ವಿಜಯಪುರ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಸಾರ್ವಜನಿಕರು, ಕಕ್ಷಿದಾರರು ಉಚಿತವಾಗಿ ಕಾನೂನು ಸಲಹೆ ಹಾಗೂ ನೆರವು ಪಡೆಯಲು ರಾಷ್ಟ್ರೀಯ ಸಹಾಯವಾಣಿ ಸಂಖ್ಯೆ :೧೫೧೦೦ ಆರಂಭಿಸಿದ್ದು, ಈ ಸಹಾಯವಾಣಿಗೆ ಕರೆ ಮಾಡಿ ಕಾನೂನು ನೆರವಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ಅನುಭವಿ ವಕೀಲರಿಂದ ಕನ್ನಡದಲ್ಲಿಯೇ ಪಡೆಯಬಹುದಾಗಿದೆ ಎಂದು ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಕುಂದರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
