Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೂಸಿನ ಮನೆಗಳು ಆಕರ್ಷಣೆಯ ಕೇಂದ್ರಗಳಾಗಲಿ :ರಿಷಿ ಆನಂದ
(ರಾಜ್ಯ ) ಜಿಲ್ಲೆ

ಕೂಸಿನ ಮನೆಗಳು ಆಕರ್ಷಣೆಯ ಕೇಂದ್ರಗಳಾಗಲಿ :ರಿಷಿ ಆನಂದ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಕೂಸಿನ ಮನೆಗಳು ಮಕ್ಕಳ ಆಕರ್ಷಣೆಯ ಕೇಂದ್ರಗಳಾಗಬೇಕು ಎಂದು ವಿಜಯಪುರ ಜಿಲ್ಲಾ ಪಂಚಾಯತ್ ಸಿಇಓ ರಿಷಿ ಆನಂದ ಹೇಳಿದರು.
ತಾಲೂಕಿನ ಕೊಕಟನೂರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೂಸಿನ ಮನೆಗೆ ಭೆತಿ ನೀಡಿದ ಅವರು, ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಕೂಸಿನ ಮನೆ (ಶಿಶು ಪಾಲನ ಕೇಂದ್ರ)ಕ್ಕೆ ಭೇಟಿ, ಮಕ್ಕಳ ಕಲಿಕಾ ಗುಣಮಟ್ಟ ಪರಿಶೀಲನೆ, ಆರೈಕೆದಾರರಿಗೆ ಮಕ್ಕಳ ಊಟದ ಪದ್ಧತಿ ಮತ್ತು ಸಮಯ, ಲಾಲನೆ ಪಾಲನೆ, ಮಕ್ಕಳ ದಾಖಲಾತಿ, ಹಾಜರಾತಿ ಸಂಖ್ಯೆ ಸೇರಿದಂತೆ ಇನ್ನಿತರ ಕಾರ್ಯಗಳನ್ನು ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗ ರಾಮು ಅಗ್ನಿ, ನರೇಗಾ ಸಹಾಯಕ ನಿರ್ದೇಶಕ ನಿತ್ಯಾನಂದ ಯಲಗೋಡ, ಜಿ.ವಾಯ್.ಮುರಾಳ, ಸಿಡಿಪಿಒ ಶಂಭುಲಿಂಗ ಹಿರೇಮಠ, ವಸಂತ ಅಮೀನಗಡ ಸೇರಿದಂತೆ ಕೊಕಟನೂರ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸಿಬ್ಬಂದಿಗಳು ಇದ್ದರು.

    BIJAPUR NEWS public public news udaya rashmi Udayarashmi today newspaper udayarashminews.com
    Share. Facebook Twitter Pinterest Email Telegram WhatsApp
    • Website

    Related Posts

    ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

    ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

    ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

    ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

    Add A Comment

    Leave A Reply Cancel Reply

    Categories
    • (ರಾಜ್ಯ ) ಜಿಲ್ಲೆ
    • Uncategorized
    • ಆರೋಗ್ಯ
    • ಇತರೆ
    • ಕಾವ್ಯರಶ್ಮಿ
    • ಚಿಂತನ
    • ದಿನಪತ್ರಿಕೆ
    • ಪುಸ್ತಕ ಪರಿಚಯ
    • ಪ್ರೇಮಲೋಕ
    • ಭಾವರಶ್ಮಿ
    • ರಾಷ್ಚ್ರ
    • ವಿಜಯಪುರ
    • ವಿದ್ಯಾರ್ಥಿ ನಿಧಿ
    • ವಿಶೇಷ ಲೇಖನ
    • ಸಾಹಿತ್ಯ
    • ಸಿನಿಮಾ
    • ಹೊತ್ತಿಗೆ ಹೊರಣ
    Recent Posts
    • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
      In (ರಾಜ್ಯ ) ಜಿಲ್ಲೆ
    • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
      In (ರಾಜ್ಯ ) ಜಿಲ್ಲೆ
    • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
      In (ರಾಜ್ಯ ) ಜಿಲ್ಲೆ
    • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
      In (ರಾಜ್ಯ ) ಜಿಲ್ಲೆ
    • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
      In (ರಾಜ್ಯ ) ಜಿಲ್ಲೆ
    • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
      In (ರಾಜ್ಯ ) ಜಿಲ್ಲೆ
    • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
      In (ರಾಜ್ಯ ) ಜಿಲ್ಲೆ
    • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
      In (ರಾಜ್ಯ ) ಜಿಲ್ಲೆ
    • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
      In (ರಾಜ್ಯ ) ಜಿಲ್ಲೆ
    • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
      In (ರಾಜ್ಯ ) ಜಿಲ್ಲೆ
    Editors Picks
    Top Reviews
    udayarashminews.com
    Facebook X (Twitter) Instagram Pinterest Vimeo YouTube
    • ಮುಖಪುಟ
    • (ರಾಜ್ಯ ) ಜಿಲ್ಲೆ
    • ವಿಶೇಷ ಲೇಖನ
    • ಸಾಹಿತ್ಯ
    • ಆರೋಗ್ಯ
    • ಚಿಂತನ
    • ಪ್ರೇಮಲೋಕ
    • ದಿನಪತ್ರಿಕೆ
    • ಸಂಪರ್ಕಿಸಿ
    © 2026 udayarashminews.com. Designed by udayarashmi news .

    Type above and press Enter to search. Press Esc to cancel.