Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮುಖ್ಯಮಂತ್ರಿ ಸಿದ್ಧರಾಮಯ್ಯ ಜಿಲ್ಲಾ ಪ್ರವಾಸ ವಿವರ

ನೂತನ ಜಿಲ್ಲಾಧಿಕಾರಿ ಡಾ.ಆನಂದ ಕೆ ರಿಗೆ ಸ್ವಾಗತ

ವಿಮಾನ ಅಪಘಾತಕ್ಕೆ ಉದ್ದೇಶಪೂರ್ವಕ ಮಾನವ ಹಸ್ತಕ್ಷೇಪ ಕಾರಣ!!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನೆಗಳ್ಳತನ ಆರೋಪಿಗಳ ಬಂಧನ: ರೂ.೪೨.೩೦ಲಕ್ಷ ಮೌಲ್ಯದ ವಸ್ತು ವಶ
(ರಾಜ್ಯ ) ಜಿಲ್ಲೆ

ಮನೆಗಳ್ಳತನ ಆರೋಪಿಗಳ ಬಂಧನ: ರೂ.೪೨.೩೦ಲಕ್ಷ ಮೌಲ್ಯದ ವಸ್ತು ವಶ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರದ ವಿವಿಧ ಕಡೆಗಳಲ್ಲಿ ನಡೆದ ಕಳ್ಳತನ ಪ್ರಕರಣಗಳನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಎಸ್ಪಿ ಋಷಿಕೇಶ ಸೋನಾವಣೆ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಈ ವಿಷಯ ತಿಳಿಸಿದ ಅವರು, ಬಂಧಿತ ಆರೋಪಿಗಳನ್ನು ರವಿ ಬಸವರಾಜ ಬಾಕಲಿ ಹಾಗೂ ರಾಜು ಶಿವಾನಂದ ಹೊಸಮನಿ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ೬೬೬ ಗ್ರಾಂ ಚಿನ್ನಾಭರಣ, ೧೯೦ ಗ್ರಾಂ ಬೆಳ್ಳಿಯ ಆಭರಣ, ೨೧ ಸಾವಿರ ರೂ. ನಗದು ಸೇರಿದಂತೆ ೪೨.೩೦ ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ ಎಂದರು.
ನಗರದ ಆದರ್ಶ ನಗರ, ಜಲನಗರ, ಗೋಳಗುಮ್ಮಟ ಸೇರಿದಂತೆ ೯ ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿರುವ ಬಗ್ಗೆ ತಿಳಿದು ಬಂದಿದೆ ಎಂದು ಎಸ್.ಪಿ. ತಿಳಿಸಿದರು.
ಪದೇ ಪದೇ ಮನೆಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವುದನ್ನು ತಡೆಗಟ್ಟಿ ಕಳ್ಳರನ್ನು ಹೆಡೆಮುರಿಕಟ್ಟಲು ಪೊಲೀಸ್ ಇಲಾಖೆ ವಿಶೇಷ ತಂಡ ರಚಿಸಿತ್ತು. ಈ ತನಿಖಾ ತಂಡ ಸಾಂಗ್ಲಿ, ಸೊಲಾಪೂರ, ಬೆಳಗಾವಿ ಮೊದಲಾದ ಕಡೆಗಳಲ್ಲಿ ಆರೋಪಿಗಳ ತಪಾಸಣೆಯಲ್ಲಿದ್ದ ಸಂದರ್ಭದಲ್ಲಿ ಸೊಲಾಪೂರ ನಾಕಾ ಬಳಿ ಪ್ರಥಮ ಆರೋಪಿ ರವಿಯನ್ನು ಬಂಧಿಸಲಾಗಿದೆ, ನಂತರ ಅವನಿಗೆ ವಿಚಾರಣೆ ನಡೆಸಿ ಇನ್ನೋರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದರು.
ಡಿವೈಎಸ್‌ಪಿ ಬಸವರಾಜ ಯಲಿಗಾರ, ಪೊಲೀಸ್ ಅಧಿಕಾರಿಗಳಾದ ಮಲ್ಲಯ್ಯ ಮಠಪತಿ, ಜ್ಯೋತಿ ವಾಲೀಕಾರ, ಸುರೇಶ ಮಂಟೂರ, ಪಿ.ಆರ್. ಹಿಪ್ಪರಗಿ, ಸಿಬ್ಬಂದಿಗಳಾದ ವೈ.ಪಿ. ಕಬಾಡೆ,ಎಂ.ಎ. ಜಾಧವ, ಎಸ್.ಎ. ಬನಪಟ್ಟಿ, ಮಹೇಶ ಸಾಲಿಕೇರಿ, ಜೆ.ಎಸ್. ವನಜಂಕರ, ಶ್ರೀಶೈಲ ಗಾಯನ್ನವರ, ಎಸ್.ಕೆ. ಕಲಾದಗಿ, ಸಂಜು ಬಿರಾದಾರ, ಮಹೇಶ ಸಾಲಿಕೇರಿ, ಸಚೀನ್, ನಂದೇಶ, ಗುಂಡು ಗಿರಣಿವಡ್ಡರ, ಮೊಹ್ಮದ್ ಬಾಗವಾನ, ಜಬ್ಬಾರ ಇಲಕಲ್ ಅವರನ್ನೊಳಗೊಂಡ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಎಸ್.ಪಿ. ಋಷಿಕೇಶ ಶ್ಲಾಘಿಸಿದರು.
ಎಎಸ್‌ಪಿ ಶಂಕರ ಮಾರಿಹಾಳ, ಅಪರಾಧ ವಿಭಾಗದ ಎಎಸ್‌ಪಿ ರಾಮನಗೌಡ ಹಟ್ಟಿ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮುಖ್ಯಮಂತ್ರಿ ಸಿದ್ಧರಾಮಯ್ಯ ಜಿಲ್ಲಾ ಪ್ರವಾಸ ವಿವರ

