹಿಂದೆ ನೆಟ್ಟ ೧೦೦ ಕ್ಕೂ ಹೆಚ್ಚು ಮರಗಳನ್ನು ಬೇರು ಸಮೇತ ಕಿತ್ತುಹಾಕಲಾಗಿದೆ. ಸಾಮಾನ್ಯವಾಗಿ ಅಭಿವೃದ್ಧಿ ಕಾರ್ಯಗಳಿಗೆ ಮರಗಳ ತೆರವು ಕಾರ್ಯಕ್ಕೆ ಅರಣ್ಯ ಇಲಾಖೆಯ ಅನುಮತಿ ಬೇಕು. ಆದರೆ ಇಲ್ಲಿ ಅರಣ್ಯ ಇಲಾಖೆಯ ಗಮನ ತಂದು ಮರಗಳನ್ನು ಕಡಿತಗೊಳಿಸಲಾಗಿದೆಯೋ ಹೇಗೆ ಎಂಬುದರ ಕುರಿತು ಮಾಹಿತಿಯಿಲ್ಲ.ಒಂದೆಡೆ ದಿನದಿಂದ ದಿನಕ್ಕೆ ಕಾಡು ಬೆಳೆಸಿ, ನಾಡು ಉಳಿಸಿ, ಮನೆಗೊಂದು ಮರ ಬೆಳೆಸಿ ಎಂಬ ಘೋಷಣೆಗಳೊಂದಿಗೆ ಪರಿಸರ ಉಳಿವಿಗಾಗಿ ಜಾಗೃತಿ ಮೂಡಿಸಲಾಗುತ್ತಿದ್ದರೇ, ಇಲ್ಲಿ ಮಾತ್ರ ಮರಗಳ ಜಾಗೃತಿ ಬದಲು ದುರ್ಗತಿ ಎನ್ನುವಂತಾಗಿದೆ. ತಾಪಮಾನದ ಹೆಚ್ಚಳ, ಆಮ್ಲಜನಕದ ಕುಸಿತ, ಬಿಸಿಗಾಳಿ ಬಿಸುವಿಕೆ, ಮಳೆಪ್ರಮಾಣದಲ್ಲಿ ಇಳಿಕೆಯಂತ ಎಚ್ಚರಿಕೆಗಳ ನಡುವೆಯೂ ಪಟ್ಟಣದ ಮರಗಳನ್ನು ಬೇಕಾಬಿಟ್ಟಿಯಾಗಿ…

Read More

ವಿಜಯಪುರ: ಮುಕ್ತ ನ್ಯಾಯಸಮ್ಮತ ಹಾಗೂ ಸುಗಮ ಚುನಾವಣೆಗೆ ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಮೇ.೦೭ರಂದು ಬೆಳಿಗ್ಗೆ ೭ರಿಂದ ಸಂಜೆ ೬ರವರೆಗೆ ನಡೆಯಲಿರುವ ಮತದಾನಕ್ಕೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ೧೯,೪೬,೦೯೦ ಮತದಾರರಿದ್ದು, ಜಿಲ್ಲೆಯಾದ್ಯಂತ ಒಟ್ಟು ೨೦೮೬ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.ಜಿಲ್ಲೆಯಾದ್ಯಂತ ಇದೇ ಮೇ.೭ ರಂದು ನಡೆಯುವ ಮತದಾನ ಹಾಗೂ ಜೂನ್. ೪ ರಂದು ನಡೆಯುವ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.ಮತದಾರರ ವಿವರ: ಜಿಲ್ಲೆಯಲ್ಲಿ ೯,೮೭,೯೭೪ ಗಂಡು, ೯,೫೭,೯೦೬ ಹೆಣ್ಣು ಹಾಗೂ ೨೧೦ ಇತರೆ ಮತದಾರರು ಸೇರಿದಂತೆ ಒಟ್ಟು ೧೯,೪೬,೦೯೦ ಮತದಾರರಿದ್ದಾರೆ. ೮೫ ವರ್ಷಕ್ಕಿಂತ ಮೇಲ್ಪಟ್ಟು ಒಟ್ಟು ೨೩೫೭ ಮತದಾರರ ಪೈಕಿ ೨೧೭೦ ಮತದಾರರು ತಮ್ಮ ಮನೆಯಿಂದ ಮತ ಚಲಾಯಿಸಿದ್ದು, ಶೇ.೯೨.೦೬ ರಷ್ಟು ಮತದಾನವಾಗಿದೆ. ಅದರಂತೆ ಶೇ.೪೦ಕ್ಕಿಂತ ಹೆಚ್ಚಿನ ದಿವ್ಯಾಂಗವಿರುವ (ಪಿಡಬ್ಲೂಡಿ) ಒಟ್ಟು ೮೮೬ ಮತದಾರರ ಪೈಕಿ ೮೫೪ ಮತದಾರರು…

