Author: editor.udayarashmi@gmail.com

ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ ನೇತೃತ್ವದಲ್ಲಿ ಪಕ್ಷಾತೀತ ಹೋರಾಟ | ಇಂಡಿ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಆಗ್ರಹ ಉದಯರಶ್ಮಿ ದಿನಪತ್ರಿಕೆ ಚಡಚಣ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈಬಿಟ್ಟಿರುವ ಸರ್ಕಾರದ ಕ್ರಮವನ್ನು ಖಂಡಿಸಿ, ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ ನೇತೃತ್ವದಲ್ಲಿ ಪಕ್ಷಾತೀತವಾಗಿ ರೈತಪರ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ಮತ್ತು ಸಾವಿರಾರು ರೈತರು ಝಳಕಿ ರಾಷ್ಟ್ರೀಯ ಹೆದ್ದಾರಿ ಬಳಿ ಗುರುವಾರ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ತಾಲೂಕಿನ ವಾಸ್ತವ ಪರಿಸ್ಥಿತಿಯನ್ನು ಅರಿಯದೆ ನಿದ್ರಾವಸ್ಥೆಯಲ್ಲಿರುವ ಶಾಸಕರನ್ನು ಎಚ್ಚರಿಸುವ ಸಮಯ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ ಮತ್ತು ವಿಜಯಪುರ ಜಿಲ್ಲಾ ಬಿಜೆಪಿ ಯುವ ಮೊರ್ಚಾ ಅಧ್ಯಕ್ಷ ರಾಘವೇಂದ್ರ ಕಾಪಸೆ, ಮಾಜಿ ಶಾಸಕ ರವಿಕಾಂತ ಪಾಟೀಲ, ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ ಮಾತನಾಡಿ, ಇಂಡಿ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಿ, ರೈತರ ಸಾಲಮನ್ನಾ ಮಾಡಬೇಕು, ಪ್ರತಿ ಎಕರೆಗೆ ₹50 ಸಾವಿರ…

Read More

ಚಡಚಣದಲ್ಲಿ ಜಿಲ್ಲಾಧಿಕಾರಿ, ಜಿ.ಪಂ. ಸಿಇಒ ರಿಂದ ಸ್ಥಳ ಪರಿಶೀಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸೆ.೫ರಂದು ಚಡಚಣ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ಪ್ರಜಾಸೇವಾ ಆಂದೋಲನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ. ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ಚಡಚಣ ಪಟ್ಟಣಕ್ಕೆ ಭೇಟಿ ನೀಡಿ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು.ಪ್ರಜಾಸೇವಾ ಆಂದೋಲನದ ಮೂಲಕ ಸಾರ್ವಜನಿಕರಿಗೆ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಇಲಾಖೆಗಳ ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಸುಲಭವಾಗಿ ಒದಗಿಸುವ ಉದ್ದೇಶ ಹೊಂದಲಾಗಿದ್ದು, ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ೨೦೨೬-೨೭ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳು ಹಾಗೂ ಪ್ರವರ್ಗ-೧ರ ಅಲೆಮಾರಿ/ಅರೆಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಸುವ ಕಾಲಾವಕಾಶವನ್ನು ಸೆ.