Author: editor.udayarashmi@gmail.com

ಲೇಖನ:- ಸಂತೋಷ್ ರಾವ್ ಪೆರ್ಮುಡಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ದ್ವಿಚಕ್ರ ವಾಹನವೆಂದರೆ ಕ್ರೇಜ್‌ಗೆ ಬೀಳುವ ಯುವಕ ಯುವತಿಯರು ಸುಪ್ರೀಂ ಕೋರ್ಟ್ ಇತ್ತೀಚೆಗೆ ಜಾರಿಗೆ ತಂದ ದ್ವಿಚಕ್ರ ವಾಹನ ಸವಾರಿಯ ಸಂದರ್ಭದಲ್ಲಿ ಸವಾರರಿಗೆ ‘ಹೆಲ್ಮೆಟ್ ಕಡ್ಡಾಯ’ವಾಗಿ ಧರಿಸಬೇಕೆಂಬ ನಿಯಮ ಜಾರಿಗೆ ತಂದಾಗ ಮುಖ ಸಿಂಡರಿಸಿದ್ದು ಸುಳ್ಳಲ್ಲ. ಹೆಲ್ಮೆಟ್ ಧಾರಣೆಯಿಂದ ಅಪಘಾತಗಳಾದಾಗ ನೇರ ತಲೆಗೆ ಏಟಾಗಿ ಪ್ರಾಣಾಪಾಯ ಆಗದಿರಲಿ ಎಂಬ ಕಾರಣಕ್ಕಾಗಿ ಸಂಪೂರ್ಣ ತಲೆಯನ್ನು ರಕ್ಷಿಸಬಲ್ಲ (ಈuಟಟ ಅoveಡಿeಜ) ಹೆಲ್ಮೆಟ್‌ಗಳನ್ನು ಧರಿಸುವಂತೆ ನ್ಯಾಯಾಲಯ ಶಿಫಾರಸ್ಸು ಮಾಡಿದೆ. ಅದರರರ್ಥ ಸಂಪೂರ್ಣ ಸವಾರರ ತಲೆಯನ್ನು ಮುಚ್ಚುವ, ISI ಗುರುತಿರುವ ಹೆಲ್ಮೆಟ್‌ಗಳನ್ನೇ ಕಾನೂನು ಪ್ರಕಾರ ಪ್ರತಿಯೊಬ್ಬ ಸವಾರ ಹಾಗೂ ಹಿಂಬದಿ ಸವಾರ ಇಬ್ಬರೂ ಧರಿಸಬೇಕು. ಆದರೆ ಇಂದಿನ ದಿನಗಳಲ್ಲಿ ಯುವ ಜನತೆಯ ಮನಃಸ್ಥಿತಿಯನ್ನು ನೋಡಿದರೆ ನಮ್ಮ ತಲೆಯ ಕಾಳಜಿ ನಮಗೆ ಇರುವುದಕ್ಕಿಂತ ಹೆಚ್ಚಾಗಿ ಸಂಚಾರಿ ಪೋಲೀಸರಿಗೇ ಇರುವಂತೆ ಕಾಣುತ್ತಿದೆ. ಏಕೆಂದರೆ ದ್ವಿಚಕ್ರ ವಾಹನ ಸವಾರರಲ್ಲಿ ಕೇವಲ ೫% ರಿಂದ ೮% ಮಂದಿಯಷ್ಟೇ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಜಾತಿ, ಮತ, ಪಂಥ, ಪಂಗಡ ಎನ್ನದೇ ಜಿಲ್ಲೆಯಾದ್ಯಂತ ಸಾರ್ವಜನಿಕರ ಸೇವೆಯಲ್ಲಿ ಅಸ್ಕಿ ಫೌಂಡೇಶನ್ ತೊಡಗಿ ನಿಜವಾದ ಸಮಾಜ ಸೇವೆ ಮಾಡುತ್ತಿದೆ ಎಂದು ಮಾಜಿ ಪುರಸಭೆ ಸದಸ್ಯ ಪಿಂಟು ಸಾಲಿಮನಿ ಹೇಳಿದರು.ಪಟ್ಟಣದ ನಾಲತವಾಡ ರಸ್ತೆಯಲ್ಲಿರುವ ಮಕ್ಕಾ ಮಸೀದ ಶಾದಿ ಹಾಲ್ ನಲ್ಲಿ ಅಸ್ಕಿ ಫೌಂಡೇಶನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಇಫ್ತಿಯಾರ ಕೂಟದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ಕಳೆದ ಹಲವು ವರ್ಷಗಳಿಂದ ಫೌಂಡೇಶನ್ ವತಿಯಿಂದ ಇಫ್ತಿಯಾರ ಕೂಟವನ್ನು ಏರ್ಪಡಿಸುತ್ತ ಬರುತ್ತಿದ್ದು ಕೋಮು ಸೌಹಾರ್ಧತೆಗೆ ಸಾಕ್ಷಿಯಾಗಿದ್ದಾರೆ. ಬರುವ ದಿನಗಳಲ್ಲಿ ಫೌಂಡೇಶನ್ ವತಿಯಿಂದ ರಾಜ್ಯದಾದ್ಯಂತ ಬಡವರಿಗೆ, ನಿರ್ಗತಿಕರಿಗೆ ಸೇವೆ ಮಾಡುವ ಶಕ್ತಿ ಭಗವಂತ ಕರುಣಿಸಲಿ ಎಂದರು.ಸನ್ಮಾನ ಸ್ವೀಕರಿಸಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಮಾತನಾಡಿ, ತಿಂಗಳ ಪರ್ಯಂತರ ನೀರನ್ನೂ ಸೇವಿಸದೇ ಉಪವಾಸದ ಮೂಲಕ ದೇವರ ವೃತದಲ್ಲಿ ತೊಡಗುವ ಬಂಧುಗಳ ಭಕ್ತಿಗೆ ನಾನು ಮನಸೋತಿದ್ದೇನೆ. ಇಫ್ತಿಯಾರ್ ಕೂಟವನ್ನು ಹಮ್ಮಿಕೊಳ್ಳುವ ಮೂಲಕ ಕಳೆದ ಹಲವು ವರ್ಷಗಳಿಂದ ಫೌಂಡೇಶನ್ ವತಿಯಿಂದ ಸೇವೆ ಮಾಡುತಿದ್ದೇನೆ. ಮುಂದೆಯೂ ಮಾಡುವೆ ಎಂದರು.ಎಪಿಎಂಸಿ ನಿರ್ದೇಶಕ ವಾಯ್.ಎಚ್.ವಿಜಯಕರ,…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುರಿಗಾಹಿ ಶರಣಪ್ಪ ಜಮ್ಮನಕಟ್ಟಿ ಹತ್ಯೆ ಖಂಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಮತ್ತು ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆಯ ಪದಾಧಿಕಾರಿಗಳು ಇಲ್ಲಿನ ತಹಸೀಲ್ದಾರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.ಈ ವೇಳೆ ಸಂಘಟನೆಯ ಅಧ್ಯಕ್ಷರಾದ ಮುತ್ತು ಟಕ್ಕಳಕಿ ಮಾತನಾಡಿ, ರಾಜ್ಯಾದ್ಯಂತ ರೈತ ಸಮುದಾಯ, ಶೋಷಿತ ಸಮುದಾಯ ಹಾಗೂ ಹಿಂದುಳಿದ ವರ್ಗದವರು ಕುರಿಗಾರಿಕೆ ಮತ್ತು ಪಶುಸಂಗೋಪನೆ ಮೂಲಕ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವುದು ಸಾಂಪ್ರದಾಯಿಕ ಕಸುಬಾಗಿದೆ. ಬೆಟ್ಟ ಗುಡ್ಡಗಳನ್ನು ಒಳಗೊಂಡಂತೆ ಆಯಾ ಪ್ರದೇಶಕ್ಕೆ ಅನುಗುಣವಾಗಿ ಸ್ಥಳೀಯವಾಗಿ ಹಾಗೂ ಸಂಚರಿಸುವ ಮೂಲಕ ಪಾಲನೆ ಮಾಡುತ್ತಿದ್ದು, ಬಡವರ ಪಾಲಿಗೆ ಕುರಿಗಾರಿಕೆ ಹಾಗೂ ಪಶುಪಾಲನೆ ವರದಾನವಾಗಿದೆ. ರಾಜ್ಯದಲ್ಲಿ ಕುರಿಗಾರರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ. ಮಾರ್ಚ ೯. ೨೦೨೫ ರಂದು ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದ ಕುರಿಗಾಹಿ ಶರಣಪ್ಪ ಜಮ್ಮನಕಟ್ಟಿ ಮೇಲೆ ಕುರಿ ಕಳ್ಳತನ ಮಾಡುವ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ರಸ್ತೆಯ (ಅಥಣಿ ರಸ್ತೆ) ನಮೋ ನಗರದಲ್ಲಿ ಪ್ರಧಾನಮಂತ್ರಿ ಅವಾಸ ಯೋಜನೆಯ ಎ.ಎಚ್.ಪಿ ಉಪಘಟಕದಡಿ ನಿರ್ಮಾಣಗೊಂಡಿರುವ ಆಶ್ರಯ ಮನೆಗಳ ಫಲಾನುಭವಿಗಳಿಗೆ ಅಂತಿಮ ಹಕ್ಕು ಪತ್ರ ಹಾಗೂ ತಾತ್ಕಾಲಿಕ ಹಂಚಿಕೆ ಪತ್ರಗಳವಿತರಣಾ ಸಮಾರಂಭ ಮಾ.15 ರಂದು ಸಂಜೆ 4 ಗಂಟೆಗೆ ಹಮ್ಮಿಕೊಳ್ಳಲಾಗಿದೆ.ನಗರ ಶಾಸಕರು ಹಾಗೂ ನಗರ ಮತಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಹಂಚಿಕೆ ಪತ್ರಗಳನ್ನು ವಿತರಿಸಲಿದ್ದಾರೆ.ನಗರ ಮತಕ್ಷೇತ್ರ ವ್ಯಾಪ್ತಿಯ ಬಡವರಿಗೆ ಸ್ವಂತ ಸೂರು ಕಲ್ಪಿಸಲು ನಮೋ ನಗರದಲ್ಲಿ ಜಿ+1 ಮಾದರಿಯಲ್ಲಿ ಒಟ್ಟು 1,493 ಮನೆಗಳು ನಿರ್ಮಾಣಗೊಳ್ಳುತ್ತಿದ್ದು, ಈಗಾಗಲೇ ಕಾಮಗಾರಿ ಪೂರ್ಣಗೊಂಡ 300 ಮನೆಗಳ ಫಲಾನುಭವಿಗಳಿಗೆ ತಾತ್ಕಾಲಿಕ ಹಂಚಿಕೆ ಪತ್ರಗಳನ್ನು ನೀಡಲಾಗಿದ್ದು, ಅವರಿಗೆ ಈಗ ಅಂತಿಮ ಹಕ್ಕು ಪತ್ರ ನೀಡಲಾಗುತ್ತಿದೆ. ಮತ್ತೆ 411 ಮನೆಗಳ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು, ಪೂರ್ಣ ಪ್ರಮಾಣದಲ್ಲಿ ಹಾಗೂ ಭಾಗಶಃ ವಂತಿಗೆ ತುಂಬಿರುವ 411 ಫಲಾನುಭವಿಗಳಿಗೆ ತಾತ್ಕಾಲಿಕ ಹಂಚಿಕೆ ಪತ್ರಗಳನ್ನು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲ್ಲೂಕಿನ ಶಿರಗೂರ ಗ್ರಾಮದಲ್ಲಿ ಹೋಳಿ ಹಬ್ಬವನ್ನು ಜೈ ಹನುಮಾನ್ ದೇವಾಲಯ ಆವರಣದಲ್ಲಿ ರಾತ್ರಿ 8:0ಗೆ ವೇಳೆ ಕಾಮ್ ಹೋಳಿ ಹಾಗೂ ಅಂಬೇಡ್ಕರ್ ಓಣಿಯಲ್ಲಿರುವ ಹೋಳಿಗೆ ಗ್ರಾಮದ ಹಿರಿಯಾರದ ಬಂಡುದಾದ ಜಾಗೀರದಾರ್ ರವರು ಭಾರತೀಯ ಸಂಸ್ಕೃತಿಯ ಮೂಲಕ ಪೂಜೆ ಸಲ್ಲಿಸಿ ಬೆಂಕಿ ಹಚ್ಚಿದ್ದರು.