Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಇಲ್ಲಿಯ ಸಮೀಪದ ಮರಿಮಟ್ಟಿ ಗ್ರಾಮದಲ್ಲಿ ವಾಸವಾಗಿರುವ ಸುಡುಗಾಡುಸಿದ್ಧ ಜನಾಂಗದವರ ಕಾಲೋನಿಗೆ ಭಾನುವಾರ ರಾತ್ರಿ ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ. ಜಿ, ಭೇಟಿ ನೀಡಿ ಅವರ ಕುಂದುಕೊರತೆ ಆಲಿಸಿದರು.ಸುಡುಗಾಡುಸಿದ್ಧ ಜನಾಂಗ ಅಲೆಮಾರಿಯಾಗಿದ್ದರೂ, ಈಗ ನಾವೆಲ್ಲಾ ಒಂದೆಡೆ ನೆಲೆನಿಂತಿದ್ದರೂ, ಸಾಕಷ್ಟು ಮೂಲಭೂತ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿದ್ದೇವೆ ಎಂದು ಮುಖಂಡ ಭೀಮಾಶಂಕರ ಉದಂಡಿ ಹೇಳಿದರು.ಮರಿಮಟ್ಟಿಯಲ್ಲಿ ನೆಲೆನಿಂತು, ಅದು ಮುಳುಗಡೆಯಾದಾಗ ಇಲ್ಲಿ ಸ್ಥಳಾಂತರಗೊಂಡಿದ್ದೇವೆ, ಆದರೆ ಈಗ ನಮ್ಮ ಕುಟುಂಬಗಳು ವಿಸ್ತಾರಗೊಂಡಿವೆ, ಹೊಸ ಮನೆ ಕಟ್ಟಿಕೊಳ್ಳಲು ಗ್ರಾಮದಲ್ಲಿ ನಿವೇಶನಗಳಿಲ್ಲ, ಹೀಗಾಗಿ ಚಿಮ್ಮಲಗಿ ಭಾಗ ೧ ಬಿ ಪುನರ್ವಸತಿ ಕೇಂದ್ರದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ಇಲಾಖೆಯ ಅಧೀನದಲ್ಲಿ ಸಾಕಷ್ಟು ನಿವೇಶನಗಳು ಖಾಲಿಯಿವೆ, ಅವುಗಳಲ್ಲಿ ೬೦ ನಿವೇಶನಗಳನ್ನು ನಮ್ಮ ಅಲೆಮಾರಿ ಜನಾಂಗಕ್ಕೆ ಹಂಚಬೇಕು, ಸರ್ಕಾರದ ವಸತಿ ಯೋಜನೆಯಡಿ ಮನೆ ಕಟ್ಟಿಕೊಳ್ಳಲು ಹಣಕಾಸಿನ ನೆರವು ನೀಡಬೇಕೆಂದರು.ಹಿರಿಯರಾದ ಎಸ್.ಆರ್. ವಿಭೂತಿ ಮಾತನಾಡಿ, ಗ್ರಾಮದ ತುಂಬಾ ವಿದ್ಯುತ್ ಸೌಕರ್ಯದ ಅಭಾವವಿದೆ, ಹಳೆ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಪಿ ಎಂ ಇಂಟರ್ನ್ಶಿಪ್ ಯೋಜನೆಯು 21 ರಿಂದ 24 ವಯಸ್ಸಿನ ಯುವಕರಿಗೆ ಪ್ರಾಯೋಗಿಕ ಅನುಭವವನ್ನು ಪಡೆಯಲು ಮತ್ತು ಅವರ ವೃತ್ತಿ ನಿರೀಕ್ಷೆಗಳನ್ನು ಹೆಚ್ಚಿಸಲು ಒಂದು ಅತ್ಯುತ್ತಮ ಅವಕಾಶವಾಗಿದೆ ಎಂದು ವಿಜಯಪುರದ ಬಿಜ್ಜರಗಿ ಮೋಟಾರ್ಸ್ ನ ಮಾನವ ಸಂಪನ್ಮೂಲ ಅಧಿಕಾರಿ ದಯಾನಂದ ಬಿರಾದಾರ ಹೇಳಿದರು.ಮಂಗಳವಾರದಂದು ಪಟ್ಟಣದ ಸರಕಾರಿ ಐಟಿಐ ಕಾಲೇಜಿನಲ್ಲಿ ಜಿಲ್ಲೆಯ ಉದ್ದಿಮೆದಾರರು ಮತ್ತು ತರಬೇತುದಾರರಿಗೆ ಹಮ್ಮಿಕೊಂಡ ಪಿ ಎಂ ಇಂಟರ್ನ್ಶಿಪ್ ಯೋಜನೆಯ ಕುರಿತು ಅರಿವು ಮೂಡಿಸುವ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.ಈ ಇಂಟರ್ನ್ಶಿಪ್ ಯೋಜನೆಯು ಉದ್ಯಮದ ಅನುಭವ, ಕೌಶಲ್ಯ ಅಭಿವೃದ್ಧಿ ಮತ್ತು ರಾಷ್ಟ್ರದ ಬೆಳವಣಿಗೆಗೆ ಕೊಡುಗೆ ನೀಡುವ ಅವಕಾಶ ನೀಡುತ್ತದೆ. ರಚನಾತ್ಮಕ ಕಲಿಕಾ ವಾತಾವರಣದೊಂದಿಗೆ, ಇದು ಯಶಸ್ವಿ ವೃತ್ತಿಜೀವನವನ್ನು ನಿರ್ಮಿಸಲು ಪರಿಪೂರ್ಣ ಅವಕಾಶವಾಗಿದೆ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಚಾರ್ಯ ಪಿ ವೈ ರಜನಿಕರ ಮಾತನಾಡಿ, ಇಂದಿನ ಯುವಕರು ವಿವಿಧ ವೃತ್ತಿ ಮತ್ತು ಉದ್ಯೋಗಾವಕಾಶಗಳಲ್ಲಿ ನಿಜ ಜೀವನದ ವ್ಯವಹಾರ ವಾತಾವರಣಕ್ಕೆ ಒಡ್ಡಿಕೊಳ್ಳಬೇಕು. ಈ ಯೋಜನೆಯುಯುವಕರಿಗೆ ನೈಜ ಪ್ರಪಂಚದ ವ್ಯಾಪಾರ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲ್ಲೂಕಿನ ಬಿದರಕುಂದಿ ಗ್ರಾಮದ ಆದರ್ಶ ವಿದ್ಯಾಲಯ (ಆರ್.ಎಮ್.ಎಸ್.ಎ.), ಶಾಲೆಗೆ ೬ನೇ ತರಗತಿಗೆ ಪ್ರವೇಶ ಪಡೆಯಲು ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಕಾರಣ ಆಸಕ್ತ ಪಾಲಕರು www.schooleducation.kar.nic.in CxÀªÁ www.vidyavahini.karnataka.gov.inವೆಬ್ಸೈಟ್ ಬಳಸಿ ಫೆ೨೮ ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚಿನ ಮಾಹಿತಿಗಾಗಿ ಸಂಪರ್ಕಿಸಿ-೯೯೪೫೬೧೪೩೦೧, ೯೮೪೫೭೬೨೭೦೧
ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲ್ಲೂಕ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ತಾಲೂಕು ಘಟಕದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಯಿತು. ಅಧ್ಯಕ್ಷರಾಗಿ ಶಿವಾನಂದ ಭಾಸಗಿ, ಹಿರಿಯ ಉಪಾಧ್ಯಕ್ಷರಾಗಿ ಬಸವರಾಜ ಮೇತ್ರಿ, ವಕ್ತಾರರಾಗಿ ಅಬ್ಬಾಸಲಿ ಮನಿಯರ, ಮಹಿಳಾ ಸಂಘ ಕಾರ್ಯದರ್ಶಿಗಳಾಗಿ ಮೋಹಸಿನಾ ಮಕಾನದಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಶಶಿಧರ ಕಾಂಬಳೆ ತಿಳಿಸಿದ್ದಾರೆ. ನೂತನ ಪದಾಧಿಕಾರಿಗಳಿಗೆ ತಾಲ್ಲೂಕ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿಶೇಷವಾಗಿ ಕೊಳಗೇರಿ ನಿವಾಸಿಗಳಿಗೆ ಪ್ರಯೋಜನವಾಗಬೇಕು. ಎಲ್ಲರೂ ಉತ್ತಮ ಆರೋಗ್ಯವಂತರಾಗಬೇಕು ಎನ್ನುವ ದಿಸೆಯಲ್ಲಿ ರಾಜ್ಯ ಸರಕಾರ ಸಿಂದಗಿ ನಗರಕ್ಕೆ ೨ ನಮ್ಮ ಕ್ಲಿನಿಕ್ನ್ನು ಮಂಜೂರು ಮಾಡಿದ್ದು ಸಂತಸ ತಂದಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಬಂದಾಳ ರಸ್ತೆಯಲ್ಲಿ ವಿಜಯಪುರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಮತ್ತು ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಮ್ಮ ಕ್ಲಿನಿಕ್ ಉದ್ಘಾಟನಾ ಸಮಾರಂಭವನ್ನು ಶಾಸಕ ಅಶೋಕ ಮನಗೂಳಿ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.ಮದೀನಾ ನಗರ ಮತ್ತು ಹೆಗ್ಗೆರೇಶ್ವರ ದೇವಸ್ಥಾನದ ಬಳಿ ಸಿಂದಗಿ ನಗರಕ್ಕೆ ಮತ್ತೆರಡು ನಮ್ಮ ಕ್ಲಿನಿಕ್ ಮಂಜೂರಾಗಿದೆ. ಇಲ್ಲಿ ದೊರೆಯುವ ಎಲ್ಲ ಸೌಲಭ್ಯಗಳ ಸದುಪಯೋಗವನ್ನು ಎಲ್ಲ ಸಾರ್ವಜನಿಕರು ಪಡೆದುಕೊಳ್ಳಬೇಕು. . ಈ ಭಾಗದ ಜನರ ಆರೋಗ್ಯದ ದೃಷ್ಠಿಯಿಂದ ಈ ಶಾಖೆಯನ್ನು ಪ್ರಾರಂಭ ಮಾಡಲಾಗಿದೆ.ಈ ವೇಳೆ ಜಿಲ್ಲಾ ವೈದ್ಯಾಧಿಕಾರಿ ಡಾ.ಸಂಪತ್ತಕುಮಾರ ಗುಣಾರಿ ಮಾತನಾಡಿ, ೧೫೭ ಕೋಟಿ ಜನ…
ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲ್ಲೂಕ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ತಾಲೂಕು ಘಟಕದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಯಿತು. ಅಧ್ಯಕ್ಷರಾಗಿ ಶಿವಾನಂದ ಭಾಸಗಿ, ಹಿರಿಯ ಉಪಾಧ್ಯಕ್ಷರಾಗಿ ಬಸವರಾಜ ಮೇತ್ರಿ, ವಕ್ತಾರರಾಗಿ ಅಬ್ಬಾಸಲಿ ಮನಿಯರ, ಮಹಿಳಾ ಸಂಘ ಕಾರ್ಯದರ್ಶಿಗಳಾಗಿ ಮೋಹಸಿನಾ ಮಕಾನದಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಶಶಿಧರ ಕಾಂಬಳೆ ತಿಳಿಸಿದ್ದಾರೆ. ನೂತನ ಪದಾಧಿಕಾರಿಗಳಿಗೆ ತಾಲ್ಲೂಕ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಚಡಚಣ: ಇದೇ ಪ್ರಪ್ರಥಮ ಬಾರಿಗೆ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ವತಿಯಿಂದ ಹಾಗೂ ಜೋಳಿಗೆ ಸಾಂಸ್ಕೃತಿಕ ಪ್ರತಿಷ್ಠಾನ ಚಡಚಣ ಇವರ ಸಹಕಾರದಲ್ಲಿ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಹೊರವಲಯದಲ್ಲಿರುವ ಜೋಳಿಗೆ ಸಾಂಸ್ಕೃತಿಕ ಪ್ರತಿಷ್ಠಾನ ವೇದಿಕೆಯಲ್ಲಿ ಜನಕಥಾಕೀರ್ತನ ಶಿಬಿರ ಮತ್ತು ಉತ್ಸವ -2025 ಇದೇ ಪೆಬ್ರುವರಿ 19 ರಿಂದ 23 ರವರೆಗೆ ಐದು ದಿನಗಳ ಕಾಲ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಾಡಿನಾದ್ಯಂತ ಹಲವಾರು ಸಾಹಿತಿಗಳು, ಕಲಾವಿದರು, ವಿವಿಧ ಅಕಾಡೆಮಿಯ ಅಧ್ಯಕ್ಷರು, ಸದಸ್ಯರು ಆಗಮಿಸಲಿದ್ದಾರೆ, ಆದ ಕಾರಣ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಕಾರ್ಯಕ್ರಮವನ್ನು ಯಸ್ಸಿಶ್ವಿಗೊಳಿಸಬೇಕೆಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು, ಸದಸ್ಯ ಸಂಚಾಲಕರಾದ ದೇವರಾಜು.ಡಿ (ಪದ ದೇವರಾಜ) ಅವರು ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಚಡಚಣ: ಇದೇ ಪ್ರಪ್ರಥಮ ಬಾರಿಗೆ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ವತಿಯಿಂದ ಹಾಗೂ ಜೋಳಿಗೆ ಸಾಂಸ್ಕೃತಿಕ ಪ್ರತಿಷ್ಠಾನ ಚಡಚಣ ಇವರ ಸಹಕಾರದಲ್ಲಿ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಹೊರವಲಯದಲ್ಲಿರುವ ಜೋಳಿಗೆ ಸಾಂಸ್ಕೃತಿಕ ಪ್ರತಿಷ್ಠಾನ ವೇದಿಕೆಯಲ್ಲಿ ಜನಕಥಾಕೀರ್ತನ ಶಿಬಿರ ಮತ್ತು ಉತ್ಸವ -2025 ಇದೇ ಪೆಬ್ರುವರಿ 19 ರಿಂದ 23 ರವರೆಗೆ ಐದು ದಿನಗಳ ಕಾಲ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಾಡಿನಾದ್ಯಂತ ಹಲವಾರು ಸಾಹಿತಿಗಳು, ಕಲಾವಿದರು, ವಿವಿಧ ಅಕಾಡೆಮಿಯ ಅಧ್ಯಕ್ಷರು, ಸದಸ್ಯರು ಆಗಮಿಸಲಿದ್ದಾರೆ, ಆದ ಕಾರಣ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಕಾರ್ಯಕ್ರಮವನ್ನು ಯಸ್ಸಿಶ್ವಿಗೊಳಿಸಬೇಕೆಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು, ಸದಸ್ಯ ಸಂಚಾಲಕರಾದ ದೇವರಾಜು.ಡಿ (ಪದ ದೇವರಾಜ) ಅವರು ತಿಳಿಸಿದ್ದಾರೆ.
ಡೊಳ್ಳು ಕುಣಿತ, ಕೋಲಾಟ ವಿವಿಧ ವಾದ್ಯ ವೈಭಗಳೊಂದಿಗೆ ಭವ್ಯ ಮೆರವಣಿಗೆ ಉದಯರಶ್ಮಿ ದಿನಪತ್ರಿಕೆ ಚಡಚಣ: ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಕುತೂಹಲ ಮೂಡಿಸಿ ಅವರಲ್ಲಿ ಪ್ರಶ್ನೆ ಮೂಡುವಂತೆ ಮಾಡುವುದು, ಸಂತಸದಾಯಕ ಕಲಿಕೆ ಪ್ರಕ್ರಿಯೆ, ಹಿಂಜರಿಕೆ ಹೋಗಲಾಡಿಸಿ ಆತ್ಮ ವಿಶ್ವಾಸ ಹೆಚ್ಚಿಸುವುದು, ವಿಭಿನ್ನ ವಾತಾವರಣ, ಗುಂಪಿನಲ್ಲಿ ಕಲಿಕೆ ಮೊದಲಾದ ಉದ್ದೇಶದಿಂದ ಕಲಿಕಾ ಹಬ್ಬ ಆಚರಣೆಗೆ ನಿರ್ಧರಿಸಲಾಗಿದೆ ಬಿಇಒ ಸುಜಾತಾ ಹುನ್ನೂರರವರು ಎಂದರು.