ಮುದ್ದೇಬಿಹಾಳ: ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕಾಯಕ ಶರಣರ ಜಯಂತಿಯನ್ನು ಆಚರಿಸಲಾಯಿತು. ಈ ವೇಳೆ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ರಾಮಚಂದ್ರ ಹೆಗಡೆ, ಸಂಸ್ಥೆಯ ನಿರ್ದೇಶಕರುಗಳಾದ ಲೀಲಾ ಭಟ್ಟ, ಶಾಂತಾ ಭಟ್ಟ, ಪ್ರಾಥಮಿಕ ಮುಖ್ಯಗುರು ಜಿ.ಜೆ.ಪಾದಗಟ್ಟಿ, ಆಂಗ್ಲ ಮಾಧ್ಯಮ ಮುಖ್ಯಗುರುಮಾತೆ ರಂಜಿತಾ ಹೆಗಡೆ, ಶಿಕ್ಷಕರಾದ ಬಿ.ಟಿ.ಭಜಂತ್ರಿ, ಬಸವರಾಜ ಸೋನಾರ್, ಶಿವಶಂಕರಯ್ಯ ಮಠ, ಕೀರ್ತಿ ತಳಗೇರಿ, ತೇಜಸ್ವಿನಿ ಕಾಟಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment