Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಸಮ್ಮೇಳನ ಹಬ್ಬವನ್ನಾಗಿ ಆಚರಿಸೋಣ :ಗುಂದಗಿ

ಆ ನೋಟವು ಪ್ರೀತಿಯ ಮೀರಿಸಿತು

೫ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮಟ್ಟಿ: ಮಂಜಪ್ಪ ಹರ್ಡೇಕರ ಜನ್ಮ ದಿನಾಚರಣೆ
(ರಾಜ್ಯ ) ಜಿಲ್ಲೆ

ಆಲಮಟ್ಟಿ: ಮಂಜಪ್ಪ ಹರ್ಡೇಕರ ಜನ್ಮ ದಿನಾಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ಕರ್ನಾಟಕ ಗಾಂಧಿ ಮಂಜಪ್ಪ ಹರ್ಡೇಕರ, ವಚನಪಿತಾಮಹ ಫ.ಗು. ಹಳಕಟ್ಟಿ, ಬಂಥನಾಳ ಶಿವಯೋಗಿಗಳು ಈ ಮೂವರು ಜಿಲ್ಲೆಯ ಪಾಲಿಗೆ ಶೈಕ್ಷಣಿಕ ಹರಿಕಾರರು, ಈ ಅನರ್ಘ್ಯ ರತ್ನಗಳ ಕಾರ್ಯ ಚಿರಸ್ಥಾಯಿ ಎಂದು ವಚನಪಿತಾಮಹ ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ನಿರ್ದೇಶಕ ಪ್ರೊ ಜಿ.ಎಸ್. ಮದಭಾವಿ ಅಭಿಪ್ರಾಯಪಟ್ಟರು.
ಇಲ್ಲಿಯ ಕರ್ನಾಟಕ ಗಾಂಧಿ ಮಂಜಪ್ಪ ಹರ್ಡೇಕರ ಸ್ಮಾರಕದಲ್ಲಿ ಭಾನುವಾರ ಮಂಜಪ್ಪನವರ ಕಂಚಿನಪುತ್ಥಳಿಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಅವರು ಯಾವುದೇ ಮಠ ಮಾನ್ಯಗಳನ್ನು ಕಟ್ಟದೇ ಜನರಲ್ಲಿ ಶೈಕ್ಷಣಿಕ ಜಾಗೃತಿ, ವೈಚಾರಿಕ ಪ್ರಜ್ಞೆ, ಖಾದಿ ಬಳಕೆ, ಸ್ವ ಉದ್ಯೋಗ ಹೆಚ್ಚಿಸಲು ನೆರವಾದರು ಎಂದರು.
೧೯೨೩ ರ ಕಾಲಘಟ್ಟದಲ್ಲಿಯೇ ಆಲಮಟ್ಟಿಯಲ್ಲಿ ಕಾಯಕ ತತ್ವದಡಿ ಶಾಲೆ ಸ್ಥಾಪಿಸಿ ಈ ಭಾಗದಲ್ಲಿ ಶೈಕ್ಷಣಿಕ ವಾತಾವರಣ ನಿರ್ಮಿಸಿ ನಾನಾ ವಿಧವಾದ ಪತ್ರಿಕೆಯನ್ನು ಆರಂಭಿಸಿ, ಖಾದಿವಾದವನ್ನು ಪ್ರಚುರಗೊಳಿಸಿದವರು ಮಂಜಪ್ಪನವರು ಎಂದರು.
ಮಂಜಪ್ಪನವರ ಹಲವು ಕೃತಿಗಳು, ಅವರ ಮೂಲಕೃತಿಗಳನ್ನು ಹಳಕಟ್ಟಿ ಸಂಶೋಧನಾ ಕೇಂದ್ರದಲ್ಲಿಡಲಾಗಿದೆ ಎಂದರು.
ಮಂಜಪ್ಪ ಹರ್ಡೇಕರ ಸ್ಮಾರಕದ ಕಾರ್ಯದರ್ಶಿ ವಿ.ಎಂ. ಪಟ್ಟಣಶೆಟ್ಟಿ ಮಾತನಾಡಿ , ಈ ಬಾರಿ ಮಂಜಪ್ಪ ಹರ್ಡೇಕರ ಅವರು ಜನಿಸಿದ ಬನವಾಸಿಯಲ್ಲಿಯೂ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.
ಪ್ರತಿಭಾ ಪುರಸ್ಕಾರ: ಮಂಜಪ್ಪ ಹರ್ಡೇಕರ ಅವರ ಮೊಮ್ಮಗ ನೀಡಿದ ಹಣದಲ್ಲಿ ಕಳೆದ ವರ್ಷ ನಾನಾ ಪರೀಕ್ಷೆಯಲ್ಲಿ ಸಾಧನೆಗೈದ ಮಕ್ಕಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.
ಮೆರವಣಿಗೆ: ಕಾರ್ಯಕ್ರಮಕ್ಕೂ ಮೊದಲು ಮಂಜಪ್ಪನವರ ಭಾವಚಿತ್ರದ ಮೆರವಣಿಗೆ ರಾಮಲಿಂಗೇಶ್ವರ ದೇವಸ್ಥಾನದಿಂದ ಸ್ಮಾರಕದವರೆಗೆ ಜರುಗಿತು.
ಕೀಲುಗೊಂಬೆಯಾಟ, ಡೊಳ್ಳುಗಳ ನಿನಾದ, ವಿದ್ಯಾರ್ಥಿಗಳ ಡ್ರಮ್ಸೆಟ್ ವಾದನ ಗಮನಸೆಳೆಯಿತು.
ಕಾರ್ಯಕ್ರಮದಲ್ಲಿ ಜಿ.ಎಂ. ಕೊಟ್ಯಾಳ, ಎಸ್. ಐ. ಗಿಡ್ಡಪ್ಪಗೋಳ, ಗಂಗಾಧರ ಹಿರೇಮಠ, ಎಂ.ಎಚ್. ಬಳಬಟ್ಟಿ, ಎಸ್.ಐ. ಹರಣಶಿಕಾರಿ, ಬಿ.ಎಚ್. ಗುಣದಾಳ, ನೀಲಾಂಬಿಕಾ ಪಾಟೀಲ, ಸಂಗಮೇಶ ಚೆನ್ನಗಾವಿ, ಮುತ್ತು ಕಿರಸೂರ, ಅಶೋಕ ಲಮಾಣಿ, ಅಯ್ಯಪ್ಪಗೌಡ ಪಾಟೀಲ, ವಸಂತ ಬಡಿಗೇರ, ಸಂತೋಷ ಗಾಣಿಗೇರ, ಮಹ್ಮದ್ ಯೂಸೂಫ್, ಡಾ ಲೀಲಾ ಹೂಗಾರ, ನೀಲಮ್ಮ ಸೂರ್ಯವಂಶಿ, ದಾನಮ್ಮ ಚಿನಿವಾಲ, ಡಾ ಸವಿತಾ ಪಾಟೀಲ, ದೇವರಾಜ, ಕಲ್ಪನಾ ಹಿರೇಮಠ ಸೇರಿದಂತೆ ಹಳೇ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಸಮ್ಮೇಳನ ಹಬ್ಬವನ್ನಾಗಿ ಆಚರಿಸೋಣ :ಗುಂದಗಿ

