ಮುದ್ದೇಬಿಹಾಳ: ತಾಲೂಕಿನ ಕೊಳೂರ ಗ್ರಾಮದಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ೧೧೦/೧೧ಕೆವಿ ಉಪಕೇಂದ್ರಕ್ಕೆ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಹಿರೇಮುರಾಳ ೧೧೦ಕೆವಿ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಹೊಂದುವ ಎಲ್ಲ ಪಂಪಸೆಟ್ ಹಾಗೂ ನಿರಂತರ ಜ್ಯೋತಿ ಮಾರ್ಗಗಳಿಗೆ ಜ.೨೯ ರಂದು ಬೆಳಿಗ್ಗೆ ೭ಗಂಟೆಯಿಂದ ೧೦ರವರೆಗೆ ವಿದ್ಯತ್ ಪೂರೈಕೆ ಇರುವದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
