ವಿಜಯಪುರ: ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ನಮ್ಮ ಕಾಂಗ್ರೆಸ್ ಸರಕಾರ ಘೋಷಿಸಿದ್ದು, ಅದರಂತೆ ವಿಜಯಪುರ ಜಿ. ಪಂ. ದಲ್ಲಿ ಸಚಿವ ಎಂ. ಬಿ. ಪಾಟೀಲ ಅವರು ಬಸವಣ್ಣನವರ ಭಾವಚಿತ್ರವನ್ನು ಶನಿವಾರ ಅನಾವರಣ ಮಾಡಿದರು.
ಈ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಚಿವ ಎಂ. ಬಿ. ಪಾಟೀಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯರಾದ ಅಬ್ದುಲ್ ಹಮೀದ್ ಮುಶ್ರಿಫ್, ಸಂಗಮೇಶ ಬಬಲೇಶ್ವರ, ಸಿದ್ದು ಗೌಡನವರ, ವಸಂತ ಹೊನಮೋಡೆ, ಸುರೇಶ ಘೋಣಸಗಿ, ಚಾಂದಸಾಬ ಗಡಗಲಾವ, ಸಂತೋಷ ಬಾಲಗಾಂವಿ, ನಿಂಗಪ್ಪ ಸಂಗಾಪುರ, ಜಮಖಂಡಿ, ವರ್ಷಾ ಭೋವಿ ಮುಂತಾದವರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

