Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೂಲನಂದೀಶ್ವರ ದರ್ಶನ ಪಡೆದ ಡಿಸಿಎಂ ಶಿವಕುಮಾರ
(ರಾಜ್ಯ ) ಜಿಲ್ಲೆ

ಮೂಲನಂದೀಶ್ವರ ದರ್ಶನ ಪಡೆದ ಡಿಸಿಎಂ ಶಿವಕುಮಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣಕ್ಕೆ ಮೊದಲ ಬಾರಿಗೆ ಆಗಮಿಸಿದ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಶನಿವಾರ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು, ಅಪಾರ ಸಂಖ್ಯೆಯ ಕಾರ್ಯಕರ್ತರು ಜಯಘೋಷದೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿಕೊಂಡರು.
ಕಲಬುರಗಿಯಿಂದ ರಸ್ತೆ ಮಾರ್ಗವಾಗಿ ತಾಲೂಕಿನ ದಿಂಡವಾರ ಗ್ರಾಮದ ಮೂಲಕ ಬಸವನಬಾಗೇವಾಡಿ ಮತಕ್ಷೇತ್ರಕ್ಕೆ ಪ್ರವೇಶಿಸಿದ ಡಿ.ಕೆ ಶಿವಕುಮಾರ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿರುವ ಬೀರಲಿಂಗೇಶ್ವರ ದೇವಸ್ಥಾನ ಹಾಗೂ ವಚನ ಶಿಲಾ ಮಂಟಪಕ್ಕೆ ಭೇಟಿ ದರ್ಶನ ಪಡೆದುಕೊಂಡ ನಂತರ ಸನ್ಮಾನ ಸ್ವೀಕರಿಸಿದರು.
ಬಸವನನಬಾಗೇವಾಡಿ ಪಟ್ಟಣದ ಆರಾಧ್ಯ ದೈವ ಮೂಲ ನಂದೀಶ್ವರನ ದರ್ಶನ ಪಡೆದರು.
ಇದೇ ಸಂದರ್ಭದಲ್ಲಿ ನಂದೀಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ಮೂಲನಂದೀಶ್ವರನಿಗೆ ಹಣೆ ಹಚ್ಚಿ ನಮಸ್ಕರಿಸಿರುವುದು ವಿಶೇಷ ಗಮನ ಸೆಳೆಯಿತು.
ಮೂಲ ನಂದೀಶ್ವರನ ದರ್ಶನ ಪಡೆದ ಅವರು ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಪಟ್ಟಣದ ಹೃದಯ ಭಾಗದಲ್ಲಿ ನಿರ್ಮಾಣವಾಗಿರುವ ಮೆಗಾಮಾರುಕಟ್ಟೆಯ ಕಾಮಗಾರಿ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಮನಗೂಳಿ ಹಿರೇಮಠದ ಕಾರ್ಯಕ್ರಮಕ್ಕೆ ತೆರಳಿದರು.
ಈ ಸಂದರ್ಭದಲ್ಲಿ ಸಿದ್ದಲಿಂಗ ಸ್ವಾಮೀಜಿ, ಸಚಿವ ಶಿವಾನಂದ ಪಾಟೀಲ, ವಿಧಾನಪರಿಷತ್ತಿನ ಸದಸ್ಯ ಪ್ರಕಾಶ ರಾಠೋಡ, ಶಾಸಕ ಅಶೋಕ ಮನಗೂಳಿ, ವಿಡಿಸಿಸಿ ಬ್ಯಾಂಕ್ ನಿರ್ದೇಶಕಿ ಸಂಯುಕ್ತಾ ಪಾಟೀಲ, ನಂದಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಸತ್ಯಜೀತ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ರಾಜ್ಯ ಸಹಕಾರಿ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಕಾಂಗ್ರೆಸ ಜಿಲ್ಲಾಧ್ಯಕ್ಷ ರಾಜು ಆಲಗೂರ, ಮುಖಂಡರಾದ ಬಸವರಾಜ ಗೊಳಸಂಗಿ, ಲೋಕನಾಥ ಅಗರವಾಲ, ಬಸಣ್ಣ ದೇಸಾಯಿ, ಭರತು ಅಗರವಾಲ, ಶೇಖರ ಗೊಳಸಂಗಿ, ವಿದ್ಯಾರಾಣಿ ತುಂಗಳ, ಜಟ್ಟಿಂಗರಾಯ ಮಾಲಗಾರ, ರವಿ ಚಿಕ್ಕೊಂಡ, ರವಿ ರಾಠೋಡ ಬಸವರಾಜ ಹಾರಿವಾಳ, ಮಲ್ಲಿಕಾರ್ಜುನ ನಾಯಕ, ಬಸವರಾಜ ರಾಯಗೊಂಡ, ಬಸವರಾಜ ಕೋಟಿ, ರವಿ ಬಾವಿಕಟ್ಟಿ, ವಿಶ್ವನಾಥ ನಿಡಗಂದಿ, ರಫೀಕ್ ಪಕಾಲಿ, ತೌಸೀಫ್ ಗಿರಗಾಂವಿ, ಜಕ್ಕಪ್ಪ ಮೀಸಿ, ಕಾಶಿನಾಥ ರಾಠೋಡ, ಸಿ.ಎಸ್. ಪಾಟೀಲ, ಸಂಕನಗೌಡ ಪಾಟೀಲ, ಪಿಂಟುಗೌಡ ಪಾಟೀಲ, ಜಗದೇವಿ ಗುಂಡಳ್ಳಿ, ರುಕ್ಮಿಣಿ ರಾಠೋಡ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.