ಮುದ್ದೇಬಿಹಾಳ: ತಾಲ್ಲೂಕಿನ ಢವಳಗಿ ಗ್ರಾಮದ ಬಸವ ಬಾಲ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 161 ನೇ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು.ಇದೇ ವೇಳೆಯಲ್ಲಿ ಶಾಲೆಯ ಮುಖ್ಯ ಗುರುಗಳಾದ ರಮೇಶ ಮೂಲಿಮನಿ, ಜೆ ಎಸ್ ಪಾಟೀಲ, ಬಿ ಎಸ್ ಪಾಟೀಲ, ಎಸ್ ಬಿ ಬಿರಾದಾರ, ಎಸ್ ಎಸ್ ಅವಟಿ,ಹರಿನಾಥ ಎನ್ ಹಾಗೂ ಅತಿಥಿ ಶಿಕ್ಷಕರಾದ ಪರಶುರಾಮ ಮೂಲಿಮನಿ, ಹಾಗೂ ಬಿಬಿ ಫಾತಿಮಾ ಸೇರಿದಂತೆ ಶಾಲೆಯ ವಿದ್ಯಾರ್ಥಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

