Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮುಖ್ಯಮಂತ್ರಿ ಸಿದ್ಧರಾಮಯ್ಯ ಜಿಲ್ಲಾ ಪ್ರವಾಸ ವಿವರ

ನೂತನ ಜಿಲ್ಲಾಧಿಕಾರಿ ಡಾ.ಆನಂದ ಕೆ ರಿಗೆ ಸ್ವಾಗತ

ವಿಮಾನ ಅಪಘಾತಕ್ಕೆ ಉದ್ದೇಶಪೂರ್ವಕ ಮಾನವ ಹಸ್ತಕ್ಷೇಪ ಕಾರಣ!!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅನುಪಮ ಸೇವೆ ಅವಿಸ್ಮರಣೀಯ :ಪೂಜಾರಿ
(ರಾಜ್ಯ ) ಜಿಲ್ಲೆ

ಅನುಪಮ ಸೇವೆ ಅವಿಸ್ಮರಣೀಯ :ಪೂಜಾರಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಿಮ್ಮಡ: ಅಧಿಕಾರಿಗಳು ಸಾರ್ವಜನಿಕರಿಗೆ ನೀಡುವ ಉತ್ತಮ ಸೇವೆಗಳು ಜನರಲ್ಲಿ ಅವೀಸ್ಮರಣೀಯವಾಗಿ ಉಳಿಯುತ್ತವೆ ಎಂದು ಪಿಕೆಪಿಎಸ್ ಬ್ಯಾಂಕ ನಿರ್ದೆಶಕ ನಿಂಗಣ್ಣ ಪೂಜಾರಿ ಹೇಳಿದರು.
ಚಿಮ್ಮಡ ಗ್ರಾಮದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನಲ್ಲಿ ಶಾಖಾ ವ್ಯವಸ್ಥಾಪಕ ಎಸ್.ಐ. ಗಡ್ಡಿ ಯವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರಕಾರಿ ಅಧಿಕಾರಿಗಳು ಸೇವಾ ಮನೋಭಾವನೆಯಿಂದ ಕಾರ್ಯ ನಿರ್ವಹಿಸಿದಲ್ಲಿ ಸಾರ್ವಜನಿಕರಲ್ಲಿ ಉತ್ತಮ ಬಾಂಧವ್ಯ ಬೆಳೆಯುತ್ತದೆ ಅಂತಹ ಬಾಂಧವ್ಯವನ್ನು ವ್ಯವಸ್ಥಾಪಕ ಗಡ್ಡಿಯವರು ಸಂಪಾದಿಸಿದ್ದಾರೆ. ಅವರ ಸೇವೆ ಎಲ್ಲ ವಿಭಾಗಕ್ಕೂ ಸಲ್ಲಬೇಕೆಂದರು.
ಕೆವಿಜಿ ಬ್ಯಾಂಕ್ ಗುಮಾಸ್ಥ ಜಹೀರಅಬ್ಬಾಸ ನದಾಫ ಮಾತನಾಡಿ, ಚಿಮ್ಮಡ ಗ್ರಾಮದ ಶಾಖೆಯಲ್ಲಿ ಸೇವೆ ಸಲ್ಲಿಸಿದ ಎಲ್ಲ ಅಧಿಕಾರಿಗಳು ಮುಂಬಡ್ತಿ ಹೊಂದಿಯೇ ವರ್ಗಾವಣೆಗೊಂದಿದ್ದು ಇಲ್ಲಿನ ಜನರ ಸಹಕಾರವೂ ಉತ್ತಮಸೇವೆಗೆ ಸಹಕಾರಿಯಾಗುತ್ತದೆ ಎಂದರು.
ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪಿರಸಾಬ ನದಾಫ, ಸಂಗಮೇಶ ಚಲವಾದಿ, ಇಲಾಹಿ ಜಮಖಂಡಿ ಮಾತನಾಡಿದರು.
ಉದಯ ದೇಶಪಂಡೆ, ಹನೀಫ ಚಿಕ್ಕೋಡಿ, ಶ್ರೀನಿವಾಸ ಬಿಳ್ಳೂರ, ಸಲೀಮ ಸರಕಾವಸ, ಶೌಕತ ಪಾಲಭಾವಿ ಸೇರಿದಂತೆ ಹಲವಾರು ಜನ ಪ್ರಮುಖರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಮುಂಬಡ್ತಿಯೊಂದಿಗೆ ವರ್ಗಾವಣೆಗೊಂಡಿರುವ ಸ್ಥಳಿಯ ಶಾಖಾ ವ್ಯವಸ್ಥಾಪಕ ಸರ್ರಫರಾಜ ಗಡ್ಡಿಯವರನ್ನು ಗ್ರಾಮದ ಪ್ರಮುಖರಿಂದ ಸತ್ಕರಿಸಲಾಯಿತು.
ಲಕ್ಮಣ ಹೊಸೂರ ಸ್ವಾಗತಿಸಿ ನಿರೂಪಿಸಿದರು. ರಮೇಶ ಪತ್ತಾರ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮುಖ್ಯಮಂತ್ರಿ ಸಿದ್ಧರಾಮಯ್ಯ ಜಿಲ್ಲಾ ಪ್ರವಾಸ ವಿವರ

ನೂತನ ಜಿಲ್ಲಾಧಿಕಾರಿ ಡಾ.ಆನಂದ ಕೆ ರಿಗೆ ಸ್ವಾಗತ

ವಿಮಾನ ಅಪಘಾತಕ್ಕೆ ಉದ್ದೇಶಪೂರ್ವಕ ಮಾನವ ಹಸ್ತಕ್ಷೇಪ ಕಾರಣ!!

ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಕಾರ್ಯಪ್ರವೃತ್ತರಾಗಿ :ಮಂಗಲಾ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮುಖ್ಯಮಂತ್ರಿ ಸಿದ್ಧರಾಮಯ್ಯ ಜಿಲ್ಲಾ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನೂತನ ಜಿಲ್ಲಾಧಿಕಾರಿ ಡಾ.ಆನಂದ ಕೆ ರಿಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
  • ವಿಮಾನ ಅಪಘಾತಕ್ಕೆ ಉದ್ದೇಶಪೂರ್ವಕ ಮಾನವ ಹಸ್ತಕ್ಷೇಪ ಕಾರಣ!!
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಕಾರ್ಯಪ್ರವೃತ್ತರಾಗಿ :ಮಂಗಲಾ
    In (ರಾಜ್ಯ ) ಜಿಲ್ಲೆ
  • ಪ್ರೀತಿಯ ರೂಪ
    In ಕಾವ್ಯರಶ್ಮಿ
  • ದ್ವಂದ್ವ ಮನಸ್ಥಿತಿ
    In ಭಾವರಶ್ಮಿ
  • ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ :ದೈವಾಡಗಿ
    In (ರಾಜ್ಯ ) ಜಿಲ್ಲೆ
  • ಬೆಳಗುಂಪಿ ಪರಿವಾರದಿಂದ ಲಕ್ಷ್ಮಿ ಮೂರ್ತಿ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಕಲಿಕಾ ಭಾವನೆ ಉತ್ತೇಜಿಸಿ :ಬಿಇಒ ಬಸಣ್ಣವರ
    In (ರಾಜ್ಯ ) ಜಿಲ್ಲೆ
  • ಕುರಿಗಾಹಿಗಳ ಹಿತರಕ್ಷಣೆ ಕಾಯ್ದೆಗೆ ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.