Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಟನ್ ಕಬ್ಬಿಗೆ ರೂ.3400 ದರ ನಿಗದಿಗೆ ಆಗ್ರಹಿಸಿ ಪ್ರತಿಭಟನೆ

ಪ್ರತಿಭಟನೆಗೆ ಮಣಿದ ಸರ್ಕಾರ; ಕಬ್ಬಿಗೆ 3300 ರೂ. ನಿಗದಿ

ರೈತರ ಸತ್ಯಾಗ್ರಹ: ಇಂಡಿ ಬಂದ್ ಸಂಪೂರ್ಣ ಯಶಸ್ವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಮಾಜಿಕ ಚಿಂತನೆ ಒಳಗೊಂಡ ’ಬಯಲು ಬೊಂಬೆ’ ಕೃತಿ :ಪ್ರಾ.ಮಿರ್ದೆ
(ರಾಜ್ಯ ) ಜಿಲ್ಲೆ

ಸಾಮಾಜಿಕ ಚಿಂತನೆ ಒಳಗೊಂಡ ’ಬಯಲು ಬೊಂಬೆ’ ಕೃತಿ :ಪ್ರಾ.ಮಿರ್ದೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡಾ.ಚೈತನಾ ಸಂಕೊಂಡ ರಚಿತ ’ಬಯಲು ಬೊಂಬೆ’ ಕೃತಿ ಲೋಕಾರ್ಪಣೆ

