ಮುದ್ದೇಬಿಹಾಳ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಅವರಿಗೆ ಅಭಿನಂದನಾ ಸಮಾರಂಭದ ಬಗ್ಗೆ ಮತ್ತು ಲೋಕಸಭೆ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳ ಬಗ್ಗೆ ಚರ್ಚಿಸಲು ಜ.೨೪ ರಂದು ಬೆಳಿಗ್ಗೆ ೧೧ಗಂಟೆಗೆ ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಮದರಿ ಕಲ್ಯಾಣ ಮಂಟಪದಲ್ಲಿ ಕಾಂಗ್ರೇಸ್ ಪಕ್ಷದ ಪೂರ್ವ ಭಾವಿ ಸಭೆ ಕರೆಯಲಾಗಿದೆ. ಪಕ್ಷದ ವಿವಿಧ ಘಟಕಗಳ ಎಲ್ಲ ಪದಾಧಿಕಾರಿಗಳು ಸೇರಿದಂತೆ ಸರ್ವ ಸದಸ್ಯರು ಹಾಜರಿರುವಂತೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗುರು ತಾರನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
