Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಲಕರ್ಟಿ ವೀರಭದ್ರೇಶ್ವರ ಜಾತ್ರೆ: ನ.9ರಂದು ಅಗ್ನಿ ಪ್ರವೇಶ

ನ.೧೦ ರಿಂದ ಚರ್ಮರೋಗ ಉಚಿತ ತಪಾಸಣೆ

ಭ್ರೂಣ ಲಿಂಗ ಪತ್ತೆ ಸುಳಿವು ಸಿಕ್ಕಲ್ಲಿ ಮುಲಾಜಿಲ್ಲದೇ ಕ್ರಮವಹಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಗರ ಕಲಿಕಾ ಪ್ರಾಯೋಗಿಕ ತರಬೇತಿ ಕಾರ್ಯಕ್ರಮ
(ರಾಜ್ಯ ) ಜಿಲ್ಲೆ

ನಗರ ಕಲಿಕಾ ಪ್ರಾಯೋಗಿಕ ತರಬೇತಿ ಕಾರ್ಯಕ್ರಮ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಪುರಸಭೆ ವ್ಯಾಪ್ತಿಯಲ್ಲಿ ಬರುವ ಪದವಿ/ಸ್ನಾತಕೋತ್ತರ/ಡಿಪ್ಲೋಮಾ ಮುಗಿಸಿದ ವಿದ್ಯಾರ್ಥಿಗಳಿಗೆ ಡೆ-ನಲ್ಮ್ ಅಭಿಯಾನ ಮತ್ತು ಪಿ.ಎಮ್ ಸ್ವನಿಧಿ ಯೋಜನೆ ಅಡಿ ನಗರ ಕಲಿಕಾ ಪ್ರಾಯೋಗಿಕ ತರಬೇತಿ ಕಾರ್ಯಕ್ರಮವನ್ನು ೨೦೨೩-೨೪ ನೇ ಸಾಲಿಗೆ ಅನುಷ್ಠಾನಗೊಳಿಸಲು ಸಿಂದಗಿ ಪುರಸಭೆಗೆ ೦೪ ಗುರಿ ನಿಗದಿಪಡಿಸಿದ್ದು, ಡೇ- ನಲ್ಕ್ ಅಭಿಯಾನದ ಉಪಘಟಕಗಳು ಮತ್ತು ಪಿ.ಎಮ್ ಸ್ವನಿಧಿ ಯೋಜನೆ ಅಡಿ ಬೀದಿ ವ್ಯಾಪಾರಿಗಳ ಕುರಿತು ಅಧ್ಯಯನ ಮಾಡಿ ಜ್ಞಾನ ಮತ್ತು ಕೌಶಲ್ಯ ವೃದ್ಧಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಿಕೊಡುವುದು ಈ ತರಬೇತಿಯ ಪ್ರಮುಖ ಉದ್ದೇಶವಾಗಿದೆ. ಕಾರಣ ಪದವಿ/ಸ್ನಾತಕೋತ್ತರ/ಡಿಪ್ಲೋಮಾ ಮುಗಿಸಿದ ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲಾತಿಗಳೊಂದಿಗೆ ಫೆ.೧೫ರಂದು ಸಾಯಂಕಾಲ ೦೫:೦೦ ಘಂಟೆಯೊಳಗಾಗಿ ಇಂಟರ್ನ್ಶಿಪ್ ತರಬೇತಿಗಾಗಿ ಅರ್ಜಿಯನ್ನು ಸಿಂದಗಿ ಪುರಸಭೆಯ ಡೇ-ನಲ್ಮ್ ಶಾಖೆಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಡೇ-ನಲ್ಮ್ ಶಾಖೆಯನ್ನು ಸಂಪರ್ಕಿಸಲು ಕೋರಲಾಗಿದೆ ಎಂದು ಪುರಸಭೆ ಮುಖ್ಯಧಿಕಾರ ಗುರುರಾಜ ಚೌಕಿಮಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಲಕರ್ಟಿ ವೀರಭದ್ರೇಶ್ವರ ಜಾತ್ರೆ: ನ.9ರಂದು ಅಗ್ನಿ ಪ್ರವೇಶ

ನ.೧೦ ರಿಂದ ಚರ್ಮರೋಗ ಉಚಿತ ತಪಾಸಣೆ

ಭ್ರೂಣ ಲಿಂಗ ಪತ್ತೆ ಸುಳಿವು ಸಿಕ್ಕಲ್ಲಿ ಮುಲಾಜಿಲ್ಲದೇ ಕ್ರಮವಹಿಸಿ

ನ.೦೮ ರಂದು ಕನಕದಾಸರ ಜಯಂತ್ಯುತ್ಸವ :ಭವ್ಯ ಮೆರವಣಿಗೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಲಕರ್ಟಿ ವೀರಭದ್ರೇಶ್ವರ ಜಾತ್ರೆ: ನ.9ರಂದು ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ನ.೧೦ ರಿಂದ ಚರ್ಮರೋಗ ಉಚಿತ ತಪಾಸಣೆ
    In (ರಾಜ್ಯ ) ಜಿಲ್ಲೆ
  • ಭ್ರೂಣ ಲಿಂಗ ಪತ್ತೆ ಸುಳಿವು ಸಿಕ್ಕಲ್ಲಿ ಮುಲಾಜಿಲ್ಲದೇ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
  • ನ.೦೮ ರಂದು ಕನಕದಾಸರ ಜಯಂತ್ಯುತ್ಸವ :ಭವ್ಯ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗಾರರ ಬೇಡಿಕೆಗೆ ಸರ್ಕಾರ ಸ್ಪಂದಿಸಲಿ :ಶ್ರೀಶೈಲಗೌಡ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗಾರರ ಹೋರಾಟಕ್ಕೆ ಹಸಿರು ಸೇನೆ ಬೆಂಬಲ
    In (ರಾಜ್ಯ ) ಜಿಲ್ಲೆ
  • ಗ್ರಾಮಾಭಿವೃದ್ಧಿ ಯೋಜನೆ ಸೌಲಭ್ಯ ಪಡೆದುಕೊಳ್ಳಿ :ನಟರಾಜ
    In (ರಾಜ್ಯ ) ಜಿಲ್ಲೆ
  • ಆಲಮೇಲದಲ್ಲಿ ಸ್ಮಶಾನ ಜಾಗಕ್ಕೆ ವಾಗ್ವಾದ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ತೀವ್ರ ಸ್ವರೂಪಕ್ಕೆ ತಿರುಗಿದ ಕಬ್ಬು ದರ ಹೋರಾಟ
    In (ರಾಜ್ಯ ) ಜಿಲ್ಲೆ
  • ನ.೭ರಂದು ಸೈಬರ್ ಕಾನೂನು & ಅಪರಾಧಗಳ ಕುರಿತ ಸಮ್ಮೇಳನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.