ಸಿಂದಗಿ: ಆಧುನಿಕ ಭಗೀರಥ, ಶಿಕ್ಷಣ ಪ್ರೇಮಿ, ಮಾಜಿ ಸಚಿವ ದಿ.ಎಂ.ಸಿ ಮನಗೂಳಿ ಅವರ ೩ನೆಯ ಪುಣ್ಯಸ್ಮರಣೆಯನ್ನು ಪಟ್ಟಣದ ಎಚ್.ಜಿ.ಹೈಸ್ಕೂಲ್ ಆವರಣದಲ್ಲಿ ಜ.೨೮ ಭಾನುವಾರದಂದು ಬೆಳಿಗ್ಗೆ ೧೦ಗಂಟೆಗೆ ನಮ್ಮ ಕುಟುಂಬದವರು ಆಯೋಜನೆ ಮಾಡಿದ್ದಾರೆ. ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಜನತೆ ಹಾಗೂ ದಿ.ಎಂ.ಸಿ ಮನಗೂಳಿ ಅವರ ಅಭಿಮಾನಿ ಬಳಗ, ಪಕ್ಷದ ಕಾರ್ಯಕರ್ತರು, ಮುಖಂಡರು, ರೈತರು, ಮಹಿಳೆಯರು, ವಿವಿಧ ಸಂಘಡನೆಯ ಪದಾಧಿಕಾರಿಗಳು, ಕಾರ್ಯಕರ್ತರು, ಪ್ರಮುಖರು, ಯುವಕರು ದಿ.ಎಂ.ಸಿ ಮನಗೂಳಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಆಗಮಿಸಿ ನಮ್ಮ ತಂದೆಯವರ ಆತ್ಮಕ್ಕೆ ಶಾಂತಿ ಕೊರಬೇಕೆಂದು ಶಾಸಕ ಅಶೋಕ ಮನಗೂಳಿ ಮತಕ್ಷೇತ್ರದ ಮತದಾರರಲ್ಲಿ ಮನವಿ ಮಾಡಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