Read More

ಸಿಂದಗಿ: ಕಾಂಗ್ರೆಸ್ ಪಕ್ಷದ ಕೊಡುಗೆ ಸಮಾಜಕ್ಕೆ ಅನನ್ಯವಾಗಿದೆ. ಸವದಿ ಅವರಿಗೆ ಟಿಕೆಟ್ ತಪ್ಪಿಸಿದ್ದು ಜಿಗಜಿಣಗಿ ಎಂದು ಸಮಾಜದ ಮುಖಂಡ, ಕಾಂಗ್ರೆಸ್ ಪಕ್ಷದ ಸದಸ್ಯ ಸುರೇಶ ಮಳಲಿ ಎಂದು ಹೇಳಿದರು.ಭಾನುವಾರ ಸಾಯಂಕಾಲ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಗಾಣಿಗ ಸಮಾಜದ ವತಿಯಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಮುಖಂಡ ಸುರೇಶ ಮಳಲಿ ಮಾತನಾಡಿ, ಗಾಣಿಗ ಸಮುದಾಯಕ್ಕೆ ೨ಎ ಮೀಸಲಾತಿ ನೀಡಿದ್ದು ಆಗಿನ ಕಾಂಗ್ರೆಸ್ ಸರಕಾರ ಮತ್ತು ವಿರಪ್ಪ ಮೋಯ್ಲಿ ಅವರ ಸರಕಾರ ಕಾಂಗ್ರೆಸ್ ಕೊಡುಗೆ ಸಮಾಜಕ್ಕೆ ಅನನ್ಯ. ಗಾಣಿಗ ಸಮಾಜವನ್ನು ಜಿಗಜಿಣಗಿ ಅವರು ಆಯ್ಕೆ ಮತ್ತು ಅಧಿಕಾರಕ್ಕೆ ಮಾತ್ರ ಬಳಸಿಕೊಂಡಿದ್ದಾರೆ. ಗಾಣಿಗ ಸಮುದಾಯವನ್ನು ಮೂಲೆ ಗುಂಪು ಮಾಡಿದ್ದೆ ಬಿಜೆಪಿಯವರ ಸಾಧನೆ. ಪಕ್ಷದಿಂದ ಸವದಿ ಅವರು ಹೊರ ಬರಲು ಜಿಗಜಿಣಗಿ ಅವರ ಹಿನ್ನಲೆ ಸಹಕಾರವಿದೆ. ಕಾರಣ ಸಮಾಜ ಬಾಂಧವರು ಕಾಂಗ್ರೆಸ್ ಪಕ್ಷದ ಆಲಗೂರ ಅವರಿಗೆ ಮತ ನೀಡಿ ಬೆಂಲಿಸಿ ಎಂದರು.ಈ ವೇಳೆ ಗೋಲ್ಲಾಳಪ್ಪಗೌಡ ಪಾಟೀಲ ಮಾತನಾಡಿ, ಜಿಲ್ಲೆಗೆ ಜಿಗಜಿಣಗಿ ಅವರು ಕೊಡುಗೆ ಶೂನ್ಯ. ಮಂಜುರಾದ ಆಲಮೇಲ…

Read More