Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಕಾನಿಪ ಸಂಘಕ್ಕೆ ಕೆಯುಡಬ್ಲೂಜೆ ಪ್ರಶಸ್ತಿ!
(ರಾಜ್ಯ ) ಜಿಲ್ಲೆ

ವಿಜಯಪುರ ಕಾನಿಪ ಸಂಘಕ್ಕೆ ಕೆಯುಡಬ್ಲೂಜೆ ಪ್ರಶಸ್ತಿ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದಾವಣಗೆರೆ ಸಮ್ಮೇಳನದಲ್ಲಿ ಘಟಕಕ್ಕೆ ಪ್ರಶಸ್ತಿ ಪ್ರದಾನ | ಸಂಭ್ರಮಿಸಿದ ಕಾನಿಪ ಸದಸ್ಯರು

ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕಕ್ಕೆ ರಾಜ್ಯ ಘಟಕ ಕೊಡಮಾಡುವ ಉತ್ತಮ ಸಾಧನೆಗೈದ ಸಂಘ ಪ್ರಶಸ್ತಿಗೆ ಪುರಸ್ಕೃತವಾಗಿದ್ದು, ಸಂಘದ ಸದಸ್ಯರ ಸಂಭ್ರಮಕ್ಕೆ ಪಾರವೇ ಇಲ್ಲದಂತಾಗಿದೆ.
ರಾಜ್ಯದ ಮೂರು ಜಿಲ್ಲಾ ಘಟಕಗಳಿಗೆ ಈ ಪ್ರಶಸ್ತಿ ಲಭಿಸಿದ್ದು, ಅದರಲ್ಲಿ ವಿಜಯಪುರ ಕಾರ್ಯನಿರತ ಪತ್ರಕರ್ತರ ಸಂಘವೂ ಈ ಪ್ರಶಸ್ತಿಗೆ ಪಾತ್ರವಾಗಿದ್ದು, ಸಂಘದ ಸದಸ್ಯರು ಹಾಗೂ ಪದಾಧಿಕಾರಿಗಳ ಹರ್ಷದ ಹೊನಲಿಗೆ ಕಾರಣವಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ಹಾಗೂ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ತಿಳಿಸಿದ್ದಾರೆ.
ಕಳೆದ ವರ್ಷ ಫೆ. ೪ ಮತ್ತು ೫ ರಂದು ವಿಜಯಪುರ ಜಿಲ್ಲಾ ಘಟಕ ೩೭ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಯಾಗಿ ಸಂಘಟಿಸಿತ್ತು. ಈ ಸಮ್ಮೇಳನ ಯಶಸ್ಸಿಗೆ ಸಂಘದ ಸದಸ್ಯರು ಹಾಗೂ ಹಾಗೂ ಹಿತೈಷಿಗಳು ದಣಿವರಿಯದೇ ದುಡಿದಿದ್ದನ್ನು ಇಲ್ಲಿ ಸ್ಮರಿಸಬಹುದು.
ದಾವಣಗೆರೆಯಲ್ಲಿ ಇದೇ ಫೆ. ೩ ಮತ್ತು ೪ ರಂದು ನಡೆಯಲಿರುವ ೩೮ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ವಿಜಯಪುರ ಜಿಲ್ಲಾ ಘಟಕಕ್ಕೆ ಕೆಯುಡಬ್ಲೂಜೆ ವಾರ್ಷಿಕ ಪ್ರಶಸ್ತಿ ನೀಡಿ ರಾಜ್ಯ ಘಟಕ ಗೌರವಿಸಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.
ಸದಸ್ಯರ ಸಂಭ್ರಮ : ಜಿಲ್ಲಾ ಸಂಘ ರಾಜ್ಯ ಘಟಕದ ಪ್ರಶಸ್ತಿಗೆ ಪುರಸ್ಕೃತವಾದ ಸುದ್ದಿ ತಿಳಿಯುತ್ತಿದ್ದಂತೆಯೇ ಸಂಘದ ಸದಸ್ಯರು, ಪದಾಕಾರಿಗಳು ಹಾಗೂ ಹಿತೈಷಿಗಳು ಪರಸ್ಪರ ಅಭಿನಂದನೆ ವಿನಿಮಯ ಮಾಡಿಕೊಂಡರು. ಜೊತೆಗೆ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.

ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕಕ್ಕೆ ಕೆಯುಡಬ್ಲೂಜೆ ವಾರ್ಷಿಕ ಪ್ರಶಸ್ತಿ ಲಭಿಸಿದ್ದಕ್ಕೆ ಸಂಘದ ಜಿಲ್ಲಾ ಉಪಾಧ್ಯಕ್ಷ  ಹಾಗೂ ’ಉದಯರಶ್ಮಿ’ ದಿನಪತ್ರಿಕೆ ಸಂಪಾದಕ ಇಂದುಶೇಖರ ಮಣೂರ ಹರ್ಷ ವ್ಯಕ್ತಪಡಿಸಿದ್ದಾರೆ.
ಕಳೆದ ವರ್ಷ ವಿಜಯಪುರದಲ್ಲಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರ ಸಾಂಘಿಕ ಶ್ರಮದಿಂದ ೩೭ನೇ ರಾಜ್ಯ ಪತ್ರಕರ್ತರ ಸಮ್ಮೇಳನ ತುಂಬ ಯಶಸ್ವಿಯಾಗಿತ್ತು. ಸಂಘದ ಕಾರ್ಯಚಟುವಟಿಕೆ ಮತ್ತು ಶ್ರಮವನ್ನು ರಾಜ್ಯ ಘಟಕದ ಕ್ರಿಯಾಶೀಲ ಅಧ್ಯಕ್ಷ ಶಿವಾನಂದ ತಗಡೂರ ಮತ್ತು ಪದಾಧಿಕಾರಿಗಳು ಗುರುತಿಸಿದ್ದು, ನಮಗೆಲ್ಲ ಇನ್ನೂ ಹೆಚ್ಚಿನ ರೀತಿಯ ಸೇವೆಗೈಯಲು ಸ್ಪೂರ್ತಿ ನೀಡಿದೆ ಎಂದು ಇಂದುಶೇಖರ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.