Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಸಮ್ಮೇಳನ ಹಬ್ಬವನ್ನಾಗಿ ಆಚರಿಸೋಣ :ಗುಂದಗಿ

ಆ ನೋಟವು ಪ್ರೀತಿಯ ಮೀರಿಸಿತು

೫ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಕನ ಅಮಾನತ್ತಿಗೆ ಡಿಎಸ್ಸೆಸ್ ಅಹೋರಾತ್ರಿ ಧರಣಿ!
(ರಾಜ್ಯ ) ಜಿಲ್ಲೆ

ಶಿಕ್ಷಕನ ಅಮಾನತ್ತಿಗೆ ಡಿಎಸ್ಸೆಸ್ ಅಹೋರಾತ್ರಿ ಧರಣಿ!

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆದೇಶ ಪತ್ರದಲ್ಲಿ ಕನ್ನಡದ ಕೊಲೆ! | ಲೋಪದೋಷ ಗಮನಿಸದ ಡಿಡಿಪಿಐ

ಬಸವನಬಾಗೇವಾಡಿ: ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದ ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ನೀಲಿ ತಿಲಕ, ನೀಲಿ ಶಾಲು ಧರಿಸಲು ನಿರಾಕರಿಸಿದ ಶಿಕ್ಷಕ ಶಿವಾನಂದ ಕೆಳಗಿನಮನಿ ಅವನನ್ನು ಕರ್ತವ್ಯದಿಂದ ಅಮಾನತ್ತುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ನಾಗವಾರ ಬಣ) ಕಾರ್ಯಕರ್ತರು ಬಿಇಒ ಕಚೇರಿ ಆವರಣದಲ್ಲಿ ಶುಕ್ರವಾರ ಅಹೋರಾತ್ರಿ ಧರಣಿ ಆರಂಭಿಸಿದರು.
ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಬಿಇಒ ವಸಂತ ರಾಠೋಡ ಹಾಗೂ ಪಿಐ ವಿಜಯಕುಮಾರ ಮುರಗುಂಡಿ ಆಗಮಿಸಿ ಪ್ರತಿಭಟನೆ ಕೈ ಬಿಡುವಂತೆ ಪ್ರತಿಭಟನಾ ನಿರತರನ್ನು ಮನ ಒಲಿಸಲು ಪ್ರಯತ್ನಿಸಿದರು, ಪಟ್ಟು ಬಿಡದ ಪ್ರತಿಭಟನಾಕಾರರು ಶಿಕ್ಷಕ ಶಿವಾನಂದ ಕೆಳಗಿನಮನಿಯನ್ನು ಕೂಡಲೇ ಅಮಾನತ್ತುಗೊಳಿಸಿ, ಇಲ್ಲವಾದರೆ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಪ್ರತಿಭಟನಾ ಸ್ಥಳಕ್ಕೆ ಆಗಮಿಸುವಂತೆ ಪಟ್ಟು ಹಿಡಿದರು, ತಡರಾತ್ರಿವರೆಗೂ ಪ್ರತಿಭಟನೆ ಮುಂದುವರೆಯಿತು,
ಬಿಇಓ ವಸಂತ ರಾಠೋಡ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎನ್ ಎಸ್ ನಾಗೂರ ಅವರು ಕೆಲ ಹೊತ್ತು ದೂರವಾಣಿ ಮೂಲಕ ಚರ್ಚಿಸಿ ಶಿಕ್ಷಕನನ್ನು ಅಮಾನತ್ತುಗೊಳಿಸುವ ತಿರ್ಮಾನಕ್ಕೆ ಬಂದು ರಾತ್ರಿ ಸುಮಾರು ೧೧ ಗಂಟೆ ಹೊತ್ತಿಗೆ ಶಿಕ್ಷಕನನ್ನು ಅಮಾನತ್ತುಗೊಳಿಸಿ ಆದೇಶಿಸಿದರು. ಬಿಇಓ ವಸಂತ ರಾಠೋಡ ಅವರು ಆದೇಶ ಪತ್ರವನ್ನು ಪ್ರತಿಭಟನಾ ನಿರತರಿಗೆ ನೀಡಿ ಪ್ರತಿಭಟನೆಯನ್ನು ಹಿಂಪಡೆಯುವಂತೆ ಮನವಿ ಮಾಡಿದರು. ನಂತರ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಹಿಂಪಡೆದರು.
ಈ ಸಂದರ್ಭದಲ್ಲಿ ಡಿಎಸ್‌ಎಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗುರುರಾಜ ಗುಡಿಮನಿ, ತಾಲೂಕಾ ಸಂಚಾಲಕ ಯಮನೂರಿ ಚಲವಾದಿ, ವಿದ್ಯಾಧರ ದೊಡಮನಿ, ಬಸವರಾಜ ದೊಡಮನಿ, ಯಲ್ಲಪ್ಪ ಪಡಸಲಗಿ, ಗಂಗಾಧರ ಆರೇರ್, ಚಂದ್ರಶೇಖರ ನಾಲತವಾಡ, ಯಲ್ಲಪ್ಪ ಕಣಕಾಲ, ಶರಣಪ್ಪ ನಾಲತವಾಡ, ಚಂದ್ರಶೇಖರ ನಡಗೇರಿ, ರವಿ ಮ್ಯಾಗೇರಿ, ಸೇರಿದಂತೆ ಮುಂತಾದವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಸಮ್ಮೇಳನ ಹಬ್ಬವನ್ನಾಗಿ ಆಚರಿಸೋಣ :ಗುಂದಗಿ