ವಿಜಯಪುರ: ಸಂಶೋಧನಾ ಲೇಖನಗಳ ಸಂಗ್ರಹಿತ ’ಬಯಲು ಬೊಂಬೆ’ ಕೃತಿಯು ವಿಭಿನ್ನ ವಿಶೇಷ ಲೇಖನಗಳು, ಭಕ್ತಿ, ಸಾಮಾಜಿಕ ಚಿಂತನ, ವೈವಿಧ್ಯತೆಯನ್ನು ಒಳಗೊಂಡಿದೆ ಎಂದು ಪ್ರಾಚಾರ್ಯ ಡಾ:ಆರ್.ಎಂ.ಮಿರ್ದೆ ಹೇಳಿದರು.
ನಗರದ ಬಿ ಎಲ್ ಡಿ ಇ ಸಂಸ್ಥೆಯ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದಲ್ಲಿ ಗ್ರಂಥ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಸಾಹಿತ್ಯ ಲೋಕದಲ್ಲಿ ಸಂಶೋದನಾ ಬಹಳಷ್ಟು ವಿರಳ ಅಂತಹದರಲ್ಲಿ ಸಂಶೋಧನಾ ಕೈಗೊಂಡಿರುವ ಉಪನ್ಯಾಸಕಿ ಡಾ.ಚೈತನಾ ಸಂಕೊಂಡ ಇವರ ಕಾರ್ಯ ನಿಜಕ್ಕೂ ಶ್ಲಾಘನೀಯವಾದದ್ದು ಎಂದರು.
ಈ ಗ್ರಂಥವು ವಿಭಿನ್ನ ವಿಶೇಷತೆಗಳನ್ನು ಹೊಂದಿದೆ. ರಾಮಾಯಣ ಮಹಾಭಾರತ, ಜೈನ ಧರ್ಮದ ದಿಗ್ದರ್ಶನ ಬಸವಣ್ಣನ ನವರ ವಿಚಾರ ಧಾರೆಗಳನ್ನು ಬಿತ್ತರಿಸುವ ಕಾಯ ವಾಚನ ಬಿತ್ತರಿಸುವ ಪಂಚವಿಂಶತಿ ಲೀಲೆಗಳು, ಸಂತ ಶರಣರ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆ, ಕನಕದಾಸರ ಕೀರ್ತನೆಗಳಲ್ಲಿ ಭಕ್ತಿ, ನಿಜಗುಣ ಶಿವಯೋಗಿಗಳ ಅನುಭಾವ ಇಂತಹ ಹಲವಾರು ಸಾಮಾಜಿಕ ಸದೃಡ, ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಒಟ್ಟು ೧೩ ವಿಶೇಷ ಸಂಶೋಧನಾ ಲೇಖನಗಳ ವಿರಚಿತ ಈ ಗ್ರಂಥವು ಪ್ರಮುಖ ಸಾಹಿತ್ಯಾಸಕ್ತರಿಗೆ ಆಸಕ್ತಿಯುತವಾದ ಗ್ರಂಥವಾಗಿ ಹೊರಹೊಮ್ಮಿದೆ ಎಂದರು.
ಈ ವೇಳೆ ಬಬಲೇಶ್ವರ ಶಾಂತವೀರ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ವ್ಹಿ. ಆರ್ ಚೌಧರಿ ಗ್ರಂಥ ಪರಿಚಯಿಸಿ ಮಾತನಾಡಿ, ಚಿಕ್ಕ ವಯಸ್ಸಿನಲ್ಲಿನ ಈ ಸಾಧನೆ ಕಡಿಮೆ ಅವಧಿಯಲ್ಲೇ ಸಂಶೋಧನಾ ಕೈಗೊಂಡು ಮಹಾನ ಸಾಧನೆ ಮಾಡಿದ್ದಾರೆ. ಜೈನ್ ಧರ್ಮ, ವಚನಕಾರರ ಅವಲೋಕನ ಇವೆಲ್ಲದರ ವಿಶಿಷ್ಠವಾದ ಗ್ರಂಥವಾಗಿದೆ.
ಈ ಗ್ರಂಥದಲ್ಲಿ ಮರಾಠ ಅಭಂಗವನ್ನು ತೌಲನಿಕವಾಗಿ ತೆಗೆದುಕೊಂಡಿದ್ದಾರೆ.
ಬಯಲು ಎಂಬ ಪದವು ಅಧ್ಯಾತ್ಮಿಕ ದೃಷ್ಟಿಕೋನದಿಂದ, ಲಿಂಗಾಂಗ ಸಾಮರಸ್ಯವನ್ನು, ಬಯಲಿನ ಸ್ವರೂಪದಲ್ಲಿ ಶಿವನ ಸ್ವರೂಪದ ನಿಲುವು ಸೃಷ್ಟಿಯ ಅದಿ ಅಂತ್ಯ ಶಿವನೆ ಈ ರೀತಿಯಾಗಿ ಸಾಹಿತ್ಯ ಗ್ರಂಥ ಆಕಾರದ ರೂಪದಲ್ಲಿ
ನೀಡಿದ್ದಾರೆ. ಜೈನ್ ಧರ್ಮದ ವಿಚಾರ ಧಾರೆಗಳು, ಕಾವ್ಯಗಳು ,ಜನ್ಮ ಜನ್ಮಾಂತರ ನಂಬಿಕೆಗಳು ಹೊಂದಿರುವ ಜೈನ ಧರ್ಮದ ಬಗ್ಗೆ ವಿಶ್ಲೇಷಿಸಿದ್ದಾರೆ. ಸಾಹಿತ್ಯ ಲೋಕಕ್ಕೆ ಹಿರಿಮೆ ಗರಿಮೆ ಬರಲಿ ಎಂದು ಶುಭ ಹಾರೈಸಿದರು.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಕೆ.ರವೀಂದ್ರ ನಾಥ ಮಾತನಾಡಿ, ಈ ಸಂದರ್ಭದಲ್ಲಿ ಲೇಖಕಿ ಉಪನ್ಯಾಸಕಿ ಡಾ.ಚೈತನಾ ಸಂಕೊಂಡ ಮಾತನಾಡಿ ಈ ಸಾಧನೆಯ ಹೆಜ್ಜೆಗೆ ನನ್ನ ಗುರುವೃಂದ, ಅಜ್ಜ ಅಜ್ಜಿಯವರೇ ಸ್ಪೂರ್ತಿ, ಅವರ ಮಹಾಭಾರತ, ರಾಮಾಯಣ ಸನ್ನಿವೇಶಗಳನ್ನು ಕಥೆಗಳ ರೂಪದಲ್ಲಿ ನಮಗೆ ಉಣಬಡಿಸುತ್ತಿದ್ದರು. ಅದುವೇ ನನಗೆ ಸ್ಪೂರ್ತಿಯಾಯಿತು. ಅಲ್ಲದೆ ಡಾ.ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಸಿಬ್ಬಂದಿ ನನಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಅವರ ಸಹಕಾರವೇ ಈ ಹೆಜ್ಜೆಗೆ ಸಾಕ್ಷಿಯಾಗಿದೆ ಎಂದು ಕೃತಜ್ಞತೆ ಸಲ್ಲಿಸಿದರು.
ಸಂಶೋಧನಾ ಕೇಂದ್ರದ ಕಾರ್ಯದರ್ಶಿ ಡಾ.ಎಂ.ಎಸ್.ಮದಭಾವಿ ಮಾತನಾಡಿದರು.
ಈ ಸಂದರ್ಭದಲ್ಲಿ ಡಾ.ಫ.ಗು ಹಳಕಟ್ಟಿ ಸಂಶೋಧನಾ ಕೇಂದ್ರದ ಸಂಯೋಜನಾಧಿಕಾರಿ ಡಾ.ಡಾ.ವ್ಹಿ.ಡಿ ಐಹೊಳ್ಳಿ, ಡಾ.ಎಂ.ಎಸ್.ಮದಭಾವಿ, ಎಸ್ಬಿ.ಕಲಾ & ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಆರ್.ಎಂ.ಮಿರ್ದೆ, ಉಪನ್ಯಾಸಕಿ, ಲೇಖಕರಾದ ಡಾ.ಚೈತನಾ ಸಂಕೊಂಡ, ಡಾ.ವ್ಹಿ.ಆರ್.ಚೌಧರಿ, ಸಾಹಿತಿ ಜಂಬುನಾಥ ಕಂಚ್ಯಾಣಿ, ಡಾ.ಶ್ರೀನಿವಾಸ ದೊಡ್ಡಮನಿ, ಉಪನ್ಯಾಸಕರು ಮತ್ತು ಸಂಶೋಧನಾರ್ಥಿಗಳು, ಉಪಸ್ಥಿತರಿದ್ದರು.
ಪ್ರೊ.ಎಸ್.ಹೆಚ್ ಹೂಗಾರ ವಚನ ಗಾಯನ ಮಾಡಿದರು, ಪ್ರೊ.ಎ.ಬಿ ಬೂದಿಹಾಳ ವಂದಿಸಿದರು. ಪ್ರೊ.ಸುಭಾಶ್ಚಂದ್ರ ಕನ್ನೂರ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಟನ್ ಕಬ್ಬಿಗೆ ರೂ.3400 ದರ ನಿಗದಿಗೆ ಆಗ್ರಹಿಸಿ ಪ್ರತಿಭಟನೆ

