ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಫೆ.೧ ರಂದು ಮಧ್ಯಾಹ್ನ ೩ ರಿಂದ ೪ ಗಂಟೆಯವರೆಗೆ ಕಬ್ಬಿನಲ್ಲಿ ಗೊಣ್ಣೆ ಹುಳುವಿನ ನಿರ್ವಹನೆ ಮತ್ತು ಫೆ.೨ ರಂದು ಮಧ್ಯಾಹ್ನ ೩ ರಿಂದ ೪ ಗಂಟೆಯವರೆಗೆ ಸಮಗ್ರ ಕೃಷಿ ಪದ್ಧತಿ ವಿಷಯಗಳ ಕುರಿತು ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ತರಬೇತಿ ಆಯೋಜಿಸಲಾಗಿದೆ.
ಆಸಕ್ತ ರೈತರು ಈ ಗೂಗಲ್ ಮೀಟ್ ಲಿಂಕ್ https://meet.google.com/xjy-juqo-mxy ಬಳಸಿ ತರಬೇತಿಯಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿ ಶ್ರೀಮತಿ ಲಕ್ಷ್ಮೀ ಕಾಮಗೊಂಡ ಮೊ: ೮೨೭೭೯೩೦೬೧೯ ಸಂಖ್ಯೆಗೆ ಸಂಪರ್ಕಿಸುವಂತೆ ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Subscribe to Updates
Get the latest creative news from FooBar about art, design and business.
ಫೆ.೧ – ೨ ರಂದು ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ತರಬೇತಿ
Related Posts
Add A Comment