ಗ್ರಾಮಸ್ಥರು ಹೋಳಿ ಸುತ್ತಲೂ ಕಾಮ ಕಲ್ಲಿಗೆ ಸೋತ, ಭೀಮ ಬಿಲ್ಲಿಗೆ ಸೋತ, ಎನ್ನುತ ಹಾಡುಗಳಿಗೆ ಹೆಜ್ಜೆ ಹಾಕುತ್ತ ಕುಣಿದು ಕೊಪ್ಪಳಿಸಿ ಸಂತೋಷ ಹಂಚಿಕೊಂಡರು.ಹಿರಿಯರು ಸಂಸ್ಕೃತಿಕ ಪದಗಳಾದ ಭಜನೆ, ಗಿಗಿ ಪದಗಳು, ಕಥೆ, ಕೀರ್ತನ, ಪುರಾಣ, ಹೀಗೆ ಹಲವಾರು ಗೀತೆಗಳ ಹಾಡಿ ಹೋಗಳುತ್ತಾ ಒಟ್ಟಾಗಿ ಕುಳಿತು ಸಂಭ್ರಮದಿಂದ ಆಚರಣೆ ಮಾಡಿದರು. ಹಾಗೆ ರೈತ ಭೂಮಿಯಲ್ಲಿ ಬೆಳೆದ ಕಡಲೆ ಬೀಜವನ್ನು ಬೆಂಕಿಯಲ್ಲಿ ಸುಟ್ಟು ಎಲ್ಲ ಜನರಿಗೆ ಹಂಚಿದರು.ಹೋಳಿ ದಹನದ ಅಗ್ನಿಯಿಂದ ಸುಟ್ಟ ಕೊಂಬೆ ಅಥವಾ ಬೂದಿಯನ್ನು ಶುಭ ಸಂಕೇತವಾಗಿದೆ ಎಂದು ತಿಳಿದು ಹಣೆಗೆ ಹಚ್ಚಿ ಮನೆಗೆ ತೆಗೆದುಕೊಂಡು ಹೋದರು. ನಂತರ ಜನರು ಒಂದೇ ಮೆಚ್ಚಿನ ಭಾವನೆ, ಸ್ನೇಹ ಮತ್ತು…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸಂಪಾದಿಸಿದ ಆಸ್ತಿ, ಅಂತಸ್ತು, ಸಂಪತ್ತನ್ನು ಯಾರಾದರೂ ಕದಿಯಬಹುದು ಆದರೆ ಮನುಷ್ಯನಲ್ಲಿರುವ ವಿದ್ಯೆಯನ್ನು ಯಾರೂ ಕದಿಯಲು ಸಾಧ್ಯವಿಲ್ಲ ಎಂದು ಹಿರಿಯ ಸಾಹಿತಿ, ೫ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಅಶೋಕ ಮಣಿ ಹೇಳಿದರು.ಪಟ್ಟಣದ ಬಸವನಗರದಲ್ಲಿರುವ ಬಸವ ಗಾರ್ಡನ್ ನಲ್ಲಿ ಪ್ರೇರಣಾ ಕಿಂಟರ್ ಗಾರ್ಟನ್ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಯುಕೆಜಿ ಮಕ್ಕಳ ಘಟಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳು ದೇಶದ ಆಸ್ತಿ. ಪಾಲಕರು ಮಕ್ಕಳ ಎದುರು ಯಾವುದೇ ದುಷ್ಚಟಗಳನ್ನು ಮಾಡಬಾರದು. ಮಕ್ಕಳಲ್ಲಿ ಅನುಕರಣೆಯ ಸ್ವಭಾವ ಇರುತ್ತೆ. ಮನೆಯೇ ಮೊದಲ ಪಾಠಶಾಲೆ. ತಾಯಿಯೇ ಮೊದಲ ಗುರು ಎಂಬುದನ್ನು ಯಾರೊಬ್ಬ ಪಾಲಕರು ಮರೆಯಬಾರದು ಎಂದರು.ಮುಖ್ಯ ಅತಿಥಿಯಾಗಿದ್ದ ನ್ಯಾಯವಾದಿ ಹಾಗೂ ಪತ್ರಕರ್ತ ಚೇತನ ಶಿವಶಿಂಪಿ ಮಾತನಾಡಿ, ದಿನ ಬೆಳಗಾದರೆ ಸಾಕು ಪತ್ರಿಕೆಗಳಲ್ಲಿ ವಿದ್ಯಾರ್ಥಿಗಳು ದಾರಿ ತಪ್ಪಿದ ಬಗ್ಗೆ ಮತ್ತು ವಿದ್ಯಾರ್ಥಿಗಳು ರಾಜ್ಯವೇ ತಮ್ಮತ್ತ ತಿರುಗಿ ನೋಡುವತ್ತ ಸಾಧನೆ ಮಾಡಿದ ಬಗ್ಗೆ ವರದಿಯಾಗಿರುತ್ತವೆ. ವಿದ್ಯಾರ್ಥಿಗಳ ಸಾಧನೆಯ ಹಿಂದೆ ಮತ್ತು ದಾರಿ ತಪ್ಪುವ…