ಪ್ರತಿಭಟನೆಗೆ ಮಣಿದ ಸರ್ಕಾರ; ಕಬ್ಬಿಗೆ 3300 ರೂ. ನಿಗದಿ

ರೈತರ ಸತ್ಯಾಗ್ರಹ: ಇಂಡಿ ಬಂದ್ ಸಂಪೂರ್ಣ ಯಶಸ್ವಿ

ರೈತರಿಗೆ ಬೆಂಬಲ ವ್ಯಕ್ತಪಡಿಸಿ ಬೃಹತ್ ಪ್ರತಿಭಟನೆ :ಹೆದ್ದಾರಿ ತಡೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಟನ್ ಕಬ್ಬಿಗೆ ರೂ.3400 ದರ ನಿಗದಿಗೆ ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಪ್ರತಿಭಟನೆಗೆ ಮಣಿದ ಸರ್ಕಾರ; ಕಬ್ಬಿಗೆ 3300 ರೂ. ನಿಗದಿ
    In (ರಾಜ್ಯ ) ಜಿಲ್ಲೆ
  • ರೈತರ ಸತ್ಯಾಗ್ರಹ: ಇಂಡಿ ಬಂದ್ ಸಂಪೂರ್ಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಬೆಂಬಲ ವ್ಯಕ್ತಪಡಿಸಿ ಬೃಹತ್ ಪ್ರತಿಭಟನೆ :ಹೆದ್ದಾರಿ ತಡೆ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿ ಸೌಜನ್ಯ ಹಾಲಳ್ಳಿ ಸಾಧನೆ
    In (ರಾಜ್ಯ ) ಜಿಲ್ಲೆ
  • ಹಲಕರ್ಟಿ ವೀರಭದ್ರೇಶ್ವರ ಜಾತ್ರೆ: ನ.9ರಂದು ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ನ.೧೦ ರಿಂದ ಚರ್ಮರೋಗ ಉಚಿತ ತಪಾಸಣೆ
    In (ರಾಜ್ಯ ) ಜಿಲ್ಲೆ
  • ಭ್ರೂಣ ಲಿಂಗ ಪತ್ತೆ ಸುಳಿವು ಸಿಕ್ಕಲ್ಲಿ ಮುಲಾಜಿಲ್ಲದೇ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
  • ನ.೦೮ ರಂದು ಕನಕದಾಸರ ಜಯಂತ್ಯುತ್ಸವ :ಭವ್ಯ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗಾರರ ಬೇಡಿಕೆಗೆ ಸರ್ಕಾರ ಸ್ಪಂದಿಸಲಿ :ಶ್ರೀಶೈಲಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.