Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂದಿನಿಂದ ಬನಶಂಕರಿ ದೇವಿ ಜಾತ್ರಾ ಮಹೋತ್ಸವ
(ರಾಜ್ಯ ) ಜಿಲ್ಲೆ

ಇಂದಿನಿಂದ ಬನಶಂಕರಿ ದೇವಿ ಜಾತ್ರಾ ಮಹೋತ್ಸವ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ಕೃಷ್ಣಾ ನದಿಯ ತಟದಲ್ಲಿರುವ ಕೊಲ್ಹಾರ ಪಟ್ಟಣದ ನೇಕಾರ ಬಡಾವಣೆಯಲ್ಲಿ ಬರುವ ಗ್ರಾಮದ ಆರಾದ್ಯ ದೇವತೆ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವ ಕಾರ್ಯಕ್ರಮಗಳು ದಿನಾಂಕ ೧೫ ಗುರುವಾರ, ೧೬ ಶುಕ್ರವಾರ, ೧೭ ಶನಿವಾರ ಮೂರು ದಿನಗಳ ಕಾಲ ಜರುಗುವದು ಎಂದು ಬನಶಂಕರಿ ದೇವಸ್ಥಾನ ಜೀರ್ಣೋದ್ದಾರ ಸಮೀತಿಯವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ದಿನಾಂಕ ೧೫ ಗುರುವಾರ ದಿವಸ ಮುಂಜಾನೆ ೧೦.೩೦ ಘಂಟೆಗೆ ಶಕ್ತಿಪೀಠ ಬದಾಮಿಯ ಬನಶಂಕರಿ ದೇವಿಯ ಅರ್ಚಕರಾದ ವೇದ ಬ್ರಹ್ಮ ಚಿದಂಬರ ಭಟ್ ಇವರಿಂದ ಪಂಚಲೋಹದ ಬನಶಂಕರಿ ದೇವಿಯ ಮೂರ್ತಿಗೆ ಅಷ್ಟೋತ್ತರ ಕುಂಕುಮಾರ್ಚನೆ ಕಾರ್ಯಕ್ರಮ ಪಟ್ಟಣದ ಸರ್ವ ಜನಾಂಗದವರ ಸಮ್ಮುಖದಲ್ಲಿ ನೆರವೇರುವದು. ಸಾಯಂಕಾಲ ೬ ಘಂಟೆಗೆ ಜಾಣರ ಜಗಲಿ ಕುಟುಂಬ ನಿರ್ವಹಣೆಯಲ್ಲಿ ಹೆಣ್ಣು ಮತ್ತು ಗಂಡಿನ ಪಾತ್ರ ಕುರಿತು ಎಂಬ ನಗೆ ಹಬ್ಬ ಕಾರ್ಯಕ್ರಮ ಜರುಗುವದು.
ದಿನಾಂಕ ೧೬ ಶುಕ್ರವಾರ ದಿವಸ ರಥ ಸಪ್ತಮಿಯ ಪವಿತ್ರ ದಿನದಂದು ದೇವಸ್ಥಾನದಲ್ಲಿರುವ ದೇವಿಯ ಬೆಳ್ಳಿ ಮೂರ್ತಿ ಹಾಗೂ ಶಿಲಾ ಮೂರ್ತಿಗೆ ಕೊಲ್ಹಾರ ಹಾಗೂ ಬೀದರ ಜಿಲ್ಲೆ ಬೇಲೂರಿನ ಹಿರೇಮಠದ ಪ್ರಭುಕುಮಾರ ಶಿವಾಚಾರ್ಯ, ಗೊಳಸಂಗಿ ದೇವಾಂಗ ಮಠದ ವೇದಮೂರ್ತಿ ರಾಘವೇಂದ್ರ ಮಹಾಸ್ವಾಮಿಗಳು ಮತ್ತು ದೇವಿಯ ಅರ್ಚಕರಾದ ಈರಣ್ಣ ಮೇಲಗಿರಿ ಇವರಿಂದ ರುದ್ರಾಭಿಷೇಕ, ಹೋಮ, ಹವನ ಕಾರ್ಯಕ್ರಮಗಳು ನಡೆಯುವವು.
ಅದೇ ದಿವಸ ಬೆಳಿಗ್ಗೆ ೧೦.೩೦ಕ್ಕೆ ದೇವಿಯ ಬೆಳ್ಳಿ ಮೂರ್ತಿಯ ಪಲ್ಲಕ್ಕಿ ಉತ್ಸವ ಕಳಸದ ಮೆರವಣಿಗೆ ಮುತ್ತೆöÊದೆಯರ ಆರತಿ, ಕುಂಭ ಮೇಳದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯ ಮೇಳಗಳೊಂದಿಗೆ ಸಂಚರಸಿ ಮರಳಿ ದೇವಸ್ಥಾನಕ್ಕೆ ಆಗಮಿಸುವದು. ತದನಂತರ ಅನ್ನ ಪ್ರಸಾದದ ವ್ಯವಸ್ಥೆ ಇರುವದು. ರಾತ್ರಿ ೧೦.೩೦ ಘಂಟೆಗೆ ಶ್ರೀ ಜೈಮಾತೃಭೂಮಿ ಕಲಾಸಂಘ ಲಕ್ಷೆö್ಮÃಶ್ವರ ಇವರಿಂದ ಕರುಣೆಯಿಲ್ಲದ ಕರುಳು ಅರ್ಥಾರ್ತ ಫಲಿಸದ ಪ್ರೀತಿ ಎಂಬ ಸುಂದರ ಸಾಮಾಜಿಕ ಹಾಸ್ಯ ನಾಟಕ ಇರುವದು.
ದಿನಾಂಕ ೧೭ ಶನಿವಾರ ದಿವಸ ರಾತ್ರಿ ೧೦.೩೦ ಘಂಟೆಗೆ ಶ್ರೀ ಶಿರಡಿ ಸಾಯಾಬಾಬಾ ನಾಟ್ಯಸಂಘ ನಿರ್ಣಾವಾಡಿ ಬೀದರ ಜಿಲ್ಲೆ ಇವರಿಂದ ರತ್ನ ಮಾಂಗಲ್ಯ ಎಂಬ ಸಾಮಾಜಿಕ ನಾಟಕ ಇರುವದು. ಸರ್ವ ಭಕ್ತಾಧಿಗಳು ದೇವಿಯ ಜಾತ್ರೆಯಲ್ಲಿ ಪಾಲ್ಗೊಳ್ಳಬೇಕೆಂದು ವಿನಂತಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.