Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ

ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭೂತನಾಳ ಕೆರೆಗೆ ಭರ್ತಿಗೆ ಕ್ರಮಕ್ಕೆ ಡಿಸಿ ಟಿ.ಭೂಬಾಲನ್ ಸೂಚನೆ
(ರಾಜ್ಯ ) ಜಿಲ್ಲೆ

ಭೂತನಾಳ ಕೆರೆಗೆ ಭರ್ತಿಗೆ ಕ್ರಮಕ್ಕೆ ಡಿಸಿ ಟಿ.ಭೂಬಾಲನ್ ಸೂಚನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕುಡಿಯುವ ನೀರಿನ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಭೂತನಾಳ ಕೆರೆಗೆ ನೀರು ಹರಿಸಿ ಭರ್ತಿಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಜಯಪುರ ನಗರದ ಕುಡಿಯುವ ನೀರಿನ ಸಮಸ್ಯೆ ಕುರಿತು ರವಿವಾರ ಅವರು ಭೂತನಾಳ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಭೂತನಾಳ ಕೆರೆಗೆ ಪರ್ಯಾಯ ಮಾರ್ಗದಲ್ಲಿ ನೀರು ತುಂಬಿಸಲು ನಗರದ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ನಿಟ್ಟಿನಲ್ಲಿ ಭೂತನಾಳ ಕೆರೆಗೆ ನೀತು ತುಂಬಿಸಲು ನಾಳೆಯಿಂದಲೇ ಕಾರ್ಯ ಆರಂಭಿಸುವಂತೆ ಕೆಬಿಜೆಎನ್‌ಎಲ್, ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ನಂತರ ನಗರದ ಬೇಗಂ ತಲಾಬ್ ಕೆರೆಯನ್ನು ವೀಕ್ಷಣೆ ಮಾಡಿದ ಅವರು, ಅಲ್ಲಿ ಲಭ್ಯವಿರುವ ನೀರನ್ನು ಸಹ ಭೂತನಾಳ ಕೆರೆಗೆ ಸರಬರಾಜು ಮಾಡುವುದು ಅಥವಾ ಬೇಗಂ ತಲಾಬ್ ಕರೆಯಲ್ಲಿ ನೀರು ಶುದ್ಧೀಕರಿಸಿ ನೇರವಾಗಿ ಸರಬರಾಜು ಮಾಡುವ ಕುರಿತು ಪರಿಶೀಲನೆ ನಡೆಸಿ, ಸೂಕ್ತ ಕ್ರೀಯಾಯೋಜನೆ ಸಿದ್ಧಪಡಿಸಿ ಸಲ್ಲಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಅವರು, ಈ ಕಾರ್ಯಕ್ಕೆ ಅಗತ್ಯವಿರುವ ಪಂಪಿಂಗ್ ಯಂತ್ರದ ವ್ಯವಸ್ಥೆಗೆ ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ನಂತರ ದರ್ಗಾ ಟಕ್ಕೆ ಕ್ರಾಸ್ ದಿಂದ ಜೊರಾಪೂರ ವಾಟರ ಟ್ಯಾಂಕ ವರೆಗೆ ಲೊಕೊಪಯೋಗಿ ಇಲಾಖೆಯಿಂದ ಅನುಷ್ಟಾನಗೊಳ್ಳುತ್ತಿರುವ ಕಾಮಗಾರಿಯನ್ನು ವೀಕ್ಷಿಸಿದ ಅವರು, ಕೂಡಲೇ ಕಾಮಗಾರಿ ಪೂರ್ಣಗೊಳಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಬಬಲೇಶ್ವರ ನಾಕಾ ಹತ್ತಿರ ಸುಮಾರು ರೂ. ೩ ಕೊಟಿಗಳಲ್ಲಿ ನಿರ್ಮಿಸಿದ ಸರದಾರ ವಲ್ಲಭಭಾಯಿ ವಾಣಿಜ್ಯ ಸಂಕಿರ್ಣವನ್ನು ವಿಕ್ಷಣೆ ಮಾಡಿ ಈ ಮಾರುಕಟ್ಟೆಯ ಒಳಗಡೆ ನಿರ್ಮಿಸಲಾಗಿರುವ ಮಳಿಗೆಗಳನ್ನು ಕೂಡಲೇ ಲಿಲಾವಿಗೆ ಕ್ರಮ ವಹಿಸುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.
ವಿಜಯಪುರ ನಗರದ ರಾಮ ನಗರ ರಸ್ತೆ ವಿಕ್ಷಣೆ ಮಾಡಿ ಸದರ ರಸ್ತೆ ಯನ್ನು ಸಹ ಆದಷ್ಟು ಬೇಗ ಪೂರ್ಣಗೊಳಿಸುವಂತೆಯೂ ಹಾಗೂ ಮಧ್ಯದಲ್ಲಿರುವ ವಿದ್ಯುತ್ ಬೀದಿ ದೀಪಗಳ ಅಳವಡಿಸುವ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಬದರುದ್ದಿನ ಸೌದಾಗರ. ಕೆಬಿಜೆಎನ್‌ಎಲ್ ಕಾರ್ಯಪಾಲಕ ಅಭಿಯಂತರರು ಗೋವಿಂದ ರಾಠೋಡ ,ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾರ್ಯಪಾಲಕ ಅಬಿಯಂತರರಾದ ಗುರುರಾಜ ಬಂಗಿನವರ ಸೇರಿದಂತೆ ಮಹಾನಗರ ಪಾಲಿಕೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ

ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ

ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ

ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿಸಿಲ ತಾಪ: ಕಛೇರಿ ವೇಳೆ ಬದಲಾವಣೆಗೆ ನೌಕರರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ
    In (ರಾಜ್ಯ ) ಜಿಲ್ಲೆ
  • ವರದಿಗಳ ತಯಾರಿಕೆಗೆ ನಿಖರ ಹಾಗೂ ಸಮಗ್ರ ಮಾಹಿತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಜನಪ್ರತಿನಿಧಿಗಳ & ಅಧಿಕಾರಿಗಳ ವಿಶೇಷ ಸಭೆ ಕರೆಯಿರಿ
    In (ರಾಜ್ಯ ) ಜಿಲ್ಲೆ
  • ಪಿ ಯು ಶಿಕ್ಷಣ ಸೇರ್ಪಡೆ ಬೇಡ ಆಗ್ರಹಿಸಿ ಉಪನ್ಯಾಸಕರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ದ್ರಾಕ್ಷಿ ಬೆಳೆಗಾರರ ಬಾಕಿ ವಿಮೆ ಹಣ ತಕ್ಷಣ ಬಿಡುಗಡೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸವಣ್ಣ, ಅಕ್ಕಮಹಾದೇವಿಯನ್ನು ನಿಂದಿಸಿದವನ ಮೇಲೆ ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜಿ.ಐ.ಎಸ್ ಆಧಾರಿತ ಮಹಾಯೋಜನೆ-೨೦೪೧ ಅನುಷ್ಠಾನ ಸಭೆ
    In (ರಾಜ್ಯ ) ಜಿಲ್ಲೆ
  • ಇತರರ ಕಾಳಜಿಯಲ್ಲಿ ಸ್ವಯಂ ನಿರ್ಲಕ್ಷ್ಯ ಬೇಡ
    In ವಿಶೇಷ ಲೇಖನ
  • ಶಿಸ್ತು ಮತ್ತು ಬದ್ಧತೆ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.