ಶಾಲಾ ಶಿಕ್ಷಣ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಚಡಚಣ ವಲಯ ಸಮೂಹ ಸಂಪನ್ಮೂಲ ಕೇಂದ್ರ ಚಡಚಣ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರದಂದು ಹಮ್ಮಿಕೊಂಡಿದ್ದ ‘ಕಲಿಕಾ ಹಬ್ಬ’ವನ್ನು ಸೋಮವಾರದಂದು ಉದ್ಘಾಟಿಸಿ ಮಾತನಾಡಿದ ಅವರು. ಕಲಿಕಾ ಹಬ್ಬ ಚಟುವಟಿಕೆ ಆಧಾರಿತವಾಗಿದ್ದು, ವಿದ್ಯಾರ್ಥಿಗಳು ಎಲ್ಲ ಚಟುವಟಿಕೆಗಳನ್ನು ಕಲಿಯಬೇಕು. ಆಟ ಆಡುವ ಮೂಲಕ ಪಾಠ ಕಲಿಯುವ ಕೆಲಸವಾಗಬೇಕು. ಸಮಯ ವ್ಯರ್ಥ ಮಾಡದೇ ಎಲ್ಲ ಮಕ್ಕಳು ಎರಡು ದಿನಗಳ ಕಾಲ ಕಲಿಕಾ ಹಬ್ಬದ ಚಟುವಟಿಕೆಗಳಾದ ಆಡು-ಹಾಡು, ಕಾಗದ-ಕತ್ತರಿ, ಊರು ತಿಳಿಯೋಣ, ಮಾಡು-ಹಾಡು ಎಂಬ ಗುಂಪುಗಳಲ್ಲಿ ಪೂರ್ಣವಾಗಿ ಭಾಗವಹಿಸಿ ಎಂದು…
ಸಿಂದಗಿಯಲ್ಲಿ ಸಹಕಾರ ಭವನ ಕಟ್ಟಡದ ಭೂಮಿ ಪೂಜೆ ನೆರವೇರಿಸಿದ ಸಚಿವ ಶಿವಾನಂದ ಪಾಟೀಲ ವಿಷಾದ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮೊದಲು ಸಹಕಾರಿ ಚಳುವಳಿಗೆ ನಾಂದಿ ಹಾಡಿದ್ದು ಕರ್ನಾಟಕ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ಇಂದು ಕರ್ನಾಟಕ ಸಹಕಾರಿ ರಂಗದಲ್ಲಿ ತನ್ನ ಅಸ್ಥಿತ್ವ ಕ್ಷೀಣಿಸುತ್ತಿರುವುದು ವಿಷಾದನೀಯ ಎಂದು ಸಚಿವ ಶಿವಾನಂದ ಪಾಟೀಲ ಕಳವಳ ವ್ಯಕ್ತಪಡಿಸಿದರು.ಪಟ್ಟಣದ ಬಂದಾಳ ರಸ್ತೆಯ ಅನ್ನಪೂರ್ಣೇಶ್ವರಿ ನಗರದಲ್ಲಿ ಸಿಂದಗಿ, ಆಲಮೇಲ, ದೇವರ ಹಿಪ್ಪರಗಿ ತಾಲೂಕಿನ ಎಲ್ಲ ಪ್ರಾಥಮಿಕ ಕೃಷಿ ಪತ್ತಿನ, ಅರ್ಬನ್ ಬ್ಯಾಂಕು ಹಾಗೂ ಕ್ರೆಡಿಟ್, ಸೌಹಾರ್ದ ಸಹಕಾರಿ ಸಂಘಗಳ ಸಹಯೋಗದೊಂದಿಗೆ ಹಮ್ಮಿಕೊಂಡ ಸಹಕಾರ ಭವನ ಕಟ್ಟಡದ ಭೂಮಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು.ಈ ನಾಡಿನಲ್ಲಿ ಅನೇಕ ಸಕ್ಕರೆ ಕಾರ್ಖಾನೆಗಳು ಸಹಕಾರಿ ಸಂಘದಿಂದ ಪ್ರಾರಂಭಗೊಂಡಿವೆ ಆದರೆ ದುರ್ದೈವ ಆ ಸಕ್ಕರೆ ಕಾರ್ಖಾನೆಗಳಲ್ಲಿರುವ ಅನೇಕರು ಅವುಗಳನ್ನು ಕ್ರಮೇಣ ಮುಚ್ಚಿ ತಮ್ಮದೆ ಆದ ಸ್ವಂತ ಕಾರ್ಖಾನೆಗಳನ್ನು ನಿರ್ಮಾಣ ಮಾಡಿದ್ದಾರೆ. ಸಹಕಾರಿ ರಂಗ ಇಲ್ಲದಿದ್ದರೆ ಯಾವ ಕ್ಷೇತ್ರವು ಅಭಿವೃದ್ದಿಯಾಗುತ್ತಿರಲಿಲ್ಲ. ಭಾರತದ ಕ್ಷೀರ ಕ್ರಾಂತಿ ಮಾಡಿದೆ…
