Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡ ಆಡಳಿತ ಭಾಷೆ ಪರಿಣಾಮಕಾರಿಯಾಗಲಿ
(ರಾಜ್ಯ ) ಜಿಲ್ಲೆ

ಕನ್ನಡ ಆಡಳಿತ ಭಾಷೆ ಪರಿಣಾಮಕಾರಿಯಾಗಲಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನ ಬಾಗೆವಾಡಿ ತಾಲೂಕು ದಂಡಾಧಿಕಾರಿ ಯಮನಪ್ಪ ಸೋಮನಕಟ್ಟಿ ಅಭಿಮತ

ಬಸವನ ಬಾಗೆವಾಡಿ: ಕನ್ನಡ ಆಡಳಿತ ಭಾಷೆಯಾಗಿರುವದರಿಂದ ಪರಿಣಾಮಕಾರಿಯಾಗಿ ನಾಡಿನ ಎಲ್ಲ ಜನತೆ ಮಾತನಾಡಲಿ ಎಂದು ಬಸವನ ಬಾಗೆವಾಡಿ ತಾಲೂಕಾ ದಂಡಾಧಿಕಾರಿ ಯಮನಪ್ಪ ಸೋಮನಕಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.
ಶುಕ್ರವಾರ ಬಸವನಬಾಗೇವಾಡಿ ಪಟ್ಟಣದಲ್ಲಿ ತಾಯಿ ಭುವನೇಶ್ವರಿ ಹೊತ್ತ ಕನ್ನಡ ರಥ ಬಸವೇಶ್ವರ ದೇವಾಲಯದಿಂದ ಡಾ ಅಂಬೇಡಕರ ಹಾಗು ಸಂಗೋಳ್ಳಿ ರಾಯಣ್ಣ ವೃತ್ತ ಮುಖಾಂತರ ಬಸವ ಭವನ ಮೂಲಕ ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರು, ಸಾಹಿತಿಗಳು. ಹೋರಾಟಗಾರರು ಕಂದಾಯ ಇಲಾಖೆ ,ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು,ಕನ್ನಡ ರಕ್ಷಣಾ ವೇದಿಕೆಯ ಅಧ್ಯಕ್ಷರು ಹಾಗು ಪದಾಧಿಕಾರಿಗಳ ನೇತೃತ್ವದಲ್ಲಿ ಬೃಹತ್ ಪ್ರಮಾಣದ ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಕನ್ನಡ ಸಾಹಿತ್ಯದ ಮೂಲಕ ಕನ್ನಡ ಬೆಳೆಸೋಣ ಹಾಗು ಉಳಿಸೋಣ ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, ಕನ್ನಡ ಸಂಸ್ಕೃತಿ ಹಾಗು ಸಾಹಿತ್ಯ ಕನ್ನಡ ನಾಡನ್ನು ಶ್ರೀಮಂತಗೊಳಿಸಿದೆ. ನಾಡಿನ ಏಳು ಕೋಟಿ ಜನರು ಕನ್ನಡ ಬರೆಯುವ ಹಾಗು ಮಾತನಾಡುವದನ್ನು ಸರ್ಕಾರ ಕಡ್ಡಾಯಗೊಳಿಸಬೇಕು. ಮೈಸೂರು ರಾಜ್ಯ ಮರುನಾಮಕರಣ ಮಾಡಿ ಕನಾ೯ಟಕ ವೆಂದು ಹೆಸರಿಟ್ಟಿದ್ದು ಐವತ್ತು ವರ್ಷ ಗತಿಸಿದರಿಂದ ಕನಾ೯ಟಕ ಸುವರ್ಣ ಸಂಭ್ರಮ ನಿಮಿತ್ತ ನಾಡಿನಾದ್ಯಾಂತ ಕನ್ನಡ ರಥ ಜಾಗೃತಗೊಳಿಸುತ್ತಿದೆ ಎಂದರು
ಕನ್ನಡ ರಕ್ಷಣಾ ವೇದಿಕೆಯ ಅಧ್ಯಕ್ಷ ಅಶೋಕ ಹಾರಿವಾಳ ಮಾತನಾಡಿದರು.
ಪುರಸಭೆ ಮುಖ್ಯಾಧಿಕಾರಿ ಎಮ್ ಎನ್ ಚಿತ್ತರಗಿ, ತಾಲೂಕ ಪಂಚಾಯತ ಕಾಯ೯ನಿವಾ೯ಹಕ ಅಧಿಕಾರಿ ಯುವರಾಜ ಹನಗಂಡಿ, ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ಅಭಿಷೇಕ ಚಕ್ರವರ್ತಿ, ರಾಜೇಸಾಬ ಶಿವನಗುತ್ತಿ ಬಸವರಾಜ ಸೋಮಪೂರ, ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶಿವಾನಂದ ಡೋಣೂರ, ಪದಾಧಿಕಾರಿಗಳಾದ ಶಿವು ಮಡಕೇಶ್ವರ, ವಿಜಯಪುರ ಕೋಟ್ರೇಶ ಹಡಗಲಿ, ಬಸವರಾಜ ಮೇಟಿ, ಮಕಬುಲ್ ಅಂಗಡಗೇರಿ, ಬಿ ಬಿ ಚಕ್ರಮಣಿ, ಬಸವರಾಜ ಚಿಂಚೊಳ್ಳಿ, ರೋಹಿಣಿ ರೋಣದ, ಶ್ರೀದೇವಿ ಸಾಳುಂಕೆ, ಪುಷ್ಪಾ ಕುಲಕರ್ಣಿ, ಹಣಮಂತ ಮಾದರ, ಗೀತಾ ಗಬ್ಬೂರ, ಅನಸೂಯ ಜುಗತಿ, ಜಯಶ್ರೀ ಗದಗ, ವಿದ್ಯಾವತಿ ಕಿಣಗಿ, ಶಾರದಾ ಜಿಡ್ಡಿಮನಿ ಮುಂತಾದವರು ಉಪಸ್ಥಿತರಿದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.