ದೇವರಹಿಪ್ಪರಗಿ: ಮುಳಸಾವಳಗಿ ಗ್ರಾಮದ ಯುವಸಾಹಿತಿ ಮಮತಾ ಅಮರೇಶ ಮುಳಸಾವಳಗಿ ಇವರನ್ನು ಹುಬ್ಬಳ್ಳಿಯ ಉಮಾಶಂಕರ ಪ್ರತಿಷ್ಠಾನದ ೨೦೨೪ ನೇ ಸ್ವರ್ಣಸಿರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಹುಬ್ಬಳ್ಳಿಯಲ್ಲಿ ನಡೆಯಲಿರುವ ಭಾವಸಂಗಮ ದಶಮಾನೋತ್ಸವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತಿದೆ. ಪ್ರಶಸ್ತಿಗೆ ಆಯ್ಕೆಯಾದ ಮಮತಾ ಅವರನ್ನು ದೇವರಹಿಪ್ಪರಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿ ನಿವೃತ್ತ ಡಿವೈಎಸ್ಪಿ ಎಸ್.ಕೆ.ಮುಳಸಾವಳಗಿ ಸೇರಿದಂತೆ ಇತರರು ಅಭಿನಂದಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

