Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಶೋಕನ ಕಾಲದಲ್ಲಿ ಬರವಣಿಗೆ ಆರಂಭ :ಡಾ.ದೇವರಕೊಂಡಾರೆಡ್ಡಿ
(ರಾಜ್ಯ ) ಜಿಲ್ಲೆ

ಅಶೋಕನ ಕಾಲದಲ್ಲಿ ಬರವಣಿಗೆ ಆರಂಭ :ಡಾ.ದೇವರಕೊಂಡಾರೆಡ್ಡಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಭಾರತೀಯ ಎಲ್ಲಾಭಾಷೆಗಳ ಮೂಲವು ಒಂದೇ, ಎಲ್ಲಾ ಭಾಷೆಗಳು ಒಂದಡೆಯಿಂದಲೇ ಜನ್ಯವಾಗಿ ಆಯಾಪ್ರದೇಶ, ವಾತಾವರಣ, ರಾಜಕೀಯ, ಧಾರ್ಮಿಕ ಅನುಗುಣವಾಗಿ ಮರ‍್ಪಾಡುಗಳಾಗಿವೆ ಎಂದು ಕರ್ನಾಟಕ ಇತಿಹಾಸ ಅಕಾಡೆಮಿ ಅಧ್ಯಕ್ಷರಾದ ದೇವರಕೊಂಡಾರೆಡ್ಡಿ ಹೇಳಿದರು.
ಶನಿವಾರ ನಗರ ಕುಮುದಬೇನ್ ದರ್ಬಾರ್ ವಿದ್ಯಾಲಯದಲ್ಲಿ ನಡೆದ, ಅಭಾಸಾಪ ಹಾಗೂ ಮಂಥನಆಯೋಜನೆಯ ಉಪನ್ಯಾಸ ಕಾರ‍್ಯಕ್ರಮದಲ್ಲಿ ಮಾತಾಡಿದ ಅವರು, ಭಾರತದಲ್ಲಿ ಬರವಣಿಗೆ ಪ್ರಾರಂಭವಾಗಿದ್ದು ಅಶೋಕನ ಕಾಲದಲ್ಲಿ. ಅಲ್ಲಿಯವರಿಗೆ ಬರವಣಿಗೆಯೇ ನಮ್ಮ ದೇಶದಲ್ಲಿ ಇರಲಿಲ್ಲ. ಇತಿಹಾಸ ಅಧ್ಯಯನ ದೃಷ್ಟಿಕೋನದಿಂದ ಶಾಸನಗಳು ಅತ್ಯಂತ ಸ್ಪಷ್ಟ ಇತಿಹಾಸವನ್ನು ಹೇಳುತ್ತವೆ ಎಂದು ವಿವರಿಸಿದ ಅವರು, ಸರ್ಕಾರ ಅಥವಾ ಪ್ರಾಚ್ಯವಸ್ತು ಇಲಾಖೆಯನ್ನು ದೂರುವ ಬದಲು ನಿಮ್ಮನಿಮ್ಮ ಊರುಗಳಲ್ಲಿನ ಐತಿಹಾಸಿಕ ಪರಂಪರೆ ಸ್ಮಾರಕ, ದೇವಾಲಯಗಳನ್ನು ಸಂರಕ್ಷಣೆ ಮಾಡಿಕೊಳ್ಳುವಂತೆ ಕರೆ ಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಭಾಸಾಪ ಜಿಲ್ಲಾಧ್ಯಕ್ಷ ನಾರಾಯಣ ಬಾಬಾನಗರ ವಹಿಸಿದ್ದರು. ಕಾರ್ಯಕ್ರಮ ನಿರೂಪಣೆ ಸುಭಾಷ್ ಕನ್ನೂರು , ಸ್ವಾಗತ ಪರಿಚಯ ಶ್ರೀರಂಗ ಕುಲಕರ್ಣಿ, ವಂದನಾರ‍್ಪಣೆ ಮಾಡಿದರು. ಬಸವರಾಜ ದಂಡವತೆ, ಶ್ರೀಧರ “ವಂದೇ ಮಾತರಂ” ಗೀತೆ ಹಾಡಿದರು.
ಕಾರ್ಯಕ್ರಮಲ್ಲಿ ಜಿ.ಆರ್ ಕುಲಕರ್ಣಿ, ಎ.ಎಲ್ ಆಲೂರು, ಉಮೇಶ ಕಾರಜೋಳ, ಪ್ರೊ. ಆನಂದ ಕುಲಕರ್ಣಿ, ಶರಣು ಹೀರಾಪುರ, ವಿನೋದ ಮಣೂರ, ಬಲವಂತ ಕುಲಕರ್ಣಿ, ಶ್ರೀಶ ಹುಟಗಿ, ಶ್ರೀರಂಗ ಪುರಾಣಿಕ, ಈರಣ್ಣ ಬಿರಾದಾರ, ಸಂತೋಷ ಕಳಿಗುಡ್ಡ, ರಮೇಶ ಉಳ್ಳಾಗಡ್ಡಿ, ರೋಘತ್ತಮ ಅರ್ಜುಣಗಿ, ಮಯೂರ ತಿಳಗೂಳಕರ, ಕೇಶವ ಕುಲಕರ್ಣಿ, ಸತೀಶ ಪಾಟೀಲ, ರಾಹುಲ್ ರೋಹಿಡೆಕರ ಮುಂತಾದ ಇತಿಹಾಸ ಆಸಕ್ತರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.