Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇರ್ಫಾನ್ ಬೀಳಗಿ ಗೆ ’ಕದಂಬ ಸೇವಾರತ್ನ’ ಪ್ರಶಸ್ತಿ ಪ್ರದಾನ

ಮಕ್ಕಳ ಸಮ್ಮೇಳನ ಹಬ್ಬವನ್ನಾಗಿ ಆಚರಿಸೋಣ :ಗುಂದಗಿ

ಆ ನೋಟವು ಪ್ರೀತಿಯ ಮೀರಿಸಿತು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂತರ್ಜಾಲ ಸದ್ಬಳಕೆ ಕುರಿತು ಮಕ್ಕಳಿಗೆ ಮಾಹಿತಿ
(ರಾಜ್ಯ ) ಜಿಲ್ಲೆ

ಅಂತರ್ಜಾಲ ಸದ್ಬಳಕೆ ಕುರಿತು ಮಕ್ಕಳಿಗೆ ಮಾಹಿತಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ಜಗತ್ತಿನ ಎಲ್ಲ ವಿಷಯ ಹಾಗೂ ಮಾಹಿತಿ ಅಂತರ್ಜಾಲದಲ್ಲಿ ಲಭ್ಯವಿರುತ್ತದೆ ಆದರೆ ವಿದ್ಯಾರ್ಥಿಗಳು ಅಂತರ್ಜಾಲದ ಬಗ್ಗೆ ಅರಿತು,ಸದ್ಬಳಕೆ ಮಾಡಿಕೊಂಡು ಹೆಚ್ಚಿನ ಜ್ಞಾನಾರ್ಜನೆ ಪಡೆದುಕೊಳ್ಳಬೇಕು ಎಂದು ಶಿಕ್ಷಕ ಜಗದೀಶ ಸಾಲಳ್ಳಿ ಹೇಳಿದರು.
ಮಸೂತಿ ಗ್ರಾಮದ ಶ್ರೀ ಗುರು ಸಂಗನಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬ್ಯಾಗರಹಿತ ದಿನ ಸಂಭ್ರಮ ಶನಿವಾರ ಅಂಗವಾಗಿ ಆಧುನಿಕ ತಂತ್ರಜ್ಞಾನದ ಸಾಧನಗಳು ಹಾಗೂ ಅಂತರ್ಜಾಲ ಸದ್ಬಳಕೆ ಕುರಿತು ಮಕ್ಕಳಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಕ್ಕಳಿಗೆ ಕಂಪ್ಯೂಟರ್ ಹಾಗೂ ಅಂತರ್ಜಾಲ ಜೋಡನೆ ತೋರಿಸಿ ಇಂದಿನ ದಿನಗಳಲ್ಲಿ ದೂರದರ್ಶನ,ಮೊಬೈಲ್, ಇಂಟರ್‌ನೆಟ್‌ನಂತಹ ಆಧುನಿಕ ತಂತ್ರಜ್ಞಾನಗಳನ್ನು ವಿದ್ಯಾರ್ಥಿಗಳು ಮನರಂಜನೆ, ಕಾಲಹರಣಕ್ಕೆ ಮತ್ತಿತರರ ಕೆಲಸಗಳಿಗೆ ಅತಿಯಾದ ಬಳಕೆಯಿಂದ ಮಕ್ಕಳು ಮಾನಸಿಕ ಮತ್ತು ದೈಹಿಕ ಅಸ್ವಸ್ಥರಾಗುತ್ತಿದ್ದಾರೆ. ವಿದ್ಯಾರ್ಥಿಗಳು ಅಗತ್ಯವಿದ್ದಷ್ಟು ಬಳಸಿ ಸದ್ಬಳಕೆ ಮಾಡಿಕೊಂಡು ಜ್ಞಾನಾರ್ಜನೆಯನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕು ಎಂದರು.
ಜಾಹೀರಾತುಗಳನ್ನು ಪರೀಕ್ಷಿಸದೇ ನಂಬಿಗಸ್ತ ಮೂಲಗಳಿಂದ ತಿಳಿಯದೆ ಬಳಸಬಾರದು, ಮೊಬೈಲಗೆ ಅಪರಿಚಿತ ಸಂಖ್ಯೆಗಳಿಂದ ಲಾಟರಿ ಬಂದಿದೆ, ಬ್ಯಾಂಕಗಳಿಂದ ಓಟಿಪಿ ನಂಬರ ಕಳುಹಿಸಿ ಹೀಗೆ ಬ್ಯಾಂಕ್ ಹಣ ಖೋತಾ ಆಗುವ ಕುರಿತು, ಇನಸ್ಟ್ರಾಗ್ರಾಂ, ಫೇಸ್ಬುಕ್ ಸೇರಿದಂತೆ ಹಲವಾರು ಸಾಮಾಜಿಕ ಜಾಲತಾಣಗಳಲ್ಲಿ ಹೆಣ್ಣು ಮಕ್ಕಳು ತಮ್ಮ ಭಾವಚಿತ್ರ ಹಂಚಿಕೊಂಡಾಗ ಆಗುವ ದುರುಪಯೋಗ, ಮಕ್ಕಳು ಮೊಬೈಲ್ ಆಟಕ್ಕಾಗಿ ಬಳಕೆ, ಬದಲಾಗಿ ಹೊರಗಡೆ ಆಟವಾಡುವುದರಿಂದ ಕಣ್ಣಿನ ಸುರಕ್ಷತೆ ಜೊತೆಗೆ ಆಗುವ ಲಾಭಗಳ ಕುರಿತು ಶಿಕ್ಷಕ ಜಗದೀಶ ಸಾಲಳ್ಳಿಯವರ ಮಾರ್ಗದರ್ಶನದಲ್ಲಿ ೧೦ ವಿವಿಧ ಕಿರು ನಾಟಕಗಳ ಮೂಲಕ ಜಾಗೃತಿ ಮೂಡಿಸಲಾಯಿತು. ಮಕ್ಕಳನ್ನು ತಂಡಗಳಾಗಿ ವಿಂಗಡಿಸಿ ಗುಂಪು ಚರ್ಚೆ, ನಟಿಸು-ಕಲಿ, ಚರ್ಚಾಕೋಟ, ಚಟುವಟಿಕೆಗಳ ಮೂಲಕ ಅರಿವು ಮೂಡಿಸಿ ಕೊನೆಗೆ ಪ್ರತಿಜ್ಞೆ ಮಾಡಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಸಹ ಶಿಕ್ಷಕರಾದ ವಿದ್ಯಾ ತಳವಾರ, ನೀಲಮ್ಮ ಹಿರೇಮಠ, ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇರ್ಫಾನ್ ಬೀಳಗಿ ಗೆ ’ಕದಂಬ ಸೇವಾರತ್ನ’ ಪ್ರಶಸ್ತಿ ಪ್ರದಾನ