೩೦ ರವರೆಗೆ ವಿಸ್ತರಿಸಿದೆ.ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ಅರೆಅಲೆಮಾರಿ ಜನಾಂಗದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯಡಿ ಸೆ. ೩೦ ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಆನ್‌ಲೈನ್ ಅರ್ಜಿ ಸಲ್ಲಿಕೆ ವೆಬ್‌ಸೈಟ್: hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ/ಯೋಜನೆಗಳ ವಿವರ ಹಾಗೂ ಸರ್ಕಾರಿ ಆದೇಶಗಳ ಮಾಹಿತಿಗಾಗಿ:hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿಇಲಾಖಾ ಸಹಾಯವಾಣಿ ಸಂ:೮೦೫೦೭೭೦೦೦೪ ಇಮೇಲ್ ವಿಳಾಸ: bಛಿತಿಜheಟಠಿಟiಟಿe@gmಚಿiಟ.ಛಿomರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂ:೧೯೦೨ ತಂತ್ರಾಂಶದ ಸಹಾಯವಾಣಿ ಇಮೇಲ್: ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ ಅರ್ಹ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಾಲೂಕಿನಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸದೆ ನಿಷ್ಕ್ರಿಯವಾಗಿರುವ ವಿವಿಧ ಸಹಕಾರ ಸಂಘಗಳನ್ನು ಸಮಾಪನಗೊಳಿಸುವ ಪ್ರಕ್ರಿಯೆ ಆರಂಭವಾಗಿದ್ದು, ಈ ಸಂಬಂಧ ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರು ಹಾಗೂ ಸದಸ್ಯರಿಗೆ ೭ ದಿನಗಳ ಕಾಲಾವಕಾಶ ನೀಡಲಾಗಿದೆ.ಈ ಸಂಘಗಳಿಗೆ ಸಂಬಂಧಿಸಿದಂತೆ ಸದಸ್ಯರು, ಸಾರ್ವಜನಿಕರು ಅಥವಾ ಇತರೆ ಹಕ್ಕುದಾರರು ತಮ್ಮ ಹಕ್ಕು-ಬಾಧ್ಯತೆಗಳು ಹಾಗೂ ಕೊಡತಕ್ಕ-ಬರತಕ್ಕ ಬಾಬುಗಳ ಕುರಿತು ಮಾಹಿತಿ ಅಥವಾ ಆಕ್ಷೇಪಣೆಗಳಿದ್ದರೆ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿಗಳನ್ನು ಸಮಾಪನಾಧಿಕಾರಿಗಳು ಹಾಗೂ ಸಹಕಾರ ಸಂಘಗಳ ನಿರೀಕ್ಷಕರು, ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ, ವಿಜಯಪುರ ಉಪವಿಭಾಗ, ವಿಜಯಪುರ. ಈ ವಿಳಾಸಕ್ಕೆ ಕಳುಹಿಸಬಹುದಾಗಿದೆ.ಸಮಾಪನೆಗೊಳ್ಳಲಿರುವ ಸಹಕಾರ ಸಂಘಗಳ ವಿವರ: ನಗರದ ಸಹಕಾರ ಸಂಘಗಳಾದ ರಕ್ಷಾ ಪತ್ತಿನ ಸಹಕಾರ ಸಂಘ, ವಿದ್ಯಾನಗರ ಗೃಹ ನಿರ್ಮಾಣ ಸಹಕಾರ ಸಂಘ, ರೇಣುಕಾ ಪತ್ತಿನ ಸಹಕಾರ ಸಂಘ, ವಿಜಯಪುರ ಶಹರ ಟಿನ್ ತಗಡಿನ ಸಾಮಾನುಗಳ ತಯಾರಕರ ಕೂಲಿಕಾರರ ಸಹಕಾರ ಸಂಘ, ಸತ್ಕಾರ ಪತ್ತಿನ ಸಹಕಾರ ಸಂಘ ಹಾಗೂ ಭಾರತ ಕೋಳಿ ಸಾಕಾಣಿಕೆ ಮತ್ತು…

