Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೇಡಿಕೆ ಈಡೇರಿಸಲು ಗಟ್ಟಿಯಾಗಿ ನಿಲ್ಲುವುದಾಗಿ ಶಾಸಕ ಯತ್ನಾಳ ಅಭಯ

ಸ್ಪರ್ಧಾ ಪರೀಕ್ಷೆಗಳ ಯಶಸ್ವಿಗೆ ಶ್ರೀಮಂತಿಕೆಯೊಂದೇ ನೆಲೆಗಟ್ಟಲ್ಲ

ಸಿಂದಗಿ ನಿವಾಸಿಗಳಿಗೆ ಮೂಲಸೌಕರ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಸ್ತುತ ಧಾರ್ಮಿಕ ಭಾವೈಕ್ಯತೆಯ ಅವಶ್ಯ :ವಾಲಿಕಾರ
(ರಾಜ್ಯ ) ಜಿಲ್ಲೆ

ಪ್ರಸ್ತುತ ಧಾರ್ಮಿಕ ಭಾವೈಕ್ಯತೆಯ ಅವಶ್ಯ :ವಾಲಿಕಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ಭಾರತ ಬಹು ಧರ್ಮಿಯರ, ಬಹುಭಾಷಿಕರ ಹಾಗು ಬಹು ಸಂಸ್ಕೃತಿಯ ದೇಶವಾಗಿದ್ದರಿಂದ ಇಂದು ಧಾರ್ಮಿಕ ಭಾವೈಕ್ಯತೆಯ ಅವಶ್ಯಕತೆ ಇದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.
ಸಮೀಪದ ಹಳ್ಳದ ಗೆಣ್ಣೂರ ಗ್ರಾಮದಲ್ಲಿ ಬೀರಲಿಂಗೇಶ್ವರ ಹಾಗೂ ಜಟ್ಟಿಂಗೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಭಾವೈಕ್ಯತಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ನಾವೆಲ್ಲರೂ ದೇವರ ಸಂತಾನ. ಜಾತಿ, ಮತ, ಪಂಥ, ಭಾಷೆ, ಲಿಂಗ, ವರ್ಣ, ಎನ್ನದೇ ವಿಶ್ವವೇ ಒಂದು ಕುಂಟುಂಬ ಎಂದು ಅರಿತು ಭಾವೈಕ್ಯತೆಯ ನೀತಿಯನ್ನು ಅನುಸರಿಸಬೇಕೆಂದರು.
ಚಿಂತಕ ಮೋಹನ ಮೇಟಿ ಮಾತನಾಡಿ, ಮಾನವ ಮಾನವೀಯ ಮೌಲ್ಯ ಕಾಪಾಡಿ, ಸಾಮರಸ್ಯ ಜೀವನಕ್ಕೆ ಮಹತ್ವ ನೀಡಬೇಕು. ಎಲ್ಲ ಧರ್ಮದ ತಿರುಳು ಮಾನವೀಯ ಧರ್ಮ ಆಧರಿಸಿವೆ ದೇವನ ಕುಟುಂಬವಿದು ಎಂದರು.
ಹುಲಜಂತಿ ಸುಕ್ಷೇತ್ರದ ಜಗದ್ಗುರು ಮಾಳಿಂಗರಾಯ ಮಹಾರಾಜರು ಸಾನ್ನಿಧ್ಯ ವಹಿಸಿ ಮಾತನಾಡಿದರು.
ಹುಲಜಂತಿ ಜಕರಾಯ ಮಹಾರಾಜರು, ನಾಗಠಾಣ ಗುಳಪ್ಪಮುತ್ತ್ಯಾ ಪೂಜಾರಿ ಸಾನ್ನಿಧ್ಯ ವಹಿಸಿದ್ದರು.
ಕೊಲ್ಹಾರದ ಪ್ರಭುಕುಮಾರ ಶಿವಾಚಾರ್ಯ, ನ್ಯಾಯವಾದಿ ಮಹಮ್ಮದ ಗೌಸ ಹವಾಲ್ದಾರ ಮಾತನಾಡಿದರು.
ಹಳ್ಳದ ಗೆಣ್ಣೂರ ಸಿದ್ದಪ್ಪ ಪೂಜಾರಿ, ಬ್ಲಾಕ ಕಾಂಗ್ರೆಸ್ಸಿನ ಅಧ್ಯಕ್ಷ ರಫೀಕ ಪಕಾಲಿ, ಮಹಮ್ಮದ ಹನೀಪ ಮಕಾಂದರ, ರಶೀದ ಅಹಮ್ಮದ ಹವಾಲ್ದಾರ, ರಮೇಶ ಸಂಗಳದ, ಸಿದ್ದನಗೌಡ ಪಾಟೀಲ, ಸಾಹೇಬಗೌಡ ಬಗಲಿ, ಶಮ್ಶಶುದ್ದೀನ ಬೀಳಗಿ, ಬಾಬು ಕೋಲಕಾರ, ಅಮೋಘಿ ಮಾದರ, ಶಿವಲಿಂಗಯ್ಯ ಮಠಪತಿ, ರಾಜಶೇಖರ ಶೇಖಧಾರ, ಅಮೀನಸಾಬ ನದಾಪ ಅಬ್ದಲ ಬಿಜಾಪುರ, ಗುರಪ್ಪ ಚಲವಾದಿ, ಅಬುಬಕರ ವಿಜಯಪುರ, ಡಾ ಪುರುಷೋತ್ತಮ ಬೊಮ್ಮನಹಳ್ಳಿ, ಬಿ ಎಮ್ ಶಾವಿಗೊಂಡ, ಕಾಶಪ್ಪ ಕಾರಜೋಳ, ವೇದಿಕೆಯ ಮೇಲಿದ್ದರು.
ರವಿ ಕಿತ್ತೂರ ಹಾಗು ಮಹೇತಾಬ ಕಾಗವಾಡ ಕನಕದಾಸರ ಕೀರ್ತನೆ ಹಾಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೇಡಿಕೆ ಈಡೇರಿಸಲು ಗಟ್ಟಿಯಾಗಿ ನಿಲ್ಲುವುದಾಗಿ ಶಾಸಕ ಯತ್ನಾಳ ಅಭಯ

