Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಟನ್ ಕಬ್ಬಿಗೆ ರೂ.3400 ದರ ನಿಗದಿಗೆ ಆಗ್ರಹಿಸಿ ಪ್ರತಿಭಟನೆ

ಪ್ರತಿಭಟನೆಗೆ ಮಣಿದ ಸರ್ಕಾರ; ಕಬ್ಬಿಗೆ 3300 ರೂ. ನಿಗದಿ

ರೈತರ ಸತ್ಯಾಗ್ರಹ: ಇಂಡಿ ಬಂದ್ ಸಂಪೂರ್ಣ ಯಶಸ್ವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾಜಿ ಶಾಸಕ ರವಿಕಾಂತ ಕಣದಿಂದ ಹಿಂದಕ್ಕೆ :ಅಭಿಮಾನಿಗಳಿಗೆ ನಿರಾಸೆ
(ರಾಜ್ಯ ) ಜಿಲ್ಲೆ

ಮಾಜಿ ಶಾಸಕ ರವಿಕಾಂತ ಕಣದಿಂದ ಹಿಂದಕ್ಕೆ :ಅಭಿಮಾನಿಗಳಿಗೆ ನಿರಾಸೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮರಗೂರ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗೆ ಫೆ.೧೧ರಂದು ಚುನಾವಣೆ

ಇಂಡಿ: ತಾಲೂಕಿನ ಮರಗೂರ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗೆ ಫೆಬ್ರವರಿ ೧೧ರಂದು ಚುನಾವಣೆ ನಿಗದಿಯಾಗಿದ್ದು, ಫೆಬ್ರವರಿ ೫ ಸೋಮವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು.
ಸೋಮವಾರ ೩೩ ಜನ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂಪಡೆದುಕೊಂಡರು, ಪ್ರಮುಖವಾಗಿ ಮಾಜಿ ಶಾಸಕ ರವಿಕಾಂತ ಪಾಟೀಲ್ ಅವರು ಸಹ ತಮ್ಮ ನಾಮಪತ್ರ ಹಿಂಪಡೆದಿದ್ದು ಅವರ ಅಭಿಮಾನಿಗಳಲ್ಲಿ ನಿರಾಶೆ ಮೂಡಿಸುವಂತಾಯಿತು.
ಸ್ಥಳೀಯ ಶಾಸಕ ಹಾಗೂ ಕಾರ್ಖಾನೆಯ ಅಧ್ಯಕ್ಷರಾಗಿರುವ ಯಶವಂತರಾಯಗೌಡ ಪಾಟೀಲ್ ಅವರು ಅವಿರೋಧ ಆಯ್ಕೆ ಮಾಡುವ ಪ್ರಯತ್ನದಲ್ಲಿ ಇದ್ದರೂ ಅವರ ಪ್ರಯತ್ನ ಕೈಗೂಡಲಿಲ್ಲ, ಸಾಮಾನ್ಯ ಸ್ಥಾನದಲ್ಲಿ ಐದು ಸ್ಥಾನಗಳಿಗೆ ೮ ಜನ ಅಭ್ಯರ್ಥಿಗಳು ಉಳಿದುಕೊಂಡಿದ್ದು ನಾಳೆಯಿಂದಲೇ ಚುನಾವಣಾ ಪ್ರಚಾರ ಪ್ರಾರಂಭವಾಗಲಿದೆ.
ಕಣದಲ್ಲಿರುವವರಲ್ಲಿ ಮಾಜಿ ಶಾಸಕ ಡಾ. ಸಾರ್ವಭೌಮ ಬಗಲಿ ಅವರು ಇರುವ ಕಾರಣ ಚುನಾವಣೆ ಕಾವು ದಿನಿ ದಿನೇ ಹೆಚ್ಚಾಗುವ ಸಾಧ್ಯತೆ ಇದೆ.
ಸಾಮಾನ್ಯ ವರ್ಗದಲ್ಲಿ-
ಚಂದ್ರಕಾಂತ್ ಬೋರಗಿ, ನಾಗನಾಥ ಬಿರಾದಾರ, ಬಸವರಾಜ ಧನಶ್ರೀ, ಮಲ್ಲನಗೌಡ ಪಾಟೀಲ, ಯಶವಂತರಾಯಗೌಡ ಪಾಟೀಲ, ರೇವಗೊಂಡಪ್ಪ ಪಾಟೀಲ, ಸಿದ್ದಣ್ಣ ಬಿರಾದಾರ ಡಾ.ಸಾರ್ವಭೌಮ ಬಗಲಿ ಕಣದಲ್ಲಿದ್ದಾರೆ.
ಪರಿಶಿಷ್ಟ ಜಾತಿ ಮೀಸಲು ಸ್ಥಾನದಲ್ಲಿ-
ಅಶೋಕ್ ಗಜಾಕೋಶ, ಮುತ್ತಪ್ಪ ಪೋತೆ ಕಣದಲ್ಲಿದ್ದಾರೆ,
ಮಹಿಳಾ ಮೀಸಲು ಸ್ಥಾನದಲ್ಲಿ-
ದಾನವ್ವ ಬಿರಾದಾರ ಉರ್ಫ ಪಾಟೀಲ, ಲಲಿತಾ ನಡಿಗೇರಿ, ಸರೋಜಿನಿ ಪಾಟೀಲ ಕಣದಲ್ಲಿ ಉಳಿದಿದ್ದಾರೆ.
ಐದು ಸ್ಥಾನಗಳು ಅವಿರೋಧ-
ಹಿಂದುಳಿದ ವರ್ಗ “ಅ” ಮೀಸಲು ಸ್ಥಾನದಿಂದ ಜಟ್ಟೆಪ್ಪ ರವಳಿ,
ಹಿಂದುಳಿದ ವರ್ಗ “ಬ” ಮೀಸಲು ಸ್ಥಾನದಿಂದ ಬಸಣ್ಣ ಮ. ಕೋರೆ,
“ಪರಿಶಿಷ್ಠ ಪಂಗಡ” ಮೀಸಲು ಸ್ಥಾನದಿಂದ- ಸುರೇಶಗೌಡ ರಾ, ಪಾಟೀಲ,
“ಸಹಕಾರ ಸಂಘಗಳ ಮತಕ್ಷೇತ್ರ ಬ” ವರ್ಗದಿಂದ ವಿಶ್ವನಾಥ ಷ. ಬಿರಾದಾರ (ಬರಡೋಲ)
“ಕಬ್ಬು ಬೆಳೆಗಾರರಲ್ಲದ ಮತಕ್ಷೇತ್ರ ಡ” ವರ್ಗದಿಂದ ವಿಶ್ವನಾಥ ಮ. ಬಿರಾದಾರ (ಇಂಡಿ) ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಣದಲ್ಲಿರುವ ಅಭ್ಯರ್ಥಿಗಳಿಗೆ ಪ್ರಚಾರ ಚಿನ್ಹೆ ಸಹ ನೀಡಿದ್ದು ಫೆ. ೧೧ ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾಧಿಕಾರಿ, ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಟನ್ ಕಬ್ಬಿಗೆ ರೂ.3400 ದರ ನಿಗದಿಗೆ ಆಗ್ರಹಿಸಿ ಪ್ರತಿಭಟನೆ

ಪ್ರತಿಭಟನೆಗೆ ಮಣಿದ ಸರ್ಕಾರ; ಕಬ್ಬಿಗೆ 3300 ರೂ. ನಿಗದಿ

ರೈತರ ಸತ್ಯಾಗ್ರಹ: ಇಂಡಿ ಬಂದ್ ಸಂಪೂರ್ಣ ಯಶಸ್ವಿ

ರೈತರಿಗೆ ಬೆಂಬಲ ವ್ಯಕ್ತಪಡಿಸಿ ಬೃಹತ್ ಪ್ರತಿಭಟನೆ :ಹೆದ್ದಾರಿ ತಡೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಟನ್ ಕಬ್ಬಿಗೆ ರೂ.3400 ದರ ನಿಗದಿಗೆ ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಪ್ರತಿಭಟನೆಗೆ ಮಣಿದ ಸರ್ಕಾರ; ಕಬ್ಬಿಗೆ 3300 ರೂ. ನಿಗದಿ
    In (ರಾಜ್ಯ ) ಜಿಲ್ಲೆ
  • ರೈತರ ಸತ್ಯಾಗ್ರಹ: ಇಂಡಿ ಬಂದ್ ಸಂಪೂರ್ಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಬೆಂಬಲ ವ್ಯಕ್ತಪಡಿಸಿ ಬೃಹತ್ ಪ್ರತಿಭಟನೆ :ಹೆದ್ದಾರಿ ತಡೆ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿ ಸೌಜನ್ಯ ಹಾಲಳ್ಳಿ ಸಾಧನೆ
    In (ರಾಜ್ಯ ) ಜಿಲ್ಲೆ
  • ಹಲಕರ್ಟಿ ವೀರಭದ್ರೇಶ್ವರ ಜಾತ್ರೆ: ನ.9ರಂದು ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ನ.೧೦ ರಿಂದ ಚರ್ಮರೋಗ ಉಚಿತ ತಪಾಸಣೆ
    In (ರಾಜ್ಯ ) ಜಿಲ್ಲೆ
  • ಭ್ರೂಣ ಲಿಂಗ ಪತ್ತೆ ಸುಳಿವು ಸಿಕ್ಕಲ್ಲಿ ಮುಲಾಜಿಲ್ಲದೇ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
  • ನ.೦೮ ರಂದು ಕನಕದಾಸರ ಜಯಂತ್ಯುತ್ಸವ :ಭವ್ಯ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗಾರರ ಬೇಡಿಕೆಗೆ ಸರ್ಕಾರ ಸ್ಪಂದಿಸಲಿ :ಶ್ರೀಶೈಲಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.