ಮಕ್ಕಳ ಸಮ್ಮೇಳನ ಹಬ್ಬವನ್ನಾಗಿ ಆಚರಿಸೋಣ :ಗುಂದಗಿ

ಆ ನೋಟವು ಪ್ರೀತಿಯ ಮೀರಿಸಿತು

೫ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇರ್ಫಾನ್ ಬೀಳಗಿ ಗೆ ’ಕದಂಬ ಸೇವಾರತ್ನ’ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸಮ್ಮೇಳನ ಹಬ್ಬವನ್ನಾಗಿ ಆಚರಿಸೋಣ :ಗುಂದಗಿ
    In (ರಾಜ್ಯ ) ಜಿಲ್ಲೆ
  • ಆ ನೋಟವು ಪ್ರೀತಿಯ ಮೀರಿಸಿತು
    In ವಿಶೇಷ ಲೇಖನ
  • ೫ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ
    In (ರಾಜ್ಯ ) ಜಿಲ್ಲೆ
  • ಮಣ್ಣು ವಿಜ್ಞಾನದ ಜ್ಞಾನ ದಾಸೋಹ ನಿರಂತರವಾಗಿರಲಿ :ಶರಣಗೌಡ
    In (ರಾಜ್ಯ ) ಜಿಲ್ಲೆ
  • ಚನ್ನಬಸವಶ್ರೀಗಳ ವಚನಶಿಲಾ ಮಂಟಪ ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಸಾರಿಗೆ ನಿಗಮದಿಂದಕೊಕಟನೂರ ಯಲ್ಲಮ್ಮದೇವಿ ಜಾತ್ರೆಗೆ ವಿಶೇಷ ಸಾರಿಗೆ
    In (ರಾಜ್ಯ ) ಜಿಲ್ಲೆ
  • ಬೀದಿನಾಯಿಗಳ ದತ್ತು ಪಡೆಯಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಬೀದಿನಾಯಿಗಳ ಹಾವಳಿ: ಸಹಾಯವಾಣಿ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಪಪಂ ಮುಖ್ಯಾಧಿಕಾರಿ & ಅಧ್ಯಕ್ಷರಿಂದ ಸರ್ವಾಧಿಕಾರ ಧೋರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.