Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಾಲ ಸಾಹಿತ್ಯ ಪುರಸ್ಕಾರಕ್ಕಾಗಿ ಕೃತಿಗಳ ಆವ್ಹಾನ
(ರಾಜ್ಯ ) ಜಿಲ್ಲೆ

ಬಾಲ ಸಾಹಿತ್ಯ ಪುರಸ್ಕಾರಕ್ಕಾಗಿ ಕೃತಿಗಳ ಆವ್ಹಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಸಿಂದಗಿಯ ವಿದ್ಯಾಚೇತನ ಪ್ರಕಾಶನದಿಂದ ಕೊಡಮಾಡುವ ಬಾಲಸಾಹಿತ್ಯ ಪುರಸ್ಕಾರಕ್ಕಾಗಿ ೨೦೨೩ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡ ಮಕ್ಕಳ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ.
ಈ ಪ್ರಶಸ್ತಿಗೆ ಆಸಕ್ತ ಲೇಖಕರು ಮಕ್ಕಳ ಸಾಹಿತ್ಯದ ಕಥೆ, ಕವನ, ಕಾದಂಬರಿ ಈ ಮೂರು ಪ್ರಕಾರಗಳ ಕೃತಿಗಳನ್ನು ಕಳಿಸಬಹುದು.೨೦೨೩ರಲ್ಲಿ ಪ್ರಕಟಗೊಂಡ ಕೃತಿಯ ನಾಲ್ಕು ಪ್ರತಿಗಳನ್ನು ರಜಿಸ್ಟರ್ಡ ಅಂಚೆ ಅಥವಾ ಕೋರಿಯರ್ ಮೂಲಕ ಕಳುಹಿಸಬೇಕು. ಈ ಕೃತಿಗಳನ್ನು ಹಿಂತಿರುಗಿಸಲಾಗುವುದಿಲ್ಲ. ಕೃತಿಗಳನ್ನು ಮಾರ್ಚ ೩೧ರೊಳಗಾಗಿ ತಲುಪುವಂತೆ ಹ.ಮ. ಪೂಜಾರ, ನಿವೃತ್ತ ಶಿಕ್ಷಕರು, ಶ್ರೀ ಸಂಗಮೇಶ್ವರ ಕಾಲನಿ, ಸಿಂದಗಿ-೫೮೬ ೧೨೮, ಜಿಲ್ಲಾ ವಿಜಯಪುರ ಈ ವಿಳಾಸಕ್ಕೆ ಕಳುಹಿಸಬೇಕು. ಪ್ರಶಸ್ತಿಯು ಮೂರು ಪ್ರಕಾರಗಳಿಗೆ ತಲಾ ಐದು ಸಾವಿರ ನಗದು ಬಹುಮಾನ, ಪ್ರಶಸ್ತಿ ಫಲಕ ಹಾಗೂ ಸನ್ಮಾನ ಒಳಗೊಂಡಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಹ.ಮ.ಪೂಜಾರ ಮೊಬೈಲ್ ನಂ.:೯೪೪೮೬೪೪೨೨೮ಗೆ ಸಂಪರ್ಕಿಸಬೇಕು ಎಂದು ವಿದ್ಯಾಚೇತನ ಪ್ರಕಾಶನದ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.