ಮುದ್ದೇಬಿಹಾಳ: ತಾಲೂಕಿನ ರೂಢಗಿ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾವನ್ನು ತಾಲೂಕು ಆಡಳಿತದ ವತಿಯಿಂದ ಸ್ವಾಗತಿಸಿಕೊಳ್ಳಲಾಯಿತು. ಈ ವೇಳೆ ತಾಲೂಕು ದಂಡಾಧಿಕಾರಿ ಬಸವರಾಜ ನಾಗರಾಳ, ಪ್ರಭಾರ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಯುವರಾಜ ಹನಗಂಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸಾವಳಗಿ, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ತಾಲೂಕು ಪಂಚಾಯತ ನ ಯೋಜನಾಧಿಕಾರಿ ಖೂಬಾಸಿಂಗ ಜಾಧವ, ಡಿಎಸ್ಎಸ್ ಮುಖಂಡರಾದ ಹರೀಶ ನಾಟೆಕಾರ, ಬಸವರಾಜ ಸಿದ್ದಾಪೂರ ಸೇರಿದಂತೆ ಮತ್ತೀತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment