Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!

ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ

ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಸ ವಿಲೇವಾರಿ ವಾಹನ ಬಾರದ್ದಕ್ಕೆ ಪುರಸಭೆಗೇ ಬಂದ ಕಸ!
(ರಾಜ್ಯ ) ಜಿಲ್ಲೆ

ಕಸ ವಿಲೇವಾರಿ ವಾಹನ ಬಾರದ್ದಕ್ಕೆ ಪುರಸಭೆಗೇ ಬಂದ ಕಸ!

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಕಸ ವಿಲೇವಾರಿ ವಾಹನ ಬರದ ಕಾರಣ ತಮ್ಮ ಮನೆಯ ಕಸವನ್ನು ತಂದು ಪುರಸಭೆ ಕಾರ್ಯಾಲಯದಲ್ಲಿ ಎಸೆದ ಘಟನೆ ಪಟ್ಟಣದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಪಟ್ಟಣದ ಹೊರಪೇಟ ಗಲ್ಲಿಯ ನಿವಾಸಿ ಮುತ್ತು ಪೂಜಾರಿ ಪುರಸಭೆ ಕಾರ್ಯಾಲಯದಲ್ಲಿ ಕಸ ಎಸೆಯುವ ಮೂಲಕ ಅಧಿಕಾರಿಗಳಿಗೆ ಎಚ್ಚರಿಸಿದ್ದಾನೆ. ಈ ಬಗ್ಗೆ ಮಾಧ್ಯಮದ ದೊಂದಿಗೆ ಮಾತನಾಡಿದ ಅವರು ಪುರಸಭೆಗೆ ಅತ್ಯಂತ ಸಮೀಪವಿರುವ ನಮ್ಮ ಬಡಾವಣೆಗೆ ಕಳೆದ ೧೫ ದಿನಗಳಿಂದ ಕಸ ವಿಲೇವಾರಿ ವಾಹನ ಬಂದಿಲ್ಲ. ಸಂಬಂಧಿಸಿದ ಅಧಿಕಾರಿಗಳಿಗೆ ಕೇಳಿದರೆ ಇಲ್ಲದ ಕುಂಟು ನೆಪ ಹೇಳುತ್ತಾರೆ. ಸ್ವಚ್ಛ ಭಾರತ ಅಂತಾ ದೊಡ್ಡದಾಗಿ ಪ್ರಚಾರ ಮಾಡುವ ಇವರು ೧೫ ದಿನಗಳ ವರೆಗೆ ಕಸವನ್ನು ಎಲ್ಲಿ ಇಟ್ಟುಕೊಂಡು ಕೂಡಬೇಕು? ಹಸಿ ಕಸ ಬೇರೆ ಮಾಡಿ ಒಣ ಕಸಬೇರೆ ಮಾಡಿ, ಸ್ವಚ್ಛತೆಯೇ ನಮ್ಮ ಸಂಸ್ಕಾರ ಎಂದು ಹಾಡು ಬರುತ್ತೆ ಆದರೆ ಪುರಸಭೆ ಅಧಿಕಾರಿಗಳ ಬಳಿಯೇ ಸ್ವಚ್ಛತೆಯ ಸಂಸ್ಕಾರ ಇಲ್ಲ. ಕಸ ವಿಲೇವಾರಿ ವಾಹನವನ್ನು ಕಳಿಸಿ ಎಂದು ದಿನಂಪ್ರತಿ ಹೇಳಿ ವಾಹನ ಬರದೇ ಇರುವದಕ್ಕೆ ಇವತ್ತು ನನ್ನೊಬ್ಬನ ಮನೆಯ ಕಸವನ್ನು ತಂದು ಕಚೇರಿಯ ಒಳಗೆ ಹಾಕಿದ್ದೇನೆ. ಮುಂದಿನ ದಿನಗಳಲ್ಲಿ ಇದೇ ರೀತಿ ಮುಂದುವರೆದರೆ ಬಡಾವಣೆಯ ಸಾರ್ವಜನಿಕರ ಎಲ್ಲ ಕಸವನ್ನು ತಂದು ಪುರಸಭೆ ಕಚೇರಿಯ ಒಳಗೆ ಹಾಕಿ ಉಗ್ರವಾಗಿ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದರು.
ಪಟ್ಟಣದ ವಿದ್ಯಾನಗರದಲ್ಲಿಯೂ ಕೂಡ ಸುಮಾರು ದಿನಗಳಿಂದ ಕಸ ವಿಲೇವಾರಿ ವಾಹನ ಬರುತ್ತಿಲ್ಲ ಎಂದು ಅಲ್ಲಿನ ನಿವಾಸಿಗಳು ದೂರಿದರು. ದೊಡ್ಡ ಪ್ರಮಾಣದಲ್ಲಿ ಶೇಖರಣೆಯಾಗಿರುವ ಕಸವನ್ನು ಮಂಗಳವಾರ ಬಂದ ಕಸವಿಲೇವಾರಿ ವಾಹನಕ್ಕೆ ಹಾಕುವ ವಿಡಿಯೋ, ಫೋಟೋ ತೆಗೆದು ’ಉದಯರಶ್ಮಿ’ ಗೆ ನೀಡಿದ ಸಾರ್ವಜನಿಕರು ಮನೆಯಲ್ಲಿ ಕಸ ಶೇಖರಣೆಯಾಗಿ ಸಾಂಕ್ರಾಮಿಕ ರೋಗಗಳಿಗೆ ತುತ್ತಾದರೆ ಅದಕ್ಕೆ ಪುರಸಭೆಯೇ ನೇರ ಹೊಣೆ ಹೊರಬೇಕಾಗುತ್ತದೆ. ಇಲ್ಲಿ ಆಗುತ್ತಿರುವ ತೊಂದರೆಯನ್ನು ಜಿಲ್ಲಾಧಿಕಾರಿಗಳು ಕೂಡಲೇ ಸರಿಪಡಿಸಬೇಕು. ಇಲ್ದಿದ್ರೆ ಉಗ್ರವಾಗಿ ಪ್ರತಿಭಟಿಸುವದಾಗಿ ಎಚ್ಚರಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!

ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ

ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್

ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ತೊಗರಿ ಖರೀದಿ ಕೇಂದ್ರಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ತಿಕೋಟಾ: ಸಚಿವ ಎಂ.ಬಿ.ಪಾಟೀಲ ರಿಗೆ ರೈತರಿಂದ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ಮಹಾನಗರ ಪಾಲಿಕೆಯ ಆಸ್ತಿ ತೆರಿಗೆ ಶೇ.೩ರಷ್ಟು ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.