Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಸಮ್ಮೇಳನ ಹಬ್ಬವನ್ನಾಗಿ ಆಚರಿಸೋಣ :ಗುಂದಗಿ

ಆ ನೋಟವು ಪ್ರೀತಿಯ ಮೀರಿಸಿತು

೫ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅನುಕರಣೆ ಆಚರಣೆಯಾಗಬೇಕು :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಅನುಕರಣೆ ಆಚರಣೆಯಾಗಬೇಕು :ಶಾಸಕ ಮನಗೂಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿಯಲ್ಲಿ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಭಾವಚಿತ್ರ ಅನಾವರಣ

ಸಿಂದಗಿ: ನಾಡಿನ ಎಲ್ಲ ಮಠಾಧೀಶರ, ವಿದ್ವಾಂಸರ, ಚಿಂತಕರ ಮತ್ತು ಸಚಿವರ ಜೊತೆಗೆ ಚರ್ಚೆ ಮಾಡಿ ವಿಶ್ವಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು ಶ್ಲಾಘನೀಯವಾದದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ತಾಲೂಕಾಡಳಿತ ಸೌಧದಲ್ಲಿ ಕಂದಾಯ ಇಲಾಖೆ ತಾಲೂಕಾಡಳಿತ ವತಿಯಿಂದ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಭಾವಚಿತ್ರ ಅನಾವರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಶ್ವಗುರು ಬಸವಣ್ಣನವರ ಅನುಯಾಯಿಯಾದ ಸಿ.ಎಂ. ಸಿದ್ಧರಾಮಯ್ಯನವರು ಸಾಮಾಜಿಕ ನ್ಯಾಯದಡಿಯಲ್ಲಿ ೧೨ನೇ ಶತಮಾನದ ಅಣ್ಣ ಬಸವಣ್ಣನವರು ಹಾಕಿಕೊಟ್ಟ ಮಾರ್ಗದಲ್ಲಿ ಅವರ ತತ್ವಾದರ್ಶಗಳನ್ನು ರಾಜಕೀಯದಲ್ಲಿ ತಮ್ಮ ಅಧಿಕಾರವಧಿಯಲ್ಲಿ ಬೆಳಕು ಚೆಲ್ಲಿದ್ದು ಸಂತಸ ತಂದಿದೆ. ಅನುಕರಣೆ ಆಚರಣೆಯಾಗಬೇಕು ಎಂಬ ಮಹದಾಸೆಯನ್ನು ಹೊಂದಿದ್ದಾರೆ. ಬಸವಣ್ಣನವರ ಆಚಾರ ವಿಚಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮನುಷ್ಯ ಕಾಯಕ ಮಾಡಬೇಕು ಕಾಯಕದಿಂದ ಬಂದಂತಹ ಲಾಭವನ್ನು ದಾಸೋಹ ಮಾಡಬೇಕು. ಇಂಗಳೇಶ್ವರ ಗ್ರಾಮದಲ್ಲಿ ಶರಣರ ೧೧೦೦ ವಚನಗಳನ್ನು ೧೧೦೦ ಕಲ್ಲುಗಳಲ್ಲಿ ಕೆತ್ತನೆ ಮಾಡಿಸಿ ಶಾಶ್ವತವಾಗಿ ಉಳಿಯುವಂತೆ ಮಾಡಿದ್ದಾರೆ ಎಂದರು.
ಜಾನಪದ ವಿದ್ವಾಂಸ ಡಾ. ಎಂ.ಎಂ.ಪಡಶೆಟ್ಟಿ ಮಾತನಾಡಿದರು.
ಈ ವೇಳೆ ಸಾರಂಗಮಠದ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಸಾನಿಧ್ಯತೆ ವಹಿಸಿದ್ದರು. ತಹಶೀಲದಾರ ಪ್ರದೀಪಕುಮಾರ ಹಿರೇಮಠ, ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್ ಬಿರಾದಾರ, ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ, ರಾಷ್ಟ್ರೀಯ ಬಸವದಳದ ಅಧ್ಯಕ್ಷ ಮಲ್ಲಿಕಾರ್ಜುನ ಅರ್ಜುಣಗಿ, ತಾಪಂ ಸಹಾಯಕ ನಿರ್ದೇಶಕ ನಿತ್ಯಾನಂದ ಯಲಗೋಡ ವೇದಿಕೆ ಮೇಲಿದ್ದರು.
ಇದೇ ಸಂದರ್ಭದಲ್ಲಿ ಮಾಜಿ ಲಿಂಬೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಶೋಕ ಅಲ್ಲಾಪೂರ, ಸಾಹಿತಿ ಡಾ. ಚನ್ನಪ್ಪ ಕಟ್ಟಿ, ಡಾ. ಎಚ್.ವೈ.ಸಿಂಗೆಗೋಳ, ಸುರೇಶ ಪೂಜಾರ, ಚಂದ್ರಶೇಖರ ದೇವರಡ್ಡಿ, ಸಿದ್ಧಬಸವ ಕುಂಬಾರ, ಆರ್.ಆರ್.ಪಾಟೀಲ, ಶಿವಾನಂದ ಕಲಬುರ್ಗಿ, ಸುನಂದಾ ಯಂಪೂರೆ, ಐ.ಎ.ಮಕನದಾರ, ಜಿ.ಎಸ್.ರೋಡಗಿ, ಶಾರದಾ ಬೆಟಗೇರಿ, ಗುರುಪಾದಪ್ಪ ಬಸರಕೋಡ, ಬಸವರಾಜ ಗುಗ್ಗರಿ, ಶ್ರೀಶೈಲ ಯಳಮೇಲಿ, ದಾನಪ್ಪ ಜೋಗೂರ, ಗ್ರೇಡ್-೨ ತಹಶೀಲದಾರ ಇಂದಿರಾಬಾಯಿ ಬಳಗಾನೂರ, ನಿಖಿಲ ಖಾನಾಪೂರ ಸೇರಿದಂತೆ ವಿಶ್ವಗುರು ಬಸವಣ್ಣನವರ ಅಭಿಮಾನಿಗಳು ಇನ್ನಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಸಮ್ಮೇಳನ ಹಬ್ಬವನ್ನಾಗಿ ಆಚರಿಸೋಣ :ಗುಂದಗಿ

