ಮುದ್ದೇಬಿಹಾಳ: ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿ ಅಯೋಧ್ಯಾ ನಗರಿಯಿಂದ ಶ್ರೀರಾಮದೇವಳದ ಉದ್ಘಾಟನೆಯ ಆಹ್ವಾನಾರ್ಥವಾಗಿ ಬಂದಿರುವ ಪವಿತ್ರ ಮಂತ್ರಾಕ್ಷತೆ ಮತ್ತು ಕರೆಯೋಲೆಯನ್ನು ೫೦೦ಕ್ಕೂ ಹೆಚ್ಚು ಮನೆಗಳಿಗೆ ವಿತರಿಸಿ, ಆಮಂತ್ರಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

