Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಾನಗರ ಪಾಲಿಕೆ ಬಜೆಟ್ ಮಂಡನೆ
(ರಾಜ್ಯ ) ಜಿಲ್ಲೆ

ಮಹಾನಗರ ಪಾಲಿಕೆ ಬಜೆಟ್ ಮಂಡನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

೧೦೭೩೮.೯೯ ಲಕ್ಷ ರೂ.ಗಳ ಆದಾಯ ನಿರೀಕ್ಷೆ

ವಿಜಯಪುರ: ಮಹಾನಗರ ಪಾಲಿಕೆಯ ೨೦೨೪-೨೫ನೇ ಸಾಲಿನ ಬಜೆಟ್‌ಗೆ ಮಹಾಪೌರರ ಆದೇಶದಂತೆ ಉಪಮಹಾಪೌರ ಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಗಿದೆ.
ಪ್ರಮುಖವಾಗಿ ನಗರದ ಹಸರೀಕರಣಕ್ಕಾಗಿ ಹಾಗೂ ನಗರದ ಸರ್ವತೋಮುಖ ಅಭಿವೃದ್ದಿಗಾಗಿ ಪಾಲಿಕೆಯ ಆದ್ಯ ಸೇವೆಗಳಾದ ರಸ್ತೆ, ಒಳಚರಂಡಿ, ಮಳೆ ನೀರು ಚರಂಡಿ, ಬೀದಿ ದೀಪ ನಿರ್ವಹನೆ, ಕಸವಿಲೇವಾರಿ ಹಾಗೂ ನೀರು ಸರಬರಾಜುವಿಗಾಗಿ ಅನುದಾನ ಕಾಯ್ದಿರಿಸಲಾಗಿದೆ. ಪ್ರಮುಖವಾಗಿ ಸ್ಮಶಾನಗಳ ಅಭಿವೃದ್ದಿ ಹಾಗೂ ವಿದ್ಯುತ್ ಚಿತಾಗಾರಗಳಿಗೆ ಒಟ್ಟು ರೂ.೧೫೯೪೨.೩೩ ಲಕ್ಷ ರೂ.ಗಳ ಅನುದಾನ ಕಾಯ್ದಿರಿಸಿ ಒಟ್ಟು ೧೩.೯೪ ಲಕ್ಷ ರೂ.ಗಳ ಉಳಿತಾಯ ಬಜೆಟ್‌ನ್ನು ಮಂಡಿಸಲಾಗಿಗಿದೆ.
ಆಯ-ವ್ಯಯದಲ್ಲಿ ಪ್ರಮುಖವಾಗಿ ರಾಜಸ್ವ ಸ್ವೀಕೃತಿಗಳ ಮೂಲಕ ಆಸ್ತಿ ತೆರಿಗೆ, ಕಟ್ಟಡಗಳ ಸಂಬAಧಿತ ಶುಲ್ಕಗಳು, ಘನತ್ಯಾಜ್ಯ ವಿಲೇವರಿ ಶುಲ್ಕ ಇನ್ನೀತರೆ ಸ್ವಂತ ನಿಧಿಯನ್ನೊಳಗೊಂಡು ಒಟ್ಟು ರೂ. ೧೦೭೩೮.೯೯ ಲಕ್ಷ ರೂ.ಗಳ ಆದಾಯ ನಿರೀಕ್ಷಿಸಲಾಗಿದೆ.
ಬಂಡವಾಳ ಸ್ವೀಕೃತಿ ಮೂಲಕ ರೂ.೨೬೫೨.೦೨ ಲಕ್ಷಗಳ ವಿವಿಧ ಅನುದಾನಗಳನ್ನು ನಿರೀಕ್ಷಿಸಲಾಗಿದ್ದು, ಅಸಾಧಾರಣ ಆದಾಯಗಳ ಮೂಲಕ ರೂ.೨೫೨೫.೦೦ ಲಕ್ಷಗಳು ಹೀಗೆ ಒಟ್ಟು ರೂ. ೧೫೯೫೬.೧೪ ಲಕ್ಷಗಳ ಆದಾಯದೊಂದಿಗೆ ಪ್ರಮುಖ ವೆಚ್ಚಗಳಲ್ಲಿ ರಾಜಸ್ವ ಪಾವತಿಗಳು ರೂ.೯೯೪೫.೭೩ ಲಕ್ಷ, ಬಂಡವಾಳ ಪಾವತಿಗಳು ರೂ.೩೪೭೧.೪೭ ಲಕ್ಷ ಹಾಗೂ ಅಸಾಧಾರಣ ಪಾವತಿಗಳಲ್ಲಿ ರೂ.೨೫೨೫.೦೦ ಲಕ್ಷಗಳು ಸೇರಿದಂತೆ ಒಟ್ಟು ರೂ.೧೫೯೪೨.೩೩ ಲಕ್ಷಗಳ ಪಾವತಿಗಳನ್ನು ಅಂದಾಜಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.