ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ದೇವರ ಹಿಪ್ಪರಗಿ ತಾಲೂಕಿನ ರೈತರಿಗೆ ಫೆ.೧೨ ಮತ್ತು ೧೩ರಂದು ಎರಡು ದಿನಗಳ ಕಾಲ ಸೂಕ್ಷ್ಮ ನೀರಾವರಿ ಘಟಕಗಳ ಉಪಯೋಗಗಳು ಮತ್ತು ನಿರ್ವಹಣೆ ವಿಷಯದ ಕುರಿತು ತರಬೇತಿ ಕಾರ್ಯಕ್ರಮ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆಯೋಜಿಸಿದೆ.
ಆಸಕ್ತ ರೈತರು ಭಾಗವಹಿಸಿ ತರಬೇತಿಯ ಸಂಪೂರ್ಣ ಮಾಹಿತಿ ಪಡೆಯುವಂತೆಯೂ, ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿ ಶ್ರೀಮತಿ ಫಾತೀಮಾ ಬಾನು ಸುತಾರ್ (೯೮೮೬೧೩೪೩೧೦) ಅವರನ್ನು ಸಂಪರ್ಕಿಸಬಹುದು ಎಂದು ಉಪ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
