Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಗರೇಟ ಕಳ್ಳನ ಬಂಧನ :ರೂ.೩೭ ಲಕ್ಷ ನಗದು ವಶ
(ರಾಜ್ಯ ) ಜಿಲ್ಲೆ

ಸಿಗರೇಟ ಕಳ್ಳನ ಬಂಧನ :ರೂ.೩೭ ಲಕ್ಷ ನಗದು ವಶ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿಯಲ್ಲಿ ವಿಜಯಪುರ ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ ಸೋನಾವಣಿ ಮಾಹಿತಿ

ಸಿಂದಗಿ: ಪಟ್ಟಣದ ಡಿ. ೨೪ ರಂದು ರಾತ್ರಿ ೯ ಗಂಟೆಯ ಸುಮಾರಿಗೆ ಯಾರೋ ಕಳ್ಳರು ಸಿಂದಗಿ ಪಟ್ಟಣದ ಹಳೇ ಬಜಾರದ ಬಸವಣ್ಣ ದೇವರ ಗುಡಿಯ ಹತ್ತಿರ ಇರುವ ಶಾಂತವೀರಪ್ಪ ತಂದೆ ಗುರುಬಸಪ್ಪ ವಾರದ ಎಂಬುವವರ ಅಂಗಡಿಯಲ್ಲಿ ಒಟ್ಟು ೪೦,೮೭,೮೮೦/-ರೂ ಕಿಮ್ಮತ್ತಿನ ಸಿಗರೇಟ ಕಳ್ಳತನ ಮಾಡಿಕೊಂಡು ಹೋಗಿದ್ದು, ಪತ್ತೆ ಮಾಡಿಕೊಡಬೇಕು ಡಿ.೨೫ ರಂದು ಸಿಂದಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರನ್ವಯ ಖಚಿತ ಮಾಹಿತಿ ಮೇರೆಗೆ ಒಬ್ಬ ಆರೋಪಿಯನ್ನು ಬಂಧಿಸಿ ಆರೋಪಿತನಿಂದ ರೂ.೩೭ ಲಕ್ಷ ಹಾಗೂ ಪ್ರಕರಣದಲ್ಲಿ ಉಪಯೋಗಿಸಿದ ವಾಹನ ಮತ್ತು ವಸ್ತುಗಳನ್ನು ವಶಪಸಿಕೊಳ್ಳಲಾಗಿದೆ ಎಂದು ವಿಜಯಪುರ ಪೊಲೀಸ್ ಅಧೀಕ್ಷಕ ಋಷಿಕೇಶ ಸೋನಾವಣಿ ತಿಳಿಸಿದರು.
ಶುಕ್ರವಾರ ಪಟ್ಟಣದ ಪೊಲೀಸ ಠಾಣಾ ಆವರಣದಲ್ಲಿ ಆರೋಪಿತನನ್ನು ದಸ್ತಗೀರ ಮಾಡಿ ವಶಪಡಿಸಿಕೊಂಡ ವಸ್ತುಗಳನ್ನು ಪ್ರದರ್ಶಿಸಿ ಮಾತನಾಡಿದ ಅವರು, ವಿಜಯಪುರ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮನಗೌಡ ಹಟ್ಟಿ, ಇಂಡಿ ಪೊಲೀಸ್ ಉಪಾಧೀಕ್ಷಕ ಎಚ್.ಎಸ್.ಜಗದೀಶ ರವರ ಮಾರ್ಗದರ್ಶನದಲ್ಲಿ ಸಿಂದಗಿ ವೃತ್ತದ ಸಿ.ಪಿ.ಐ ಡಿ ಹುಲುಗಪ್ಪ, ಇವರ ನೇತೃತ್ವದಲ್ಲಿ ಸಿಂದಗಿ ಠಾಣೆಯ ಪಿ.ಎಸ್.ಐ ಭೀಮಪ್ಪ ರಬಕವಿ, ಅವರು ಗುನ್ನೆ ನಂ: ೨೭೭/೨೦೨೩, ಕಲಂ: ೪೫೪, ೪೫೭, ೩೮೦ ಐಪಿಸಿ ಪ್ರಕಾರ ಪ್ರಕರಣ ದಾಖಲಾಗಿಸಿಕೊಂಡು ಪ್ರಕರಣವನ್ನು ಕಲೆ ಹಾಕುವ ಮೂಲಕ ಖಚಿತ ಮಾಹಿತಿಯ ಮೆರೆಗೆ ಅರವಿಂದ ಅಂಗಡಿ, ಪಿ.ಎಸ್.ಐ (ಅ.ವಿ) ಮತ್ತು ಸಿಬ್ಬಂದಿ ಜನರಾದ ಜೆ.ಎಸ್.ಗಲಗಲಿ, ಎಚ್.ಎಸ್.ಐಗಲ, ಎಸ್.ಆರ್.ಚವ್ಹಾಣ, ಆರ್.ಎಲ್.