Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಮಾಯಣ-ಮಹಾಭಾರತ ಬದುಕಿಗೆ ಮಾರ್ಗದರ್ಶಿ
(ರಾಜ್ಯ ) ಜಿಲ್ಲೆ

ರಾಮಾಯಣ-ಮಹಾಭಾರತ ಬದುಕಿಗೆ ಮಾರ್ಗದರ್ಶಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಸಾಮಾಜಿಕ ನ್ಯಾಯ ಹಾಗೂ ಧಾರ್ಮಿಕತೆಯನ್ನು ಮೈಗೂಡಿಸಿಕೊಂಡು ಸ್ತ್ರೀ ಕುಲವನ್ನು ಗೌರವಿಸುವ ಜೋತೆಗೆ ಪರ ಸ್ತ್ರೀಯರನ್ನು ಕಣ್ಣೆತ್ತಿಯೂ ನೋಡದೆ ಏಕಪತ್ನಿ ವೃತಸ್ಥರಾಗಿರುವದರಿಂದ ಅಯೋಧ್ಯೆಯ ಶ್ರೀರಾಮನನ್ನು ಮರ್ಯಾದಾ ಪುರುಷೋತ್ತಮನೆಂದು ಗುರುತಿಸಲಾಗುತ್ತದೆ ಎಂದು ರಾಜನಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಮಹರ್ಷಿ ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿ ಹೇಳಿದರು.
ತಾಲೂಕಿನ ಅರಳಿಚಂಡಿ ಗ್ರಾಮದಲ್ಲಿ ಹಮ್ಮಿಕೊಂಡ ಶ್ರೀ ಮಹರ್ಷಿ ವಾಲ್ಮೀಕಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ತಾಲೂಕು ಮಟ್ಟದ ವಾಲ್ಮೀಕಿ ಸಮಾವೇಶ ಹಾಗೂ ಧರ್ಮಸಭೆಯಲ್ಲಿ ಮಾತನಾಡಿದ ಅವರು, ಭಾರತೀಯರ ಎರಡು ಕಣ್ಣುಗಳಂತಿರುವ ರಾಮಾಯಣ ಮತ್ತು ಮಹಾ ಭಾರತ ಎರಡು ಪವಿತ್ರ ಗ್ರಂಥಗಳು ಮಾನವನ ಬದುಕಿಗೆ ಮಾರ್ಗದರ್ಶಿ ಹಾಗೂ ಸ್ಪೂರ್ತಿಗಳಾಗಿವೆ. ರಾಮಾಯಣವು ಆಸ್ತಿ ಮತ್ತು ಅಧಿಕಾರಕ್ಕಾಗಿ ಅಣ್ಣ ತಮ್ಮಂದಿರ ತ್ಯಾಗದ ಕುರಿತಾದೆ. ಮಹಾಭಾರತ ತ್ಯಾಗ ಮತ್ತು ಅಧಿಕಾರಕ್ಕಾಗಿ ಅಣ್ಣ ತಮ್ಮಂದಿರಲ್ಲಿ ಕದನದ ಕುರಿತಾಗಿದೆ. ಎರಡು ಗ್ರಂಥಗಳನ್ನು ಪ್ರತಿಯೊಬ್ಬರು ಅರಿತುಕೊಂಡಾಗ ಸಾರ್ಥಕ ಬದುಕಾಗುತ್ತದೆ ಎನ್ನುವದನ್ನು ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ರಚನೆಯ ಮೂಲಕ ಜನತೆಗೆ ಸಂದೇಶ ನೀಡಿದ್ದಾರೆ. ಇವರ ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬದುಕು ಸುಂದರವಾಗಿಸಿಕೊಳ್ಳೋಣ ಎಂದರು.
ಮಾಜಿಸಚಿವ ಎಸ್.ಕೆ.ಬೆಳ್ಳುಬ್ಬಿಯವರು ಮಾತನಾಡಿದರು.
ಇಂಗಳೇಶ್ವರ ವಿರಕ್ತಮಠದ ಚನ್ನಬಸವ ಮಹಾಸ್ವಾಮಿಜಿ ಆಶೀರ್ವಚನ ನೀಡಿ, ಉಪನ್ಯಾಸಕ ಯಲ್ಲಪ್ಪ ನಾಯಕ, ನ್ಯಾಯವಾದಿ ಶಶಿಧರ ಯರನಾಳ ಮಾತನಾಡಿದರು.
ಈ ಸಂದರ್ಭದಲ್ಲಿ ಅರಳಿಚಂಡಿಯ ಪರಮಾನಂದ ಮಹಾರಾಜರು, ಅವ್ವಪ್ಪಮುತ್ಯಾ, ರಾಜನಾಳದ ಹುಚ್ಚಪ್ಪ ಮುತ್ಯಾ, ಸಹಕಾರ ಮಹಾ ಮಂಡಳದ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಡಿಸಿಸಿಬ್ಯಾಂಕ ನಿರ್ದೇಶಕ ಚಂದ್ರಶೇಖರಗೌಡ ಪಾಟೀಲ, ಸಸಂಗನಗೌಡ ಪಾಟೀಲ, ಪ್ರಕಾಶ ದೇಸಾಯಿ, ಶ್ರೀಮತಿ ಚೇತನಾ ಹುಡೇದ, ಶ್ರೀಮತಿ ಲಕ್ಷ್ಮೀ ಶಾಖಾಪುರ, ರವಿ ನಾಯ್ಕೋಡಿ, ಭೀಮಣ್ಣ ಸಾಹುಕಾರ ಹೊಸಮನಿ, ಶಿವಪ್ಪ ಶಾಖಾಪುರ, ಬಿ.ಎಸ್.ಅವಟಿ ಸೇರಿದಂತೆ ಇತರರು ಇದ್ದರು. ಹಣಮಂತ್ರಾಯ ಸೊನ್ನದ ನಿರೂಪಿಸಿದರು ವಂದಿಸಿದರು. ಬಿ.ಎಮ್.ಮುಕಾರ್ತಿಹಾಳ ಸ್ವಾಗತಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.