ಆ ನೋಟವು ಪ್ರೀತಿಯ ಮೀರಿಸಿತು

೫ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ

ಮಣ್ಣು ವಿಜ್ಞಾನದ ಜ್ಞಾನ ದಾಸೋಹ ನಿರಂತರವಾಗಿರಲಿ :ಶರಣಗೌಡ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಸಮ್ಮೇಳನ ಹಬ್ಬವನ್ನಾಗಿ ಆಚರಿಸೋಣ :ಗುಂದಗಿ
    In (ರಾಜ್ಯ ) ಜಿಲ್ಲೆ
  • ಆ ನೋಟವು ಪ್ರೀತಿಯ ಮೀರಿಸಿತು
    In ವಿಶೇಷ ಲೇಖನ
  • ೫ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ
    In (ರಾಜ್ಯ ) ಜಿಲ್ಲೆ
  • ಮಣ್ಣು ವಿಜ್ಞಾನದ ಜ್ಞಾನ ದಾಸೋಹ ನಿರಂತರವಾಗಿರಲಿ :ಶರಣಗೌಡ
    In (ರಾಜ್ಯ ) ಜಿಲ್ಲೆ
  • ಚನ್ನಬಸವಶ್ರೀಗಳ ವಚನಶಿಲಾ ಮಂಟಪ ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಸಾರಿಗೆ ನಿಗಮದಿಂದಕೊಕಟನೂರ ಯಲ್ಲಮ್ಮದೇವಿ ಜಾತ್ರೆಗೆ ವಿಶೇಷ ಸಾರಿಗೆ
    In (ರಾಜ್ಯ ) ಜಿಲ್ಲೆ
  • ಬೀದಿನಾಯಿಗಳ ದತ್ತು ಪಡೆಯಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಬೀದಿನಾಯಿಗಳ ಹಾವಳಿ: ಸಹಾಯವಾಣಿ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಪಪಂ ಮುಖ್ಯಾಧಿಕಾರಿ & ಅಧ್ಯಕ್ಷರಿಂದ ಸರ್ವಾಧಿಕಾರ ಧೋರಣೆ
    In (ರಾಜ್ಯ ) ಜಿಲ್ಲೆ
  • ಕಡಲೆ ಬೆಳೆಗೆ ಡ್ರೋಣ ಮೂಲಕ ಔಷದ ಸಿಂಪಡನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.