Read More

ವಿಧಾನಪರಿಷತ್ ನಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿದ ವಿಪಕ್ಷಗಳು ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿ ವಿಧಾನಪರಿಷತ್ ನಲ್ಲಿ ರಾಜ್ಯ ಸರ್ಕಾರವನ್ನು ವಿರೋಧ ಪಕ್ಷಗಳು ತರಾಟೆಗೆ ತೆಗೆದುಕೊಂಡವು.ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲಿನ ದಾಳಿ, ಮೈಕ್ರೋಫೈನಾನ್ಸ್ ಕಂಪನಿಗಳ ಕಿರುಕುಳದಿಂದಾಗಿ ಆತ್ಮಹತ್ಯೆಗಳು ಮತ್ತು ಹೆಚ್ಚುತ್ತಿರುವ ಕೊಲೆ ಮತ್ತು ಅತ್ಯಾಚಾರ ಘಟನೆಗಳನ್ನು ಪ್ರಸ್ತಾಪಿಸಿದ ವಿರೋಧ ಪಕ್ಷದ ಸದಸ್ಯರು, ಜನರನ್ನು ರಕ್ಷಿಸುವ ಕರ್ತವ್ಯದಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.ಡಿಜೆ ಹಳ್ಳಿ ಹಿಂಸಾಚಾರ ಮತ್ತು ಉದಯಗಿರಿ ಘಟನೆಯ ನಡುವಿನ ಹೋಲಿಕೆಗಳನ್ನು ಪ್ರಸ್ತಾಪಿಸಿದ ಬಿಜೆಪಿ ಸದಸ್ಯರು, ಎರಡೂ ಘಟನೆಗಳು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದಲೇ ಸಂಭವಿಸಿದೆ. ತಮ್ಮ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಜನರು ಪೊಲೀಸ್ ಠಾಣೆಗಳ ಮೇಲೆ ದಾಳಿ ಮಾಡಿದ್ದಾರೆ. ಡಿಜೆ ಹಳ್ಳಿ ಪ್ರಕರಣದಲ್ಲಿ ಅನೇಕ ಆರೋಪಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಸರ್ಕಾರ ಹಿಂತೆಗೆದುಕೊಂಡಿದ್ದು, ಅವರಿಗೆ ಪ್ರೇರಣೆ ನೀಡಿದೆ. ಹೀಗಾಗಿಯೇ ಮೈಸೂರಿನಲ್ಲೂ ಇದೇ ರೀತಿ ದಾಳಿ ನಡೆಸಿದ್ದಾರೆಂದು ಕಿಡಿಕಾರಿದರು.