Read More

ಲೇಖನ- ಡಾ.ಮಲ್ಲಿಕಾರ್ಜುನ.ಎಸ್.ಆಲಮೇಲ.ಯಡ್ರಾಮಿಜೇವರ್ಗಿ ತಾಲೂಕುಕಲಬುರ್ಗಿ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಪಾಶ್ಚಿಮಾತ್ಯದ ಮೋಹಪರವಶದಲ್ಲಿ ಸಿಲುಕಿರುವ ನಾವುಗಳು, ಅವರನ್ನೇ ಮೀರಿಸುವ ಬರದಲ್ಲಿ (ಡ್ರಗ್ಸ್,ಗಾಂಜಾ, ಅಫೀಮು, ಹೆರಾಯಿನ್, ಕೊಕೇನ್, ಮದ್ಯಪಾನ, ತಂಬಾಕು ಮತ್ತು ಧೂಮಪಾನ, ಬ್ರೌನ್ ಶುಗರ್ )ಮಾದಕವೆಂಬ ವಿಷ ವರ್ತುಲದಲ್ಲಿ ಬಂದಿಯಾಗಿ, ಹಣ- ಗುಣದ ಜೊತೆಗೆ ಆರೋಗ್ಯವನ್ನು ಕಳೆದುಕೊಂಡು ಹೆಣವಾಗುತ್ತಿದ್ದೇವೆ, ಮೇಲಿನವು ದುಬಾರಿ ರಕ್ಕಸರಾದರೆ, ಸದುವಿನಯದಿ ಕೊಲ್ಲುವ ಭಯಂಕರ (10- 20 ರೂಪಾಯಿ ದೊರಕುವ )ಚಿಲ್ಲರೆ ಅಸುರ, ಗುಟ್ಕಾ..”Chewing Tobacco” (ಅಗಿಯುವ ತಂಬಾಕು) ಅಥವಾ “Smokeless Tobacco” (ಹೊಗೆರಹಿತ ತಂಬಾಕು) ಎಂದು ಕರೆಯುವ ಇದು ಸದ್ದಿಲ್ಲದೆ ಮನುಜನ ಕತೆ ಮುಗಿಸಿಬಿಡುತ್ತದೆ.ಗುಟ್ಕಾ ಸೇವನೆಯು ಕೇವಲ ಬಾಯಿಗೆ ಮಾತ್ರವಲ್ಲದೆ ಇಡೀ ದೇಹದ ಆಂತರಿಕ ಅಂಗಾಂಗಗಳಿಗೆ ಹರಡುವ ಹತ್ತಾರು ಮಾರಕ ಕಾಯಿಲೆಗಳಿಗೆ ನೇರ ಕಾರಣವಾಗುತ್ತದೆ. ಇದರಲ್ಲಿರುವ 28 ಕ್ಕೂ ಹೆಚ್ಚು ಕ್ಯಾನ್ಸರ್ ಕಾರಕ ಕೆಮಿಕಲ್‌ಗಳು ದೇಹವನ್ನು ನಿಧಾನವಾಗಿ ಕೊಲ್ಲುತ್ತವೆ.ಮಹಾಮಾರಿ ಗುಟ್ಕಾ ಸೇವನೆಯಿಂದ ಬರುವ ರೋಗಗಳು ಬಾಯಿಯ ಮತ್ತು ಗಂಟಲಿನ ಕ್ಯಾನ್ಸರ್ (Oral & Throat Cancer)ಗುಟ್ಕಾ ತಿನ್ನುವುದರಿಂದ ಬರುವ ಅತ್ಯಂತ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಸೆ.೫ ರಿಂದ ಇಂಡಿ ತಾಲೂಕಿನಲ್ಲಿ ಪ್ರಜಾ ಸೇವಾ ಅಂದೋಲನ ನಡೆಯಲಿದ್ದು ಅಂದು ರೈತರು, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ನಿಗದಿತ ನಮೂನೆಯಲ್ಲಿ ಲಿಖಿತ ರೂಪದಲ್ಲಿ ಸಂಬಂಧಪಟ್ಟ ಗ್ರಾಮ ಮತ್ತು ಸುತ್ತಮುತ್ತಲಿನ ಗ್ರಾಮದವರು ಪಾಲ್ಗೊಳ್ಳಲು ಶಾಸಕ ಯಶವಂತರಾಯಗೌಡ ಪಾಟೀಲರು ತಿಳಿದರು.ನಗರದ ತಾ.ಪಂ ಸಬಾಭವನದಲ್ಲಿ ನಡೆದ ಕುಡಿಯುವ ನೀರು ಮತ್ತು ಪ್ರಜಾ ಸೇವೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು.ಇಂಡಿ ನಗರದಲ್ಲಿ ಸೆ. ೫ ರಂದು ಪ್ರಜಾ ಸೇವೆ ಕಾರ್ಯಕ್ರಮ ೧ ನೇ ಶನಿವಾರ ಶ್ರೀ ಶಾಂತೇಶ್ವರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ನಡೆಯಲಿದೆ ಎಂದರು.ತಾಲೂಕಿನಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಕೃಷ್ಣಾ ಕಾಲುವೆಯ ನೀರು ಮತ್ತು ಅದರ ನಿರ್ವಹಣೆ ಕುರಿತು ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಕಾರಿಗಳು ಕ್ರಮ ವಹಿಸಬೇಕು. ಎಲ್ಲಿಯೂ ನೀರಿನ ತೊಂದರೆ ಯಾಗದಂತೆ ಜಾಗರೂಕತೆ ವಹಿಸಲು ತಿಳಿಸಿದರು.