ಸ್ಪರ್ಧಾ ಪರೀಕ್ಷೆಗಳ ಯಶಸ್ವಿಗೆ ಶ್ರೀಮಂತಿಕೆಯೊಂದೇ ನೆಲೆಗಟ್ಟಲ್ಲ

ಸಿಂದಗಿ ನಿವಾಸಿಗಳಿಗೆ ಮೂಲಸೌಕರ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ

ಮುಖ್ಯಮಂತ್ರಿ ಸಿದ್ಧರಾಮಯ್ಯ ಜಿಲ್ಲಾ ಪ್ರವಾಸ ವಿವರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೇಡಿಕೆ ಈಡೇರಿಸಲು ಗಟ್ಟಿಯಾಗಿ ನಿಲ್ಲುವುದಾಗಿ ಶಾಸಕ ಯತ್ನಾಳ ಅಭಯ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾ ಪರೀಕ್ಷೆಗಳ ಯಶಸ್ವಿಗೆ ಶ್ರೀಮಂತಿಕೆಯೊಂದೇ ನೆಲೆಗಟ್ಟಲ್ಲ
    In (ರಾಜ್ಯ ) ಜಿಲ್ಲೆ
  • ಸಿಂದಗಿ ನಿವಾಸಿಗಳಿಗೆ ಮೂಲಸೌಕರ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿ ಸಿದ್ಧರಾಮಯ್ಯ ಜಿಲ್ಲಾ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನೂತನ ಜಿಲ್ಲಾಧಿಕಾರಿ ಡಾ.ಆನಂದ ಕೆ ರಿಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
  • ವಿಮಾನ ಅಪಘಾತಕ್ಕೆ ಉದ್ದೇಶಪೂರ್ವಕ ಮಾನವ ಹಸ್ತಕ್ಷೇಪ ಕಾರಣ!!
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಕಾರ್ಯಪ್ರವೃತ್ತರಾಗಿ :ಮಂಗಲಾ
    In (ರಾಜ್ಯ ) ಜಿಲ್ಲೆ
  • ಪ್ರೀತಿಯ ರೂಪ
    In ಕಾವ್ಯರಶ್ಮಿ
  • ದ್ವಂದ್ವ ಮನಸ್ಥಿತಿ
    In ಭಾವರಶ್ಮಿ
  • ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ :ದೈವಾಡಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.