ನೂತನ ಜಿಲ್ಲಾಧಿಕಾರಿ ಡಾ.ಆನಂದ ಕೆ ರಿಗೆ ಸ್ವಾಗತ

ವಿಮಾನ ಅಪಘಾತಕ್ಕೆ ಉದ್ದೇಶಪೂರ್ವಕ ಮಾನವ ಹಸ್ತಕ್ಷೇಪ ಕಾರಣ!!

ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಕಾರ್ಯಪ್ರವೃತ್ತರಾಗಿ :ಮಂಗಲಾ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮುಖ್ಯಮಂತ್ರಿ ಸಿದ್ಧರಾಮಯ್ಯ ಜಿಲ್ಲಾ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನೂತನ ಜಿಲ್ಲಾಧಿಕಾರಿ ಡಾ.ಆನಂದ ಕೆ ರಿಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
  • ವಿಮಾನ ಅಪಘಾತಕ್ಕೆ ಉದ್ದೇಶಪೂರ್ವಕ ಮಾನವ ಹಸ್ತಕ್ಷೇಪ ಕಾರಣ!!
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಕಾರ್ಯಪ್ರವೃತ್ತರಾಗಿ :ಮಂಗಲಾ
    In (ರಾಜ್ಯ ) ಜಿಲ್ಲೆ
  • ಪ್ರೀತಿಯ ರೂಪ
    In ಕಾವ್ಯರಶ್ಮಿ
  • ದ್ವಂದ್ವ ಮನಸ್ಥಿತಿ
    In ಭಾವರಶ್ಮಿ
  • ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ :ದೈವಾಡಗಿ
    In (ರಾಜ್ಯ ) ಜಿಲ್ಲೆ
  • ಬೆಳಗುಂಪಿ ಪರಿವಾರದಿಂದ ಲಕ್ಷ್ಮಿ ಮೂರ್ತಿ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಕಲಿಕಾ ಭಾವನೆ ಉತ್ತೇಜಿಸಿ :ಬಿಇಒ ಬಸಣ್ಣವರ
    In (ರಾಜ್ಯ ) ಜಿಲ್ಲೆ
  • ಕುರಿಗಾಹಿಗಳ ಹಿತರಕ್ಷಣೆ ಕಾಯ್ದೆಗೆ ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.