ಕಟ್ಟಮನಿ, ಪಿ.ಕೆ.ನಾಗರಾಳ, ಎಸ್.ಎಸ್.ರೂಂಡಿ, ಬಿ.ಜೆ.ಮುಳಸಾವಳಗಿ, ಜಿ.ಐ.ಈಟೇರಿ, ಬಿ.ಎಲ್.ಪಟ್ಟಿದ. ಎಸ್.ಪಿ.ಹುಣಶಿಕಟ್ಟಿ, ಎಸ್.ಎಸ್. ನಾಟಕಾರ, ವಿ.ಬಿ.ಡಂಬಳ, ಎಲ್ಲರೂ ಸಿಂದಗಿ ಪೊಲೀಸ್ ಠಾಣೆಯ, ಎಸ್.ಜೆ. ಪಾಟೀಲ, ಎಸ್.ಎನ್. ಸೌದಿ ಆಲಮೇಲ ಪಿ.ಎಸ್ ರವರನ್ನೊಳಗೊಂಡ ತಂಡ ರಚನೆ ಮಾಡಿ ತನಿಖೆಯಲ್ಲಿ ಆರೋಪಿತರು ಅಂತರರಾಜ್ಯ ಕಳ್ಳರ ಗ್ಯಾಂಗಿನವರಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ ಅವರನ್ನು ಪತ್ತೆ ಮಾಡುವ ಕುರಿತು ಸಿಂದಗಿ ಠಾಣೆಯ ಪಿ.ಎಸ್.ಐ ಭೀಮಪ್ಪ ಎಮ್ ರಬಕವಿ ಮತ್ತು ಸಿಬ್ಬಂದಿಗಳಾದ ಆರ್.ಎಲ್.ಕಟ್ಟಿಮನಿ, ಪಿ.ಕೆ.ನಾಗರಾಳ, ಎಸ್.ಎಸ್.ಕೊಂಡಿ ಇವರು ಜ.೦೭ ರಂದು ರಾಜಸ್ಥಾನದಲ್ಲಿ ಆರೋಪಿ ಚಿತೇಂದ್ರಕುಮಾರ ತಂದೆ ಮಾಂಗಿಲಾಲ ಗೆಲ್ಲೋತ್, ವಯಾ: ೨೬ ವರ್ಷ, ಈತನಿಗೆ ವಶಕ್ಕೆ ಪಡೆದುಕೊಂಡು ವಿಚಾರಣೆಯಲ್ಲಿ ಆರೋಪಿತನು ತಾನು ಮತ್ತು ಪ್ರಕಾಶ ತಂದೆ ದೀಪರಾಮ, ಸಾ: ರಾಜೇಂದ್ರನಗರ, ರಾಜ್ಯ: ರಾಜಸ್ಥಾನ. ಗುರುಪ್ರೀತಸಿಂಗ ತಂದೆ ಪಲ್ವಿಂದ್ರಸಿಂಗ, ರಾಜ್ಯ ಪಂಜಾಬ ಮೂವರು ಕೂಡಿಕೊಂಡು ಅಂಗಡಿಯಲ್ಲಿ ಸಿಗರೇಟ ಕಳ್ಳತನ ಮಾಡಿ, ಬೆಂಗಳೂರಿನಲ್ಲಿ ಮಾರಾಟ ಮಾಡಿದ ಬಗ್ಗೆ ಒಪ್ಪಿಕೊಂಡಿದ್ದರಿಂದ ಆತನಿಗೆ ದಸ್ತಗೀರ ಮಾಡಿ ರೂ. ೩೭ ಲಕ್ಷ ಗಳನ್ನು ಮತ್ತು ಕೃತ್ಯದ ಕಾಲಕ್ಕೆ ಉಪಯೋಗಿಸಿದ್ದ ಮಾರುತಿ ಸುಜುಕಿ ಇಕೋ ವ್ಯಾನ (ಕಾರ್) ನಂ:ಕೆಎ-೦೫/ಎಮ್‌ಟೆ-೮೩೨೬ ನೇದ್ದನ್ನು ವಶಪಡಿಸಿಕೊಳ್ಳಲಾಗಿದೆ.
ಈ ಆರೋಪಿತರು ರಾಜ್ಯದ ಬೇರೆ ಬೇರೆ ಪೊಲೀಸ್ ಠಾಣೆ ಹದ್ದಿಗಳಲ್ಲಿಯೂ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ವಿಚಾರಣೆಯಲ್ಲಿ ತಿಳಿದು ಬಂದಿದೆ ಎಂದು ತಿಳಿಸಿದ ಅವರು, ಈ ಪ್ರಕರಣದ ತನಿಖೆಯಲ್ಲಿ ಕಾರ್ಯಾಚರಣೆ ಮಾಡಿ ಈ ಕೇಸನ್ನು ಬೇಧಿಸಿ ಆರೋಪಿತನನ್ನು ದಸ್ತಗೀರ ಮಾಡಿ ಕಳುವಿನ ಸ್ವತ್ತನ್ನು ವಶಪಡಿಸಿಕೊಂಡಿರುವ ಪೋಲಿಸ್ ಅಧಿಕಾರಿಗಳ ಮತ್ತು ಸಿಬ್ಬಂದಿ ಅವರ ಕಾರ್ಯ ಮೆಚ್ಚುವಂತದ್ದು ಎಂದು ಪ್ರಶಂಸೆ ವ್ಯಕ್ತಪಡಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.