ಆ ನೋಟವು ಪ್ರೀತಿಯ ಮೀರಿಸಿತು

೫ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ

ಮಣ್ಣು ವಿಜ್ಞಾನದ ಜ್ಞಾನ ದಾಸೋಹ ನಿರಂತರವಾಗಿರಲಿ :ಶರಣಗೌಡ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಸಮ್ಮೇಳನ ಹಬ್ಬವನ್ನಾಗಿ ಆಚರಿಸೋಣ :ಗುಂದಗಿ
    In (ರಾಜ್ಯ ) ಜಿಲ್ಲೆ
  • ಆ ನೋಟವು ಪ್ರೀತಿಯ ಮೀರಿಸಿತು
    In ವಿಶೇಷ ಲೇಖನ
  • ೫ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ
    In (ರಾಜ್ಯ ) ಜಿಲ್ಲೆ
  • ಮಣ್ಣು ವಿಜ್ಞಾನದ ಜ್ಞಾನ ದಾಸೋಹ ನಿರಂತರವಾಗಿರಲಿ :ಶರಣಗೌಡ
    In (ರಾಜ್ಯ ) ಜಿಲ್ಲೆ
  • ಚನ್ನಬಸವಶ್ರೀಗಳ ವಚನಶಿಲಾ ಮಂಟಪ ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಸಾರಿಗೆ ನಿಗಮದಿಂದಕೊಕಟನೂರ ಯಲ್ಲಮ್ಮದೇವಿ ಜಾತ್ರೆಗೆ ವಿಶೇಷ ಸಾರಿಗೆ
    In (ರಾಜ್ಯ ) ಜಿಲ್ಲೆ
  • ಬೀದಿನಾಯಿಗಳ ದತ್ತು ಪಡೆಯಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಬೀದಿನಾಯಿಗಳ ಹಾವಳಿ: ಸಹಾಯವಾಣಿ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಪಪಂ ಮುಖ್ಯಾಧಿಕಾರಿ & ಅಧ್ಯಕ್ಷರಿಂದ ಸರ್ವಾಧಿಕಾರ ಧೋರಣೆ
    In (ರಾಜ್ಯ ) ಜಿಲ್ಲೆ
  • ಕಡಲೆ ಬೆಳೆಗೆ ಡ್ರೋಣ ಮೂಲಕ ಔಷದ ಸಿಂಪಡನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.