ಆ ನೋಟವು ಪ್ರೀತಿಯ ಮೀರಿಸಿತು

೫ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ

ಮಣ್ಣು ವಿಜ್ಞಾನದ ಜ್ಞಾನ ದಾಸೋಹ ನಿರಂತರವಾಗಿರಲಿ :ಶರಣಗೌಡ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಸಮ್ಮೇಳನ ಹಬ್ಬವನ್ನಾಗಿ ಆಚರಿಸೋಣ :ಗುಂದಗಿ
    In (ರಾಜ್ಯ ) ಜಿಲ್ಲೆ
  • ಆ ನೋಟವು ಪ್ರೀತಿಯ ಮೀರಿಸಿತು
    In ವಿಶೇಷ ಲೇಖನ
  • ೫ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ
    In (ರಾಜ್ಯ ) ಜಿಲ್ಲೆ
  • ಮಣ್ಣು ವಿಜ್ಞಾನದ ಜ್ಞಾನ ದಾಸೋಹ ನಿರಂತರವಾಗಿರಲಿ :ಶರಣಗೌಡ
    In (ರಾಜ್ಯ ) ಜಿಲ್ಲೆ
  • ಚನ್ನಬಸವಶ್ರೀಗಳ ವಚನಶಿಲಾ ಮಂಟಪ ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಸಾರಿಗೆ ನಿಗಮದಿಂದಕೊಕಟನೂರ ಯಲ್ಲಮ್ಮದೇವಿ ಜಾತ್ರೆಗೆ ವಿಶೇಷ ಸಾರಿಗೆ
    In (ರಾಜ್ಯ ) ಜಿಲ್ಲೆ
  • ಬೀದಿನಾಯಿಗಳ ದತ್ತು ಪಡೆಯಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಬೀದಿನಾಯಿಗಳ ಹಾವಳಿ: ಸಹಾಯವಾಣಿ ಸ್ಥಾಪನೆ
    In (ರಾಜ್ಯ ) ಜಿಲ್ಲೆ
  • ಪಪಂ ಮುಖ್ಯಾಧಿಕಾರಿ & ಅಧ್ಯಕ್ಷರಿಂದ ಸರ್ವಾಧಿಕಾರ ಧೋರಣೆ
    In (ರಾಜ್ಯ ) ಜಿಲ್ಲೆ
  • ಕಡಲೆ ಬೆಳೆಗೆ ಡ್ರೋಣ ಮೂಲಕ ಔಷದ ಸಿಂಪಡನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.