ಬಿಜೆಪಿ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಆಧುನಿಕ ಯುಗದಲ್ಲಿ ಜಾತಿಯಂಬುವುದು ಒಂದು ಪಿಡುಗಾಗಿ ಬೃಹತ್ ಹೆಮ್ಮರವಾಗಿ ಬೆಳೆದಿದೆ. ಇಂತಹ ಜಾತಿ ಸಂಕೋಲೆಯಿಂದ ಹೊರಬಂದು ನಾವೇಲ್ಲರೂ ಒಂದಾಗಿ ಒಗ್ಗಟಾಗಿ ಜೀವಿಸಬೇಕಾಗಿದೆ. ಆಗ ಮಾತ್ರ ಸಮಾಜದಲ್ಲಿ ಎಲ್ಲರು ನೆಮ್ಮದಿ ಜೀವನ ಸಾಗಿಸಲು ಸಾಧ್ಯವಾಗುತ್ತದೆ ಎಂದು ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ ಹೇಳಿದರು.ಪಟ್ಟಣದ ದ್ಯಾಮವ್ವ ದೇವಿ ದೇವಸ್ಥಾನದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಮಾನವನ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಧೈಯ ವಾಕ್ಯದೊಂದಿಗೆ ಇಂದು ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಿಸುತ್ತಿದ್ದೇವೆ. ಯಾವುದೇ ಮಹಾಪುರುಷರ ಜಯಂತಿಗಳು ಹಾಗೂ ಉತ್ಸವಗಳನ್ನ ಒಂದೇ ಜಾತಿಯಿಂದ ಆಚರಿಸುವುದಾಗಬಾರದು ಅಂಬೇಡ್ಕರ್ ಎಂದರೆ ಬರಿ ದಲಿತರೂ, ಸಂಗೊಳ್ಳಿ ರಾಯಣ್ಣ ಹಾಲುಮತದ ಸಮಾಜ, ಶಿವಾಜಿ ಜಯಂತಿಯನ್ನು ಬರಿ ಮರಾಠ ಸಮುದಾಯ ಹೀಗೆ ಎಲ್ಲ ಶರಣರು,ಕ್ರಾಂತಿಕಾರಿಗಳು ಸೇರಿದಂತೆ ನಮ್ಮ ಹಿಂದು ಧರ್ಮದಲ್ಲಿ ನೂರಾರು ಜಾತಿ ಪಂಗಡಗಳು ಬರುತ್ತವೆ ಈ ಜೊತೆಯಲ್ಲಿ ಏಕತೆಯನ್ನು ಕಾಣುವುದೇ ನಮ್ಮ ಹಿಂದೂ ಧರ್ಮದ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ರಂಗು ರಂಗಿನ ಹೋಳಿ ಹಬ್ಬ, ಎಲ್ಲರ ಮನ-ಮನಸ್ಸುಗಳನ್ನು ಪುಳಕಿತಗೊಳಿಸುವ ಹಬ್ಬವಾಗಿದೆ. ಹೋಳಿ ಹಬ್ಬ ಎನ್ನುವುದು ಭಾರತದ ಸಂಸ್ಕೃತಿಯ ಸಂಕೇತವಾಗಿದೆ ಎಂದು ಶಿಕ್ಷಕ ಎಸ್.ಜೆ.ಬಿಜ್ಜರಗಿ ಹೇಳಿದರು.ರೇವತಗಾಂವ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಶುಕ್ರವಾರದಂದು ಸಂಭ್ರಮದಿಂದ ಹೋಳಿ ಹಬ್ಬವನ್ನು ಆಚರಿಸಲಾಯಿತು.ಈ ವೇಳೆಯಲ್ಲಿ ಮಾತನಾಡಿದ ಅವರು. ಭಾರತದ ಹೋಳಿ ಹಬ್ಬವು ಪ್ರಪಂಚದ ಅತ್ಯಂತ ಸುಂದರವಾದ ಆಚರಣೆಗಳಲ್ಲಿ ಒಂದಾಗಿದೆ. ಒಬ್ಬರು ಇನ್ನೊಬ್ಬರಿಗೆ ಬಣ್ಣದಿಂದ ಹೋಳಿ ಹಾಕುವುದು, ಮೈಗೆಲ್ಲ ಬಣ್ಣದ ಕಲರವು ಈ ದಿನ ಹೋಳಿ ಹಬ್ಬಕ್ಕೆ ಕಳೆಯನ್ನು ನೀಡುತ್ತದೆ ಎಂದರು.