Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಠಗಳಿಂದ ಜನಪರ ಕಾರ್ಯ :ಬಿ.ವೈ.ವಿಜಯೇಂದ್ರ
(ರಾಜ್ಯ ) ಜಿಲ್ಲೆ

ಮಠಗಳಿಂದ ಜನಪರ ಕಾರ್ಯ :ಬಿ.ವೈ.ವಿಜಯೇಂದ್ರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನ ಬಾಗೇವಾಡಿ: ನಾಡಿನಲ್ಲಿ ಮಠಗಳು ಬಸವಣ್ಣನವರ ಕಾಯಕ, ದಾಸೋಹ ತತ್ವ ಅಳವಡಿಸಿಕೊಳ್ಳುವ ಮೂಲಕ ಜನಪರ ಕಾರ್ಯಗಳನ್ನು ಮಾಡುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ತಾಲೂಕಿನ ಮನಗೂಳಿಯಲ್ಲಿ ಲಿಂ.ಡಾ.ಮಹಾಂತ ಶಿವಾಚಾರ್ಯ ಸ್ವಾಮೀಜಿಯವರ 11ನೇ ಪುಣ್ಯಾರಾಧನೆ, ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿಯವರ ಪಟ್ಟಾಧಿಕಾರದ ದಶಮಾನೋತ್ಸವ, ಸಂಗನಬಸವ ಕಲ್ಯಾಣಮಂಟಪ, ನೂತನ ರಥೋತ್ಸವ ಲೋಕಾರ್ಪಣೆ ಸಾಮೂಹಿಕ ವಿವಾಹದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಧರ್ಮಸಭೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಮಠಗಳು ನಾಡಿನ ಅಭಿವೃದ್ಧಿ ಶ್ರಮಿಸುತ್ತಿರುವದು ಶ್ಲಾಘನೀಯ. ರಾಜ್ಯಕ್ಕೆ ಶಕ್ತಿ ತುಂಬುವ ಕೆಲಸ ಮಠಗಳು ಮಾಡುತ್ತಿವೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಠಗಳ ಅಭಿವೃದ್ಧಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. ಮಠಾಧೀಶರ, ಜನರ ಆಶೀರ್ವಾದದಿಂದ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ರೈತ ಕುಟುಂಬದಲ್ಲಿ ಜನಿಸಿರುವ ನನ್ನ ತಂದೆ ರೈತರು, ಸೈನಿಕರನ್ನು ಎರಡು ಕಣ್ಣುಗಳೆಂದು ತಿಳಿದು ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರು ಎಂದು ಹೇಳಿದರು.
ರಾಜ್ಯದಲ್ಲಿ ಭೀಕರ ಬರಗಾಲ ಇದೆ. ತೋಟಗಾರಿಕೆ ಬೆಳೆಗೆ ಸಮರ್ಪಕ ವಿದ್ಯುತ್ ಸಿಗುತ್ತಿಲ್ಲ. ರೈತರು ಮಕ್ಕಳೊಂದಿಗೆ ಗೂಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಬರುವ ದಿನಗಳಲ್ಲಿ ಸರಿಯಾದ ಮಳೆ, ಬೆಳೆ ಬರಲಿ ಎಂದು‌ ಪ್ರಾರ್ಥಿಸುತ್ತೇನೆ. ನನ್ನ ಜೀವನವನ್ನು ರೈತರ ಪರವಾಗಿ ಮುಡಿಪಾಗಿಡುತ್ತೇನೆ ಎಂದು ಹೇಳಿದರು.
ಸಾನಿಧ್ಯ ವಹಿಸಿದ್ದ ಹುಬ್ಬಳ್ಳಿಯ ಡಾ.ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿದರು.
ಗದಗದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿದರು.
ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಡಾ.ಮಹಾದೇವ ಶಿವಾಚಾರ್ಯ ಸ್ವಾಮೀಜಿ, ಬಳಗಾನೂರದ ಮಂಜುಳಾತಾಯಿ, ಮುತ್ತಗಿಯ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ನೇತೃತ್ವ ವಹಿಸಿದ್ದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ, ಅಧ್ಯಕ್ಷತೆ ವಹಿಸಿದ್ದ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆಯ ಮಾಜಿ ಅಧ್ಯಕ್ಷ ವಿಜುಗೌಡ ಪಾಟೀಲ, ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಲಿಂಬೆ ಅಭಿವೃದ್ಧಿ ಮಂಡಳಿ ನಿಗಮದ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಸಾಹಿತಿ ಪ.ಗು.ಸಿದ್ದಾಪುರ ಮಾತನಾಡಿದರು.
ಮಾಜಿ ಸಚಿವರಾದ ಎಸ್.ಕೆ.ಬೆಳ್ಳುಬ್ಬಿ, ಅಪ್ಪಾಸಾಹೇಬಗೌಡ ಪಾಟೀಲ, ಮಾಜಿ ಶಾಸಕರಾದ ಸೋಮನಗೌಡ ಪಾಟೀಲ, ರಮೇಶ ಭೂಸನೂರ, ಬಿಜೆಪಿ ಜಿಲ್ಲಾ ಅಧ್ಯಕ್ಷ ಆರ್.ಎಸ್.ಕೂಚಬಾಳ, ಮುಖಂಡರಾದ ಉಮೇಶ ಕಾರಜೋಳ, ರವಿ ಖಾನಾಪೂರ, ರಘು ಕೌಟಿಲ್ಯ ಇದ್ದರು.
ವಿಡಿಸಿಸಿ ಬ್ಯಾಂಕ್ ನಿರ್ದೇಶಕ ಚಂದ್ರಶೇಖರಗೌಡ ಪಾಟೀಲ ಸ್ವಾಗತಿಸಿದರು. ಸಂಗಮೇಶ ಗೆಣ್ಣೂರ, ಕೆ.ಸುನಂದಾ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.