Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹುಡ್ಕೋ ಬಡಾವಣೆ ಉದ್ಯಾನವನ ಅದ್ವಾನ
(ರಾಜ್ಯ ) ಜಿಲ್ಲೆ

ಹುಡ್ಕೋ ಬಡಾವಣೆ ಉದ್ಯಾನವನ ಅದ್ವಾನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಚ್ಚಿಬಿದ್ದಿರುವ ಸಲಕರಣೆಗಳು | ಪುಂಡರ ಕಾಟ | ಪುರಸಭೆ ಕಡೆಗಣನೆ

*– ಚೇತನ ಶಿವಶಿಂಪಿ*
ಮುದ್ದೇಬಿಹಾಳ: ಮುರಿದು ಹೋದ ಜಾರುಬಂಡೆಯ ಮುಖ್ಯ ಪ್ಲಾಸ್ಟಿಕ್, ಕಬ್ಬಿಣದ ಸಳಿಗಳು ಕಿತ್ತಿದ ಜೋಕಾಲಿಗೆ ಅವೈಜ್ಞಾನಿಕ ವೈರ್ ಬಿಗಿತ, ಬಿಚ್ಚಿಬಿದ್ದಿರುವ ನಟ್ಟನ್ನು ಫಿಟ್ ಮಾಡೋರಿಲ್ಲ, ಮತ್ತೊಂದು ಜೋಕಾಲಿಗೆ ಕಟ್ಟಿಗೆಯ ತುಂಡನ್ನು ಬಳಸಿ ಆಟಕ್ಕೆ ನಿಲ್ಲೋ ಮಕ್ಕಳು, ಒಂದು ಕಡೆ ಕೂರುವ ಸೀಟೆ ಇಲ್ಲದ ಮತ್ತೊಂದು ಆಟದ ಸಲಕರಣೆ, ದಿನನಿತ್ಯ ನೂರಾರು ಮಕ್ಕಳು ಆಟವಾಡಿ ಸುಸ್ತಾಗಿ ಆನಂದ ಪಡೋದು ಇದೇ ಉದ್ಯಾನವನದಲ್ಲಿ.
ಪಟ್ಟಣಕ್ಕೇ ಒಂದೇ ಇರೋ ಪ್ರಸಿದ್ಧ ಉದ್ಯಾನವನ ಹುಡ್ಕೋ ಬಡಾವಣೆಯದ್ದು. ಕಳೆದ ನಾಲ್ಕು ವರ್ಷಗಳ ಹಿಂದೆ ಅಭಿವೃದ್ಧಿಗೊಂಡು ಜನಪ್ರೀಯತೆ ಪಡೆದಿತ್ತು. ಇಂದಿಗೂ ಸಾಕಷ್ಟು ಜನಪ್ರೀಯತೆ ಪಡೆದಿದೆ. ಆದರೆ ಸಧ್ಯ ನಿರ್ವಹಣೆಯ ಕೊರತೆಯಿಂದಾಗಿ ಈ ಉದ್ಯಾನವನ ಸಂಪೂರ್ಣ ನಿರ್ಲಕ್ಷಕ್ಕೊಳಗಾಗಿ ಅನಾಥ ಸ್ಥಿತಿಗೆ ಬಂದು ತಲುಪಿದೆ.
ನಿರೀಕ್ಷಿತ ಮಟ್ಟದ ನಿರ್ವಹಣೆ ಸೇರಿದಂತೆ ಅಭಿವೃದ್ಧಿಯಿಂದ ಸಂಪೂರ್ಣ ವಂಚನೆಗೊಂಡಿದೆ. ಇನ್ನು ಕುಡಿಯುವ ನೀರಂತೂ ಇಲ್ಲಿಯವರೆಗೂ ಕಂಡಿಲ್ಲ ಈ ಉದ್ಯಾನವನದ ದಿನನಿತ್ಯದ ಭೇಟಿಕಾರರು. ಸಂಜೆಯಾದರೆ ಸಾಕು ಪುಂಡ ಪೋಕರಿಗಳ ಗ್ಯಾಂಗ್, ಕರೆಂಟ್ ಇಲ್ದೆ ಇರೋದಕ್ಕೆ ಈ ಗ್ಯಾಂಗ್ ಗೆ ಹೇಳಿ ಮಾಡಿಸಿದಂತಾಗಿದೆ ಈ ಜಾಗ. ಇನ್ನೂ ಸ್ವಚ್ಛತೆ ಮಾಡೋಕೆ ಅಂತಾನೇ ಗುರುತಿಸಿಕೊಂಡಿದ್ದಾರೆ ಹಸಿರು ತೋರಣ ಗೆಳೆಯರ ಬಳಗದ ಸದಸ್ಯರು. ಇವರೇ ಆಗಾಗ ಸ್ವಚ್ಛ ಮಾಡ್ತಾರೆ ಕೆಲವು ಬಾರಿ ಪುರಸಭೆಯವರಿಗೆ ಬೆನ್ನಟ್ಟಿ ಸ್ವಚ್ಛ ಮಾಡಿಸ್ತಾರೆ. ಇನ್ನೂ ಗಿಡಗಳಿಗೆ ನೀರು ಉಣಿಸುವ ಕೆಲಸವನ್ನೂ ಬಳಗದ ಕೆಲವರು ಚಾಚೂ ತಪ್ಪದೆ ಪಾಲಿಸ್ತಾರೆ. ಆದರೆ ಉದ್ಯಾನವನ್ನು ಸ್ವಚ್ಛವಾಗಿಡಬೇಕಾದ ಪುರಸಭೆ ಈ ಉದ್ಯಾವನವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.


ಯಾವುದೇ ಭಯವಿಲ್ಲದೇ ಮಕ್ಕಳು ಆಟಕ್ಕೆ ಇಳಿದೇ ಬಿಡ್ತಾರೆ. ಆದರೆ ಇಲ್ಲಿನ ಆಟದ ಸಾಮಾನುಗಳು ಯಾರಿಗೆ ಯಾವ ಗಾಯ ಮಾಡ್ಬೇಕು ಅಂತಾ ಕಾಯ್ಕೊಂಡು ಕುಳಿತಿವೆ. ಬಿಕ್ಕ ಪುಟ್ಟ ಸಮಸ್ಯೆಗಳನ್ನೂ ಸರಿಪಡಿಸಿ ಒಂದೆರಡು ಹೊಸ ಆಟಿಕೆಗಳನ್ನು ಅಳವಡಿಸಿ, ಲೈಟ್ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ರೆ ಈ ಉದ್ಯಾನವನ ಮತ್ತಷ್ಟು ಮೆರಗು ಪಡೆದುಕೊಳ್ಳುತ್ತೆ. ಈ ಕೂಡಲೇ ಪುರಸಭೆ ಎಚ್ಚೆತ್ತು ಈ ಉದ್ಯಾನವನದ ಸಚ್ಛತೆ ಸೇರಿದಂತೆ ಅಭಿವೃದ್ಧಿಯತ್ತ ಗಮನ ಹರಿಸಬೇಕು ಅನ್ನೋದು *’ಉದಯರಶ್ಮಿ’* ಪತ್ರಿಕೆ ಆಶಯ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.