Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ

ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡ ಆಡಳಿತ ಭಾಷೆ ಪರಿಣಾಮಕಾರಿಯಾಗಲಿ
(ರಾಜ್ಯ ) ಜಿಲ್ಲೆ

ಕನ್ನಡ ಆಡಳಿತ ಭಾಷೆ ಪರಿಣಾಮಕಾರಿಯಾಗಲಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನ ಬಾಗೆವಾಡಿ ತಾಲೂಕು ದಂಡಾಧಿಕಾರಿ ಯಮನಪ್ಪ ಸೋಮನಕಟ್ಟಿ ಅಭಿಮತ

ಬಸವನ ಬಾಗೆವಾಡಿ: ಕನ್ನಡ ಆಡಳಿತ ಭಾಷೆಯಾಗಿರುವದರಿಂದ ಪರಿಣಾಮಕಾರಿಯಾಗಿ ನಾಡಿನ ಎಲ್ಲ ಜನತೆ ಮಾತನಾಡಲಿ ಎಂದು ಬಸವನ ಬಾಗೆವಾಡಿ ತಾಲೂಕಾ ದಂಡಾಧಿಕಾರಿ ಯಮನಪ್ಪ ಸೋಮನಕಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.
ಶುಕ್ರವಾರ ಬಸವನಬಾಗೇವಾಡಿ ಪಟ್ಟಣದಲ್ಲಿ ತಾಯಿ ಭುವನೇಶ್ವರಿ ಹೊತ್ತ ಕನ್ನಡ ರಥ ಬಸವೇಶ್ವರ ದೇವಾಲಯದಿಂದ ಡಾ ಅಂಬೇಡಕರ ಹಾಗು ಸಂಗೋಳ್ಳಿ ರಾಯಣ್ಣ ವೃತ್ತ ಮುಖಾಂತರ ಬಸವ ಭವನ ಮೂಲಕ ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರು, ಸಾಹಿತಿಗಳು. ಹೋರಾಟಗಾರರು ಕಂದಾಯ ಇಲಾಖೆ ,ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು,ಕನ್ನಡ ರಕ್ಷಣಾ ವೇದಿಕೆಯ ಅಧ್ಯಕ್ಷರು ಹಾಗು ಪದಾಧಿಕಾರಿಗಳ ನೇತೃತ್ವದಲ್ಲಿ ಬೃಹತ್ ಪ್ರಮಾಣದ ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಕನ್ನಡ ಸಾಹಿತ್ಯದ ಮೂಲಕ ಕನ್ನಡ ಬೆಳೆಸೋಣ ಹಾಗು ಉಳಿಸೋಣ ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, ಕನ್ನಡ ಸಂಸ್ಕೃತಿ ಹಾಗು ಸಾಹಿತ್ಯ ಕನ್ನಡ ನಾಡನ್ನು ಶ್ರೀಮಂತಗೊಳಿಸಿದೆ. ನಾಡಿನ ಏಳು ಕೋಟಿ ಜನರು ಕನ್ನಡ ಬರೆಯುವ ಹಾಗು ಮಾತನಾಡುವದನ್ನು ಸರ್ಕಾರ ಕಡ್ಡಾಯಗೊಳಿಸಬೇಕು. ಮೈಸೂರು ರಾಜ್ಯ ಮರುನಾಮಕರಣ ಮಾಡಿ ಕನಾ೯ಟಕ ವೆಂದು ಹೆಸರಿಟ್ಟಿದ್ದು ಐವತ್ತು ವರ್ಷ ಗತಿಸಿದರಿಂದ ಕನಾ೯ಟಕ ಸುವರ್ಣ ಸಂಭ್ರಮ ನಿಮಿತ್ತ ನಾಡಿನಾದ್ಯಾಂತ ಕನ್ನಡ ರಥ ಜಾಗೃತಗೊಳಿಸುತ್ತಿದೆ ಎಂದರು
ಕನ್ನಡ ರಕ್ಷಣಾ ವೇದಿಕೆಯ ಅಧ್ಯಕ್ಷ ಅಶೋಕ ಹಾರಿವಾಳ ಮಾತನಾಡಿದರು.
ಪುರಸಭೆ ಮುಖ್ಯಾಧಿಕಾರಿ ಎಮ್ ಎನ್ ಚಿತ್ತರಗಿ, ತಾಲೂಕ ಪಂಚಾಯತ ಕಾಯ೯ನಿವಾ೯ಹಕ ಅಧಿಕಾರಿ ಯುವರಾಜ ಹನಗಂಡಿ, ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ಅಭಿಷೇಕ ಚಕ್ರವರ್ತಿ, ರಾಜೇಸಾಬ ಶಿವನಗುತ್ತಿ ಬಸವರಾಜ ಸೋಮಪೂರ, ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶಿವಾನಂದ ಡೋಣೂರ, ಪದಾಧಿಕಾರಿಗಳಾದ ಶಿವು ಮಡಕೇಶ್ವರ, ವಿಜಯಪುರ ಕೋಟ್ರೇಶ ಹಡಗಲಿ, ಬಸವರಾಜ ಮೇಟಿ, ಮಕಬುಲ್ ಅಂಗಡಗೇರಿ, ಬಿ ಬಿ ಚಕ್ರಮಣಿ, ಬಸವರಾಜ ಚಿಂಚೊಳ್ಳಿ, ರೋಹಿಣಿ ರೋಣದ, ಶ್ರೀದೇವಿ ಸಾಳುಂಕೆ, ಪುಷ್ಪಾ ಕುಲಕರ್ಣಿ, ಹಣಮಂತ ಮಾದರ, ಗೀತಾ ಗಬ್ಬೂರ, ಅನಸೂಯ ಜುಗತಿ, ಜಯಶ್ರೀ ಗದಗ, ವಿದ್ಯಾವತಿ ಕಿಣಗಿ, ಶಾರದಾ ಜಿಡ್ಡಿಮನಿ ಮುಂತಾದವರು ಉಪಸ್ಥಿತರಿದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ

ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ

ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ
    In (ರಾಜ್ಯ ) ಜಿಲ್ಲೆ
  • ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ
    In (ರಾಜ್ಯ ) ಜಿಲ್ಲೆ
  • ಪಿ ಯು ಶಿಕ್ಷಣ ಸೇರ್ಪಡೆ ಬೇಡ ಆಗ್ರಹಿಸಿ ಉಪನ್ಯಾಸಕರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ದ್ರಾಕ್ಷಿ ಬೆಳೆಗಾರರ ಬಾಕಿ ವಿಮೆ ಹಣ ತಕ್ಷಣ ಬಿಡುಗಡೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸವಣ್ಣ, ಅಕ್ಕಮಹಾದೇವಿಯನ್ನು ನಿಂದಿಸಿದವನ ಮೇಲೆ ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜಿ.ಐ.ಎಸ್ ಆಧಾರಿತ ಮಹಾಯೋಜನೆ-೨೦೪೧ ಅನುಷ್ಠಾನ ಸಭೆ
    In (ರಾಜ್ಯ ) ಜಿಲ್ಲೆ
  • ಇತರರ ಕಾಳಜಿಯಲ್ಲಿ ಸ್ವಯಂ ನಿರ್ಲಕ್ಷ್ಯ ಬೇಡ
    In ವಿಶೇಷ ಲೇಖನ
  • ಶಿಸ್ತು ಮತ್ತು ಬದ್ಧತೆ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.