ವಿಜಯಪುರ: ವಿಜಯಪುರ ಜಿಲ್ಲೆಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಣಾ ವೇದಿಕೆ ಸಭೆಯನ್ನು ನಗರದ ಮನಗೂಳಿ ರಸ್ತೆಯಲ್ಲಿರುವ ಬಿಡಿಎ ಕಚೇರಿ ಹತ್ತಿರ ಅಧೀಕ್ಷಕ ಅಭಿಯಂತರರು ಕಾರ್ಯ ಮತ್ತು ಪಾಲನೆ ವೃತ್ತ ಕಚೇರಿ ಸಭಾಂಗಣದಲ್ಲಿ ಜನವರಿ ೩೧ ರಂದು ಬೆಳಿಗ್ಗೆ ೧೦-೩೦ಕ್ಕೆ ಆಯೋಜಿಸಲಾಗಿದೆ.
ಜಿಲ್ಲೆಯ ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ತಮ್ಮ ಕುಂದು-ಕೊರತೆಗಳನ್ನು ನಿವಾರಿಸಿಕೊಳ್ಳುವಂತೆ ಹೆಸ್ಕಾಂ ಅಧಿಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
