ವಿಜಯಪುರ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಕಚೇರಿಯ ಸಾಮಾನ್ಯ ಪತ್ರ ವ್ಯವಹಾರ, ಲೆಕ್ಕ ಪತ್ರ, ಪತ್ರ ವ್ಯವಹಾರ ಕಾರ್ಯ ನಿರ್ವಹಣೆಗಾಗಿ ಅರ್ಹರಿಂದ ತಾತ್ಕಾಲಿಕವಾಗಿ ಮಾಜಿ ಸೈನಿಕರಿಂದ ತಾತ್ಕಾಲಿಕವಾಗಿ ಕ್ಲರ್ಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಂಪ್ಯೂಟರ್,ಲೆಕ್ಕಪತ್ರ ಜ್ಞಾನ,ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಪತ್ರ ವ್ಯವಹಾರ ಮಾಡುವ ಅನುಭವ ಇರಬೇಕು. ೫೦ ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಅಗತ್ಯ ಪ್ರಮಾಣ ಪತ್ರಗಳೊಂದಿಗೆ ಉಪ ನಿರ್ದೇಶಕರ ಕಾರ್ಯಲಯ, ಸೈನಿಕ ಕಲ್ಯಾಣ ಮತ್ತು ಪುನವರ್ಸತಿ ಇಲಾಖೆ, ಡಿ.ಸಿ ಕಾಂಪೌಂಡ್ ಹತ್ತಿರ ವಿಜಯಪುರ ಇವರಿಗೆ ಅರ್ಜಿಯನ್ನು ಸಲ್ಲಿಸುವಂತೆ ಪ್ರಕಟಣೆಯಲ್ಲಿ ಉಪ ನಿರ್ದೇಶಕರು ಸೈನಿಕ ಕಲ್ಯಾಣ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