ಈ ಸಂದರ್ಭದಲ್ಲಿ ಬಿ.ಎಸ್.ಪೂಜಾರಿಯವರು ಮಾತನಾಡುತ್ತ. ಸಂಭ್ರಮದ ಕ್ಷಣವನ್ನು ಹೋಳಿ ದಿನದಂದು ಆಚರಣೆ ಮಾಡುತ್ತಾರೆ. ಇದರ ಖುಷಿಗೆ ಮೀತಿಯಿಲ್ಲ. ಹೋಳಿ ಹಬ್ಬಕ್ಕೆ ಜನಸಾಗರವನ್ನು ಸೇರುವ ಹಬ್ಬ, ಭಾರತದಲ್ಲಿ ಇಂತಹ ಆಚರಣೆಗಳನ್ನು ಮಾತ್ರ ಕಾಣಬಹುದು ಎಂಬುದಕ್ಕೆ ಈ ಹೋಳಿ ಹಬ್ಬ ಸಾಕ್ಷಿಯಾಗಿದೆ ಎಂದು ಹೇಳಿದರು.ಈ ವೇಳೆಯಲ್ಲಿ ಎಸ್.ಡಿ.ಆದಿಗೊಂಡೆ, ಎಂ.ಕೆ.ಬಗಲಿ, ಪಿ.ಎ.ವಾಲಿಕಾರ, ಎ.ಎಚ್.ಬಗಲಿ, ಹೀನಾ ಸೈಯದ, ಸುಹಾಸಿನಿ ನಡಗೇರಿಯವರುಗಳು ಸೇರಿದಂತೆ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘ ವಿಜಯಪುರ ರಾಜ್ಯ ಘಟಕವು ಗದಗ ನಗರದ ಜಗದ್ಗುರು ತೋಂಟದಾರ್ಯ ಮಠದ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿಯನ್ನು ಆಲಮೇಲ ತಾಲೂಕಿನ ಬಮ್ಮನಹಳ್ಳಿ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಆಲಮೇಲ ಪಟ್ಟಣದ ನಿವಾಸಿ ಎಸ್. ಗೀತಾ ಅವರಿಗೆ ನೀಡಿ ಗೌರವಿಸಲಾಯಿತು.ಪ್ರಶಸ್ತಿಯನ್ನು ಅವರ ಶೈಕ್ಷಣಿಕ ಕಾರ್ಯ ವೈಖರಿಗಳು ಗುರ್ತಿಸಿ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.ಈ ಸಮಾರಂಭದಲ್ಲಿ ಗದಗ ತೋಂಟದಾರ್ಯ ಸಂಸ್ಥಾನ ಮಠದ ಡಾ.ಸಿದ್ಧರಾಮ ಮಹಾಸ್ವಾಮಿಗಳು, ಗದಗ ಈಶ್ವರೀ ವಿಶ್ವವಿದ್ಯಾಲಯದ ಬ್ರಹ್ಮಕುಮಾರಿ ಜಯಂತಿ ಅಕ್ಕನವರು, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ.ಪಾಟೀಲ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷ ನಾಗಲಕ್ಷ್ಮೀ ಚೌಧರಿ, ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ಲತಾ ಬಿರಾದಾರ, ಸಾಹಿತಿ ಶಂಕರ ಬೈಚಬಾಳ, ಕಮಲಾ ಮುರಾಳ, ಸಿ.ಎನ್.ಶ್ರೀಧರ, ಆರ್.ಎಸ್.ಬುರಡಿ, ರುದ್ರಪ್ಪ…

Read More