Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶೃದ್ಧೆಯಿಂದ ಓದಿದರೆ ಸಾಧನೆ ಸಾಧ್ಯ :ಡಿವೈಎಸ್ಪಿ ಧನಗರ
(ರಾಜ್ಯ ) ಜಿಲ್ಲೆ

ಶೃದ್ಧೆಯಿಂದ ಓದಿದರೆ ಸಾಧನೆ ಸಾಧ್ಯ :ಡಿವೈಎಸ್ಪಿ ಧನಗರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಿಕೋಟಾ: ವಿದ್ಯಾರ್ಥಿ ಜೀವನದಲ್ಲಿ ಮಕ್ಕಳು ಉತ್ತಮ ಶಿಕ್ಷಣ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕಾದರೆ ತಾಳ್ಮೆ ಹಾಗೂ ಶೃದ್ದೆಯಿಂದ ಓದಿದರೆ ಜೀವನದಲ್ಲಿ ಪ್ರಯತ್ನಕ್ಕೆ ತಕ್ಕ ಫಲ ದೊರೆಯುತ್ತದೆ ಎಂದು ವಿಜಯಪುರ ಡಿವೈಎಸ್ಪಿ ಧೂಳಪ್ಪ ಎಸ್. ಧನಗರ ಹೇಳಿದರು.
ತಾಲ್ಲೂಕಿನ ಘೋಣಸಗಿ ಗ್ರಾಮದಲ್ಲಿ ರವಿವಾರ ಸಂಜೆ ಕೌಲಗುಡ್ಡದ ಸಿದ್ದಶ್ರೀ ಸಂಸ್ಥೆಯ ಕರಿಯೋಗಸಿದ್ದ ಪ್ರಾಥಮಿಕ ಶಾಲೆ ಹಾಗೂ ಸಿದ್ದರತ್ನ ಪ್ರೌಢ ಶಾಲೆಯ ದಶಮಾನೋತ್ಸವ ನಿಮಿತ್ಯ ನಡೆದ ಹೊಂಬೆಳಕು ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಸಿಕ್ಕ ಸಮಯವನ್ನು ಸದುಪಯೋಗ ಪಡಿಸಿಕೊಂಡು ನಕಾರಾತ್ಮಕ ಚಿಂತನೆಗಳನ್ನು ದೂರಮಾಡಿ ಸಕಾರಾತ್ಮಕ ಚಿಂತನೆ ಅಳವಡಿಸಿಕೊಂಡರೆ ಜೀವನದಲ್ಲಿ ಯಶಸ್ವಿಯಾಗುತ್ತದೆ. ಮಕ್ಕಳ ಮೇಲೆ ಮಾನಸಿಕವಾಗಿ ಒತ್ತಡ ಹೇರಬೇಡಿ. ಮುಂದೆ ಗುರಿ ಇರಬೇಕು, ಹಿಂದೆ ಗುರು ಇರಬೇಕು. ಗುರಿ ಮುಟ್ಟುವವರೆಗೆ ಪ್ರಯತ್ನ ನಿಲ್ಲಬಾರದು ಆಗ ಯಶಸ್ಸು ಸಿಗುತ್ತದೆ ಎಂದರು.
ಸಾನಿಧ್ಯ ವಹಿಸಿ ಮಾತನಾಡಿದ ಸಿದ್ದಯೋಗಿ ಅಮರೇಶ್ವರ ಮಹಾರಾಜರು, ಜೀವನದಲ್ಲಿ ಸೋಮಾರಿತನ ಅಳವಡಿಸಿಕೊಂಡರೆ ಸಾಧನೆ ಸಾಧ್ಯವಾಗುವದಿಲ್ಲ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡುವುದು ನಮ್ಮ ಧ್ಯೆಯವಾಗಿದೆ. ಯಾವಾಗಲೂ ಮಕ್ಕಳ ಬಾಳಿಗೆ ಬೆಳಕಾಗುತ್ತೇನೆ. ಮಕ್ಕಳಿಗೆ ಕಠಿಣ ಆಗುವ ಗಣಿತ, ವಿಜ್ಞಾನ ಹಾಗೂ ಇಂಗ್ಲೀಷ ವಿಷಯಗಳ ಕುರಿತು ಪುನರ್ಮನನ ಮಾಡಿಸುತ್ತಾ ಶಿಕ್ಷಕರಿಂದ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಒದಗಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಬನಸಿದ್ದ ಮಹಾರಾಜರು, ಎಂ‌.ಬಿ.ಪಾಟೀಲ ಪೌಂಡೇಶನ್ ಕಾರ್ಯದರ್ಶಿ ಯಾಕುಬ ಜತ್ತಿ, ಸಂಪನ್ಮೂಲ ವ್ಯಕ್ತಿ ಸಿದ್ದಣ್ಣಾ ದಳವಾಯಿ, ಸಾಬು ಮಾಶ್ಯಾಳ, ರಾಜು ಕುರಿ, ಕರೆಪ್ಪ ಬಸ್ತಾಳ, ಮೆಲಗಿರಿ ಹೊಸಮನಿ, ಶ್ರೀಮಂತ ಕೊಟ್ಟಲಗಿ, ಬಸವರಾಜ ಖವಿ, ಮಲ್ಲಿಕಾರ್ಜುನ ಹಂಜಗಿ, ದುಂಡಪ್ಪ ಕುಮಟಗಿ, ಲೇಪು ಕೊಣ್ಣೂರ, ಸುರೇಶ ಕೊಣ್ಣೂರ, ಶ್ರೀಶೈಲ ಬಿರಾದಾರ, ಅಪ್ಪಾಸಾಬ ಮಗದರಿ, ಸಿದರಾಯ ಖವಿ, ಸೋಮನಿಂಗ ಖವಿ, ಸಿದ್ದು ಮುಚ್ಚಂಡಿ, ಸಂಜು ರಾಠೋಡ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.