Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಚಳಿಗಾಲದ ಅಧಿವೇಶನ ಒಂದು ವಾರ ವಿಸ್ತರಿಸಿ :ಅಶೋಕ

ಎಂ.ಎಸ್.ಎಂ.ಇ. ಗಳ ಕಾರ್ಯಕ್ಷಮತೆ ಹೆಚ್ಚಿಸಲು ಕಾರ್ಯಾಗಾರ

ಶಾಸಕ ಯತ್ನಾಳ ಜನ್ಮದಿನ; ಬಡ ವಿದ್ಯಾರ್ಥಿಗೆ ರೂ.50 ಸಾವಿರ ನೆರವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾವಲಿನ್ ಥ್ರೋ ದಲ್ಲಿ ಪೂಜಾ ಠಾಕೂರ ಚಿನ್ನದ ಪದಕ
(ರಾಜ್ಯ ) ಜಿಲ್ಲೆ

ಜಾವಲಿನ್ ಥ್ರೋ ದಲ್ಲಿ ಪೂಜಾ ಠಾಕೂರ ಚಿನ್ನದ ಪದಕ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ವಿಶ್ವ ವಿದ್ಯಾನಿಲಯ ವಿಜಯಪುರ ಅಧೀನದಲ್ಲಿ ಬರುವ ಕಾಲೇಜುಗಳ 17ನೇ ಅಂತರ್ ವಿಶ್ವವಿದ್ಯಾಲಯಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿಜಯಪುರ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಬಿ.ಎ 3ನೇ ಸೆಮಿಸ್ಟರ್ ನ ವಿದ್ಯಾರ್ಥಿನಿ ಪೂಜಾ ಠಾಕೂರ ಜಾವಲಿನ್ ಥ್ರೋ( ಬರ್ಚಿ ಎಸೆತ )ದಲ್ಲಿ 27.33 ಮೀಟರ್ ಎಸೆದು ಬಂಗಾರದ ಪದಕ ಪಡೆದಿರುತ್ತಾಳೆ. ಕಾಲೇಜಿನ ಇನ್ನೋರ್ವ ಬಿ ಎ 3ನೇ ಸೆಮಿಸ್ಟರ್ ವಿದ್ಯಾರ್ಥಿನಿ ದೀಪ ಚವ್ಹಾಣ್ 20 ಕಿ. ಮೀ. ನಡುಗೆ ಸ್ಪರ್ಧೆಯಲ್ಲಿ ಕಂಚಿನ ಪದಕದೊಂದಿಗೆ ಮೂರನೇ ಸ್ಥಾನ ಪಡೆದಿರುತ್ತಾಳೆ ಹಾಗೂ ಕಾಲೇಜಿನ ಮತ್ತೋರ್ವ ವಿದ್ಯಾರ್ಥಿನಿ ಲಕ್ಷ್ಮಿ ಕ್ಷತ್ತ್ರಿ1500 ಮೀಟರ್ ಓಟದ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ ಪಡೆದಿರುತ್ತಾಳೆ.
ಈ ಕ್ರೀಡೆಗಳಲ್ಲಿ ಸಾಧನೆ ಮಾಡಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಕ್ಕಾಗಿ ಈ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್ ಎಸ್ ಕಲ್ಲೂರಮಠ, ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಜಶೇಖರ ಬೆನಕನಹಳ್ಳಿ, ಐ. ಕ್ಯೂ.ಎ.ಸಿ ಸಂಯೋಜಕರಾದ ಡಾ. ಚಿದಾನಂದ ಎಸ್. ಆನೂರ ಹಾಗೂ ಕಾಲೇಜಿನ ಬೋಧಕ -ಬೋಧಕೇತರ ಸಿಬ್ಬಂದಿ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಚಳಿಗಾಲದ ಅಧಿವೇಶನ ಒಂದು ವಾರ ವಿಸ್ತರಿಸಿ :ಅಶೋಕ

ಎಂ.ಎಸ್.ಎಂ.ಇ. ಗಳ ಕಾರ್ಯಕ್ಷಮತೆ ಹೆಚ್ಚಿಸಲು ಕಾರ್ಯಾಗಾರ

ಶಾಸಕ ಯತ್ನಾಳ ಜನ್ಮದಿನ; ಬಡ ವಿದ್ಯಾರ್ಥಿಗೆ ರೂ.50 ಸಾವಿರ ನೆರವು

ಕಲಿತ ಸರ್ಕಾರಿ ಶಾಲೆಗೆ ರೂ.50 ಸಾವಿರ ದೇಣಿಗೆ ನೀಡಿದ ಅಪರ ಜಿಲ್ಲಾಧಿಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಚಳಿಗಾಲದ ಅಧಿವೇಶನ ಒಂದು ವಾರ ವಿಸ್ತರಿಸಿ :ಅಶೋಕ
    In (ರಾಜ್ಯ ) ಜಿಲ್ಲೆ
  • ಎಂ.ಎಸ್.ಎಂ.ಇ. ಗಳ ಕಾರ್ಯಕ್ಷಮತೆ ಹೆಚ್ಚಿಸಲು ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ಶಾಸಕ ಯತ್ನಾಳ ಜನ್ಮದಿನ; ಬಡ ವಿದ್ಯಾರ್ಥಿಗೆ ರೂ.50 ಸಾವಿರ ನೆರವು
    In (ರಾಜ್ಯ ) ಜಿಲ್ಲೆ
  • ಕಲಿತ ಸರ್ಕಾರಿ ಶಾಲೆಗೆ ರೂ.50 ಸಾವಿರ ದೇಣಿಗೆ ನೀಡಿದ ಅಪರ ಜಿಲ್ಲಾಧಿಕಾರಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ತಂಡಕ್ಕೆ ಆಯ್ಕೆಯಾದ ಮಣಿಕಂಠ
    In (ರಾಜ್ಯ ) ಜಿಲ್ಲೆ
  • “ಪಾರ್ಟಿ ವಿತ್ ಡಿಫರೆನ್ಸ್” ಕೇರಳದಲ್ಲಿ ಬಿಜೆಪಿ ಯುವಶಕ್ತಿಯ ಹೊಸ ಇತಿಹಾಸ
    In ವಿಶೇಷ ಲೇಖನ
  • ಕಂಪ್ಯೂಟರ್ ಉತಾರಿಗಾಗಿ ಕರವೇ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಮಹಾರಾಷ್ಟ್ರಕ್ಕೆ ಹೋಗುವ ಕಬ್ಬಿಗೆ ನಿರ್ಬಂದ ಹಾಕಿ :ಕಂಬೋಗಿ
    In (ರಾಜ್ಯ ) ಜಿಲ್ಲೆ
  • ಇಂದಿನ ಶಿಕ್ಷಣ ವ್ಯವಸ್ಥೆ
    In ಭಾವರಶ್ಮಿ
  • ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಶಿವಾನಂದ ಸಂತಾಪ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.