ಭಾರತ ಜೋಡೊ ಅಭಿಯಾನ, ಶಿಕ್ಷಕರ ದಿನಾಚರಣೆ, ಹಾಗೂ ವಿಜಿ ರಾಮಜಿ ಯೋಜನೆ ಕುರಿತು ಚರ್ಚಿಸಿದರು.ತಾಲೂಕಿನ ವಿವಿಧ ಗ್ರಾಮಗಳಲ್ಲಿನ ಬರ ಪರಿಸ್ಥಿತಿ ಕುಡಿಯುವ ನೀರಿನ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯ, ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರದ ಜೆರಿಯಾಟ್ರಿಕ್ಸ್ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ.ಆನಂದ ಅಂಬಲಿ ಅವರಿಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್-2026 ಪ್ರಶಸ್ತಿ ಲಭಿಸಿದೆ.ಅವರು ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಗಮನಾರ್ಹ ಸೇವೆ ಹಾಗೂ ತಮ್ಮ ವಿಭಾಗದಲ್ಲಿ ತೋರಿದ ಅತ್ಯುತ್ತಮ ವೈದ್ಯಕೀಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.ನವದೆಹಲಿಯಲ್ಲಿ ಆಗಸ್ಟ್ 29 ಮತ್ತು 30ರಂದು ನಡೆದ 8ನೇ ವಾರ್ಷಿಕ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ದೇಶದ ನಾನಾ ಭಾಗಗಳಿಂದ ತಮ್ಮ ತಮ್ಮ ವೈದ್ಯಕೀಯ ವಿಶೇಷ ವಿಭಾಗಗಳಲ್ಲಿ ಅತ್ಯುತ್ತಮ ವೈದ್ಯಕೀಯ ನಾಯಕತ್ವದ ಸಾಮರ್ಥ್ಯವನ್ನು ಹೊಂದಿರುವ ಒಟ್ಟು 30 ಮಂದಿ ವೈದ್ಯರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಅವರಲ್ಲಿ ಡಾ. ಆನಂದ ಪಿ. ಅಂಬಲಿ ಅವರು ಜೆರಿಯಾಟ್ರಿಕ್ಸ್ ವಿಭಾಗದಲ್ಲಿ ಸಲ್ಲಿಸುತ್ತಿರುವ ವೈದ್ಯಕೀಯ ಸೇವೆ, ವಯೋವೃದ್ಧರ ಆರೋಗ್ಯ ಆರೈಕೆಯಲ್ಲಿ ತೋರಿದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು, ಮಂಗಳವಾರ ತಿಕೋಟಾ ತಾಲೂಕಿನ ಸಿದ್ದಾಪುರ ಬಳಿಯ ಮಾನೆನದೊಡ್ಡಿಯಲ್ಲಿ ನಡೆದ ಮರಿಗೆಮ್ಮ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೋಂಡು ದೇವಿಯ ದರ್ಶನ ಪಡೆದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು, ದೇವರ ದರ್ಶನ ಪಡೆದದ್ದು ಮನಸ್ಸಿಗೆ ಸಂತಸ ತರಿಸಿದೆ. ಗ್ರಾಮಕ್ಕೆ ಸಮೀಪದ ಹಳ್ಳಕ್ಕೆ ನೀರು ಹರಿಸುವುದು, ಗ್ರಾಮದಲ್ಲಿ ಶಾಲೆ, ವಸತಿ ನಿಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಮುಖಂಡರಾದ ಚನ್ನಪ್ಪ ದಳವಾಯಿ, ಅಶೋಕ ದಳವಾಯಿ, ನಿಂಗು ಬೆಳ್ಳಬ್ಬಿ, ಪೀರಪಟೇಲ ಪಾಟೀಲ, ರಂಗಾ ಸರಕಾರಿ, ಧನಂಜಯ ಮಾನೆ, ರಾಘು ಸುಳ್ಳವಸ್ತಿ ಮುಂತಾದವರು ಉಪಸ್ಥಿತರಿದ್ದರು.

