ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಓರ್ವನ ಮೇಲೆ ದುಷ್ಕರ್ಮಿಗಳು
ಹಲ್ಲೆಗೈದಿರುವ ಘಟನೆ
ವಿಜಯಪುರ ನಗರದ ಕೋರ್ಟ್ ಸರ್ಕಲ್ನಲ್ಲಿ ಸೋಮವಾರ ನಡೆದಿದೆ.
ತಲ್ವಾರ್ನಿಂದ ಫಿರೋಜ್ ಮುಲ್ಲಾ (32) ಮೇಲೆ ಹಲ್ಲೆಗೈದು
ದುಷ್ಕರ್ಮಿಗಳು ಎಸ್ಕೆಪ್ ಆಗಿದ್ದಾರೆ.
ಫಿರೋಜ್ ಮುಲ್ಲಾ ಹೂವಿನ
ವ್ಯಾಪಾರ ಮಾಡುತ್ತಿದ್ದನು.
ಸ್ಥಳಕ್ಕೆ ಜಲನಗರ ಪೊಲೀಸರ ಭೇಟಿ
ಪರಿಶೀಲನೆ ನಡೆಸಿದ್ದಾರೆ. ಜಲನಗರ ಪೊಲೀಸ ಠಾಣಾ
ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

