Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೃತ್ಯ ಆತ್ಮದ ಗುಪ್ತ ಭಾಷೆ..

ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ

ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಧರ್ಮಗ್ರಂಥಗಳಿಗಿಂತ ಸಂವಿಧಾನ ಶ್ರೇಷ್ಠ :ಪಾಟೀಲ
(ರಾಜ್ಯ ) ಜಿಲ್ಲೆ

ಧರ್ಮಗ್ರಂಥಗಳಿಗಿಂತ ಸಂವಿಧಾನ ಶ್ರೇಷ್ಠ :ಪಾಟೀಲ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಹೋನಾಗನಹಳ್ಳಿ ಗ್ರಾಮದಿಂದ ಸಂವಿಧಾನ ಜಾಗೃತಿ ಜಾತಾ ರಥಕ್ಕೆ ಗ್ರಾಮ ಪಂಚಾಯತಿಯಿಂದ ಪುಂಡಲಿಕ ಮಾನವರ ಉಪ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ವಿಜಯಪುರ ಇವರು ರಥಕ್ಕೆ ಅದ್ದೂರಿ ಚಾಲನೆ ನೀಡಿದರು.
ಅಲ್ಲಿಂದ ಸಂವಿಧಾನ ರಥವು ತಿಕೋಟ ತಾಲೂಕು ಕೋಮಟೆ ಗ್ರಾಮ ಪಂಚಾಯಿತಿ ಹಲವು ಗ್ರಾಮಗಳ ಮೂಲಕ ಬಬಲೇಶ್ವರ ತಾಲೂಕಿಗೆ ಬಂದು ತಲುಪಿದಾಗ ಸಂವಿಧಾನ ಜಾಗೃತಿ ಜಾತಾರಥಕ್ಕೆ ವಿಶೇಷವಾಗಿ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು,
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವಿಜಯಪುರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್ ಎಂ ಪಾಟೀಲ ಮಾತನಾಡಿ, ಸಂವಿಧಾನವು ಜನತೆಯ ಹಕ್ಕುಗಳು ಮೂಲವಾಗಿದೆ. ವಿಶ್ವದ ದೀರ್ಘಸಂವಿಧಾನ ನಮ್ಮದು. ಹಾಗೂ ನಮ್ಮ ಸಂವಿಧಾನವು ಸೌಂದರ್ಯವೇ ಸಮಾನತೆ ಎಂದು ಹೇಳಿದರು
ಪ್ರತಿಯೊಬ್ಬರೂ ಸಂವಿಧಾನವನ್ನು ಓದಬೇಕು ಮಕ್ಕಳಿಗೆ ಓದಿ ಹೇಳಬೇಕು ಭಗವದ್ಗೀತೆ ಕುರಾನ್ ಬೈಬಲ್ ನಂತೆ ಸಂವಿಧಾನವು ಪ್ರತಿಯೊಬ್ಬರ ಮನೆಯಲ್ಲಿ ಅದರ ಪಠಣ ಮಾಡಬೇಕು ಎಂದು ಹೇಳಿದರು.
ಸಮಾರಂಭದ ಇನ್ನೋರ್ವ ಅತಿಥಿ ಸದಾನಂದ ಬಡಿಗೇರವರು ಮನೆ ಮನಗಳಲ್ಲಿಯೂ ಸಂವಿಧಾನದ ಜ್ಯೋತಿ ಬೆಳಗಬೇಕು. ಮಕ್ಕಳಿಂದ ಹಿಡಿದು ಹಿರಿಯರವರೆಗೂ ಸಂವಿಧಾನವನ್ನು ಓದಬೇಕು.ಅದು ನಮ್ಮ ನಿಮ್ಮೆಲ್ಲರಿಗೂ ಕರ್ತವ್ಯವಾಗಿದೆ ನಮ್ಮ ಜೀವನದ ಅವಿಭಾಜ್ಯ ವಿಚಾರಧಾರೆಗಳು ಸಂವಿಧಾನದಲ್ಲಿ ಅಡಕವಾಗಿವೆ ಅದನ್ನು ಅರಿತು ನಡೆದರೆ ನಮ್ಮ ದೇಶದ ಪ್ರಜಾಪ್ರಭುತ್ವವು ಗಟ್ಟಿಯಾಗಿ ಬೇರೂರುತ್ತದೆ ಎಂದರು.
ನಂತರ ಸಂವಿಧಾನ ಜಾಗೃತೆ ಜಾತ ರಥವು ಮುಖ್ಯರಸ್ತೆಯಲ್ಲಿ ಮೆರವಣಿಗೆ ಸಾಗಿತ್ತು. ವಾದ್ಯ ಮೇಳ ಡೊಳ್ಳು ಕುಣಿತ ಅದ್ದೂರಿ ಸಂಭ್ರಮದಿಂದ ಸಂವಿಧಾನ ಸ್ತಬ್ಧ ಚಿತ್ರವನ್ನು ಮೆರವಣಿಗೆ ಮಾಡಲಾಯಿತು. ಮೆರವಣಿಗೆ ಉದ್ದಕ್ಕೂ ಸಾಗಿದ ಯುವಕ ಯುವತಿಯರು ವಾದ್ಯ ಮೇಳದ ಸಂಗೀತಕೆ ಕುಣಿದು ಕುಪ್ಪಳಿಸಿದರು ಜಯ ಘೋಷ ಮುಳಗಿಸಿದರು
ಜಾಥ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ವಿವಿಧ ಇಲಾಖೆ ಅಧಿಕಾರಿ ಎ ಬಿ ಕಲಶೆಟ್ಟಿ, ಬಿ ವಿ ಚೆನ್ನಪ್ಪನವರ್, ಎನ್ ಹೆಚ್ ವಾಲಿಕಾರ, ಏ ಎಂ ಒ ಡಿಯರ್, ಎಸ್ ಎಸ್ ಕೆರೂರ, ಎ ಎಸ್ ಡಂಬಾಳ, ಪೂಜಾ ನಿಕಿಂ, ಸುಜಾತಾ ಟಕ್ಕಳಕಿ, ಇನಾಮ್ದಾರ್, ಪೂಜಾ ಮೇತ್ರಿ, ಪಾರ್ವತಿ ಮುಂತಾದವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೃತ್ಯ ಆತ್ಮದ ಗುಪ್ತ ಭಾಷೆ..

ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ

ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ

ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವೈಜ್ಞಾನಿಕವಾಗಿ ಅನುಷ್ಠಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೃತ್ಯ ಆತ್ಮದ ಗುಪ್ತ ಭಾಷೆ..
    In ವಿಶೇಷ ಲೇಖನ
  • ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ
    In (ರಾಜ್ಯ ) ಜಿಲ್ಲೆ
  • ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವೈಜ್ಞಾನಿಕವಾಗಿ ಅನುಷ್ಠಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರಕ್ಕೆ ಮೇ.2 ರಂದು ರಾಜ್ಯ ಮಾಹಿತಿ ಆಯುಕ್ತರ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಬೃಹತ್ ಶಿಬಿರ
    In (ರಾಜ್ಯ ) ಜಿಲ್ಲೆ
  • ಬಿಸಿಲ ಝಳಕ್ಕೆ ತತ್ತರಿಸಿದ ಕುಕ್ಕುಟೋದ್ಯಮ: ಸಾಕಾಣಿಕೆಗಾರರ ಸಂಕಷ್ಟ
    In (ರಾಜ್ಯ ) ಜಿಲ್ಲೆ
  • ಜಿಲ್ಲೆಯ ಅಭಿವೃದ್ಧಿಗೆ ನಿಗದಿತ ಅವಧಿಯಲ್ಲಿ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ಪಡಿತರ ದುರುಪಯೋಗಕ್ಕೆ ಕಠಿಣ ಕ್ರಮ :ಕಂಕಣವಾಡಿ
    In (ರಾಜ್ಯ ) ಜಿಲ್ಲೆ
  • ಫಲಿತಾಂಶದಲ್ಲಿ ಎಡವಟ್ಟು: ೮೬ ಅಂಕದ ಬದಲು ೪೫ ನಮೂದು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.