Read More

ತಿಕೋಟಾ ತಾಲೂಕಿನ ಸಿದ್ದಾಪುರ ಬಳಿಯ ಮಾನೆನದೊಡ್ಡಿಯಲ್ಲಿ ಸಚಿವ ಎಂ.ಬಿ.ಪಾಟೀಲ ರಿಗೆ ಕೃತಜ್ಞತೆ ಸಲ್ಲಿಸಿದ ಹೃದಯಸ್ಪರ್ಶಿ ಘಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬರಡು ಭೂಮಿಗೆ ನೀರು ಹರಿಸಿದ ಜಲನಾಯಕನನ್ನು ತೋಟಕ್ಕೆ ಕರೆದೊಯ್ದ ರೈತ ತಾನು ಬೆಳೆದ ಹೂವು ಮತ್ತು ತೆಂಗಿನಕಾಯಿಯನ್ನು ನೀಡಿ ಕೃತಜ್ಞತೆ ಸಲ್ಲಿಸಿದ ಹೃದಯಸ್ಪರ್ಶಿ ಘಟನೆ ಮಂಗಳವಾರ ತಿಕೋಟಾ ತಾಲೂಕಿನ ಸಿದ್ದಾಪುರ ಬಳಿಯ ಮಾನೆನದೊಡ್ಡಿಯಲ್ಲಿ ನಡೆಯಿತು.ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಮಾನೆನದೊಡ್ಡಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೋಂಡಿದ್ದರು. ಆ ಕಾರ್ಯಕ್ರಮಕ್ಕೆ ಬಂದಿದ್ದ ಅದೇ ಗ್ರಾಮದ ರೈತ ವಸಂತ ಬೀರಪ್ಪ ಮಾನೆ ಸಚಿವರ ಬಳಿಗೆ ಬಂದು ತನ್ನ ತೋಟಕ್ಕೆ ಬರಲೇಬೇಕು ಎಂದು ಪ್ರೀತಿಯಿಂದ ಸಚಿವರನ್ನು ಕರೆದುಕೊಂಡು ಹೋದ.ಅಲ್ಲಿ ತನ್ನ ತೋಟದಲ್ಲಿ ಬೆಳೆದಿದ್ದ ಹೂವುಗಳನ್ನು ಸಚಿವರಿಗೆ ತೋರಿಸಿದ. ಇದೆಕ್ಕೆಲ್ಲ ಸಚಿವರೇ ಕಾರಣ. ನನ್ನ ತಂದೆ- ತಾಯಿ ತನಗೆ ಜನ್ಮ ನೀಡಿದರೆ, ಸಚಿವ ಎಂ. ಬಿ. ಪಾಟೀಲರು ನೀರಾವರಿ ಮೂಲಕ ಬಾಳು ಹಸನಾಗಲು ಕಾರಣರಾಗಿದ್ದಾರೆ. ತನ್ನ ಬಳಿ…

Read More