Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಲಕರ್ಟಿ ವೀರಭದ್ರೇಶ್ವರ ಜಾತ್ರೆ: ನ.9ರಂದು ಅಗ್ನಿ ಪ್ರವೇಶ

ನ.೧೦ ರಿಂದ ಚರ್ಮರೋಗ ಉಚಿತ ತಪಾಸಣೆ

ಭ್ರೂಣ ಲಿಂಗ ಪತ್ತೆ ಸುಳಿವು ಸಿಕ್ಕಲ್ಲಿ ಮುಲಾಜಿಲ್ಲದೇ ಕ್ರಮವಹಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಫೆ.೧೯ರಂದು ಶಿವಾಜಿ & ಫೆ.೨೦ರಂದು ಸರ್ವಜ್ಞ ಜಯಂತಿ
(ರಾಜ್ಯ ) ಜಿಲ್ಲೆ

ಫೆ.೧೯ರಂದು ಶಿವಾಜಿ & ಫೆ.೨೦ರಂದು ಸರ್ವಜ್ಞ ಜಯಂತಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲಾಡಳಿತದಿಂದ ಫೆಬ್ರವರಿ ೧೯ರಂದು ಛತ್ರಪತಿ ಶಿವಾಜಿ ಜಯಂತಿ ಹಾಗೂ ಫೆ.೨೦ರಂದು ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಫೆಬ್ರವರಿ ೧೯ರಂದು ಛತ್ರಪತಿ ಶಿವಾಜಿ ಜಯಂತಿ ಅಂಗವಾಗಿ ಶಿವಾಜಿ ಸರ್ಕಲ್ ದಿಂದ ಅಂದು ಬೆಳಿಗ್ಗೆ ೯:೩೦ಕ್ಕೆ ಛತ್ರಪತಿ ಶಿವಾಜಿ ಅವರ ಭಾವಚಿತ್ರದ ಮೆರವಣಿಗೆ ಹಾಗೂ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದಲ್ಲಿ ೧೧ ಗಂಟೆಗೆ ಸಭಾ ಕಾರ್ಯಕ್ರಮ ಹಾಗೂ ಉಪನ್ಯಾಸಕರಿಂದ ಉಪನ್ಯಾಸ ಕಾರ್ಯಕ್ರಮ ನೀಡುವುದು.
ಸಂತ ಕವಿ ಸರ್ವಜ್ಞ ಜಯಂತಿಯನ್ನು ಫೆ.೨೦ರಂದು ಆಚರಿಸಲಾಗುವುದು ಅಂದು ಬೆಳಿಗ್ಗೆ ೯:೩೦ಕ್ಕೆ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಮೆರವಣಿಗೆ ಬೆಳಿಗ್ಗೆ ೧೧ ಗಂಟೆಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಭಾ ಕಾರ್ಯಕ್ರಮ ನಡೆಯುವುದು.
ಆಮಂತ್ರಣ ಮುದ್ರಣ ಹಾಗೂ ವಿತರಣೆ, ಶಿಷ್ಠಾಚಾರದಂತೆ ಅತಿಥಿ ಗಣ್ಯರಿಗೆ ಅಹ್ವಾನ, ವೇದಿಕೆ ಅಲಂಕಾರ, ಕುಡಿಯುವ ನೀರಿನ ವ್ಯವಸ್ಥೆ, ಸಮರ್ಪಕ ವಿದ್ಯುತ್ ವ್ಯವಸ್ಥೆ, ಸೂಕ್ತ ಆಸನದ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಈ ಸಭೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರಣಕುಮಾರ್, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಲಕರ್ಟಿ ವೀರಭದ್ರೇಶ್ವರ ಜಾತ್ರೆ: ನ.9ರಂದು ಅಗ್ನಿ ಪ್ರವೇಶ

ನ.೧೦ ರಿಂದ ಚರ್ಮರೋಗ ಉಚಿತ ತಪಾಸಣೆ

ಭ್ರೂಣ ಲಿಂಗ ಪತ್ತೆ ಸುಳಿವು ಸಿಕ್ಕಲ್ಲಿ ಮುಲಾಜಿಲ್ಲದೇ ಕ್ರಮವಹಿಸಿ

ನ.೦೮ ರಂದು ಕನಕದಾಸರ ಜಯಂತ್ಯುತ್ಸವ :ಭವ್ಯ ಮೆರವಣಿಗೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಲಕರ್ಟಿ ವೀರಭದ್ರೇಶ್ವರ ಜಾತ್ರೆ: ನ.9ರಂದು ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ನ.೧೦ ರಿಂದ ಚರ್ಮರೋಗ ಉಚಿತ ತಪಾಸಣೆ
    In (ರಾಜ್ಯ ) ಜಿಲ್ಲೆ
  • ಭ್ರೂಣ ಲಿಂಗ ಪತ್ತೆ ಸುಳಿವು ಸಿಕ್ಕಲ್ಲಿ ಮುಲಾಜಿಲ್ಲದೇ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
  • ನ.೦೮ ರಂದು ಕನಕದಾಸರ ಜಯಂತ್ಯುತ್ಸವ :ಭವ್ಯ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗಾರರ ಬೇಡಿಕೆಗೆ ಸರ್ಕಾರ ಸ್ಪಂದಿಸಲಿ :ಶ್ರೀಶೈಲಗೌಡ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗಾರರ ಹೋರಾಟಕ್ಕೆ ಹಸಿರು ಸೇನೆ ಬೆಂಬಲ
    In (ರಾಜ್ಯ ) ಜಿಲ್ಲೆ
  • ಗ್ರಾಮಾಭಿವೃದ್ಧಿ ಯೋಜನೆ ಸೌಲಭ್ಯ ಪಡೆದುಕೊಳ್ಳಿ :ನಟರಾಜ
    In (ರಾಜ್ಯ ) ಜಿಲ್ಲೆ
  • ಆಲಮೇಲದಲ್ಲಿ ಸ್ಮಶಾನ ಜಾಗಕ್ಕೆ ವಾಗ್ವಾದ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ತೀವ್ರ ಸ್ವರೂಪಕ್ಕೆ ತಿರುಗಿದ ಕಬ್ಬು ದರ ಹೋರಾಟ
    In (ರಾಜ್ಯ ) ಜಿಲ್ಲೆ
  • ನ.೭ರಂದು ಸೈಬರ್ ಕಾನೂನು & ಅಪರಾಧಗಳ ಕುರಿತ ಸಮ್ಮೇಳನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.