ಸಿಂದಗಿ: ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತು ಸಿಂದಗಿ ಘಟಕದ ವತಿಯಿಂದ ಇದೇ ತಿಂಗಳು ಕೊನೆಯ ವಾರದಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದ್ದು ಕವಿಗೋಷ್ಠಿಯಲ್ಲಿ ಭಾಗವಹಿಸಲು ಇಚ್ಚಿಸುವವರು ಜ. ೧೫ರೊಳಗಾಗಿ ಕನ್ನಡ ಸಾಹಿತ್ಯ ಪರಿಷತ್ತು, ಸಂಘಟನಾ ಕಾರ್ಯದರ್ಶಿ ರಮೇಶ ಪೂಜಾರಿ ದೂ. ೯೪೪೮೬೪೪೨೨೮, ಗೌರವ ಕಾರ್ಯದರ್ಶಿ ಶಿವಕುಮಾರ ಕಲ್ಲೂರ ೮೮೮೪೪೪೬೬೪೮ ಇವರಲ್ಲಿ ತಮ್ಮ ಹೆಸರುಗಳನ್ನು ನೊಂದಾಯಿಸಬೇಕು. ಮತ್ತು ಬಾಗವಹಿಸುವ ಎಲ್ಲ ಕವಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು ಎಂದು ತಾಲೂಕು ಮಾದ್ಯಮ ಪ್ರತಿನಿಧಿ ಪಂಡಿತ ಯಂಪೂರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
